AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..
ನೇಹಾ ಕಕ್ಕರ್ ಮತ್ತು ಪತಿ ರೋಹನ್ ಪ್ರೀತ್ ಸಿಂಗ್
ಆಯೇಷಾ ಬಾನು
|

Updated on:Dec 18, 2020 | 11:59 AM

Share

ತನ್ನ ಸುಮಧುರ ಗಾಯನದ ಮೂಲಕ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನೇಹಾ ಕಕ್ಕರ್ ಮದುವೆಯಾದ ಎರಡೇ ತಿಂಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ ಇನ್​ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಹಂಚಿಕೊಂಡ ಆ ಒಂದು ಪಿಕ್ ಈಗ ನೇಹಾ ಅಭಿಮಾನಿ ಬಳಗಕ್ಕೆ ಅಚ್ಚರಿ ಮೂಡಿಸಿದೆ.

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಇನ್​ಸ್ಟಾಗ್ರಾಂನಲ್ಲಿ #KhyaalRakhyaKar (ಕಾಳಜಿ ವಹಿಸು) ಎಂದು ಬರೆದು ಪತಿ ಜೊತೆಗೆ ಬೇಬಿ ಬಂಪ್ ತೋರಿಸುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಆದರೆ ಅವರು ಗರ್ಭಿಣಿಯಾಗಿರುವುದಾಗಿ ಎಲ್ಲೂ ಹೇಳಿಲ್ಲ. ಇದಕ್ಕೆ ಉತ್ತರವಾಗಿ ಪತಿ ರೋಹನ್ ಪ್ರೀತ್ ಸಿಂಗ್​ “Ab Toh Kuch Zyada Hi Khyaal Rakhna Parhega Nehuuuu, (ಇನ್ನು ಮುಂದೆ ಹೆಚ್ಚಿನ ಕಾಳಜಿಯೇ ವಹಿಸಬೇಕಾಗುತ್ತೆ ನೇಹೂ) ಎಂದು ಕಾಮೆಂಟ್ ಸೆಕ್ಷೆನ್​ನಲ್ಲಿ ಬರೆದಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ, ಹಿತೈಷಿಗಳಿಂದ ಅಭಿನಂದನೆಯ ಮಹಾಪುರವೇ ಹರಿದು ಬರುತ್ತಿದೆ. ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್ ಇದೇ ವರ್ಷದ ಅಕ್ಟೋಬರ್​ 24ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ನಂತರ ಈ ಜೋಡಿ ಹನಿಮೂನ್​ಗೆ ದುಬೈಗೆ ಹಾರಿದ್ದರು.

Published On - 11:57 am, Fri, 18 December 20

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ