AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..
ನೇಹಾ ಕಕ್ಕರ್ ಮತ್ತು ಪತಿ ರೋಹನ್ ಪ್ರೀತ್ ಸಿಂಗ್
ಆಯೇಷಾ ಬಾನು
|

Updated on:Dec 18, 2020 | 11:59 AM

Share

ತನ್ನ ಸುಮಧುರ ಗಾಯನದ ಮೂಲಕ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನೇಹಾ ಕಕ್ಕರ್ ಮದುವೆಯಾದ ಎರಡೇ ತಿಂಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ ಇನ್​ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಹಂಚಿಕೊಂಡ ಆ ಒಂದು ಪಿಕ್ ಈಗ ನೇಹಾ ಅಭಿಮಾನಿ ಬಳಗಕ್ಕೆ ಅಚ್ಚರಿ ಮೂಡಿಸಿದೆ.

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಇನ್​ಸ್ಟಾಗ್ರಾಂನಲ್ಲಿ #KhyaalRakhyaKar (ಕಾಳಜಿ ವಹಿಸು) ಎಂದು ಬರೆದು ಪತಿ ಜೊತೆಗೆ ಬೇಬಿ ಬಂಪ್ ತೋರಿಸುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಆದರೆ ಅವರು ಗರ್ಭಿಣಿಯಾಗಿರುವುದಾಗಿ ಎಲ್ಲೂ ಹೇಳಿಲ್ಲ. ಇದಕ್ಕೆ ಉತ್ತರವಾಗಿ ಪತಿ ರೋಹನ್ ಪ್ರೀತ್ ಸಿಂಗ್​ “Ab Toh Kuch Zyada Hi Khyaal Rakhna Parhega Nehuuuu, (ಇನ್ನು ಮುಂದೆ ಹೆಚ್ಚಿನ ಕಾಳಜಿಯೇ ವಹಿಸಬೇಕಾಗುತ್ತೆ ನೇಹೂ) ಎಂದು ಕಾಮೆಂಟ್ ಸೆಕ್ಷೆನ್​ನಲ್ಲಿ ಬರೆದಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ, ಹಿತೈಷಿಗಳಿಂದ ಅಭಿನಂದನೆಯ ಮಹಾಪುರವೇ ಹರಿದು ಬರುತ್ತಿದೆ. ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್ ಇದೇ ವರ್ಷದ ಅಕ್ಟೋಬರ್​ 24ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ನಂತರ ಈ ಜೋಡಿ ಹನಿಮೂನ್​ಗೆ ದುಬೈಗೆ ಹಾರಿದ್ದರು.

Published On - 11:57 am, Fri, 18 December 20

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ