AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸಾವು

ನೆಲಮಂಗಲ: ಬೈಕ್​​​ಗೆ ಲಾರಿ ಡಿಕ್ಕಿಯಾಗಿ 3 ವರ್ಷದ ಮಗು ಸಾವಿಗೀಡಾಗಿರುವ ದುರಂತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹುರಳಿಹಳ್ಳಿ ಗೇಟ್ ಬಳಿ ನಡೆದಿದೆ. ಬೈಕ್​ನಲ್ಲಿದ್ದ 3 ವರ್ಷದ ಮಗು ಶ್ರಾವಣಿ ಸ್ಥಳದಲ್ಲೇ ಸಾವನ್ನಪ್ಪಿದೆ. ಚಿಕ್ಕಮ್ಮನ ಮದುವೆಗೆ ಹೊರಟಿದ್ದ ಮಗು ಮಸಣಕ್ಕೆ.. ಬೈಕ್​ನಲ್ಲಿದ್ದ ದಂಪತಿ ಶ್ರೀನಿವಾಸ ಮೂರ್ತಿ ಮತ್ತು ಕಲಾವತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಮತ್ತು ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ […]

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 18, 2021 | 5:53 PM

Share

ನೆಲಮಂಗಲ: ಬೈಕ್​​​ಗೆ ಲಾರಿ ಡಿಕ್ಕಿಯಾಗಿ 3 ವರ್ಷದ ಮಗು ಸಾವಿಗೀಡಾಗಿರುವ ದುರಂತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹುರಳಿಹಳ್ಳಿ ಗೇಟ್ ಬಳಿ ನಡೆದಿದೆ. ಬೈಕ್​ನಲ್ಲಿದ್ದ 3 ವರ್ಷದ ಮಗು ಶ್ರಾವಣಿ ಸ್ಥಳದಲ್ಲೇ ಸಾವನ್ನಪ್ಪಿದೆ.

ಚಿಕ್ಕಮ್ಮನ ಮದುವೆಗೆ ಹೊರಟಿದ್ದ ಮಗು ಮಸಣಕ್ಕೆ.. ಬೈಕ್​ನಲ್ಲಿದ್ದ ದಂಪತಿ ಶ್ರೀನಿವಾಸ ಮೂರ್ತಿ ಮತ್ತು ಕಲಾವತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಮತ್ತು ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ. ಕಲಾವತಿ ತಂಗಿ ಮದುವೆಗೆ ಗುಬ್ಬಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಹಾಸನ- ಅಪರಿಚಿತ ವಾಹನ ಡಿಕ್ಕಿ ಚಿರತೆ ಸಾವು ಹಾಸನ ತಾಲ್ಲೂಕಿನ ಮಡೆನೂರು ಗೇಟ್ ಬಳಿ‌ ತಡರಾತ್ರಿ ವಾಹನ ಡಿಕ್ಕಿಯಾಗಿ ಎಂಟು ವರ್ಷದ ಹೆಣ್ಣು ಚಿರತೆ‌ ಮೃತಪಟ್ಟಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ‌ ಹೊಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ‌ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಳಘಟ್ಟದಲ್ಲಿ ತಾಯಿ ಮತ್ತು ಮಗಳ ಜೊತೆ ಲವ್ವಡವ್ವಿ, ಪತಿಯ ಹತ್ಯೆ ಪ್ರಕರಣ – ಮೂವರು ಆರೋಪಿಗಳ ಸೆರೆ:

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಳಘಟ್ಟ ಗ್ರಾಮದಲ್ಲಿ ಪ್ರಿಯಕರ ಮತ್ತು ಪುತ್ರಿಯ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಹೊನ್ನಾಳಿ ಠಾಣೆ ಪೊಲೀಸರಿಂದ ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಉಷಾ, ಪುತ್ರಿ ಸಿಂಧು ಹಾಗೂ ಪ್ರಿಯಕರ ಶ್ರೀನಿವಾಸಗೌಡ ಸೆರೆಯಾದವರು. ತಾಯಿ ಮತ್ತು ಮಗಳಿಗೆ ದೇವರಾಜ್ ಜೊತೆ ಅನೈತಿಕ ಸಂಬಂಧವಿತ್ತು. ಆ ಅನೈತಿಕ ಸಂಬಂಧ ಮುಚ್ಚಿಹಾಕಲು ಮಂಜಪ್ಪ(68) ಎಂಬುವವರ ಕೊಲೆ ನಡೆದಿದೆ. ಮೂವರೂ ಸೇರಿ ಮಂಜಪ್ಪನನ್ನು ಕೊಂದು ಕಾಲುವೆಗೆ ಎಸೆದಿದ್ದರು. ಹತ್ಯೆ ನಡೆದು 17 ದಿನಗಳ ಬಳಿಕ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Published On - 5:05 pm, Thu, 18 March 21

Follow Us
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್