AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸಾವು

ನೆಲಮಂಗಲ: ಬೈಕ್​​​ಗೆ ಲಾರಿ ಡಿಕ್ಕಿಯಾಗಿ 3 ವರ್ಷದ ಮಗು ಸಾವಿಗೀಡಾಗಿರುವ ದುರಂತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹುರಳಿಹಳ್ಳಿ ಗೇಟ್ ಬಳಿ ನಡೆದಿದೆ. ಬೈಕ್​ನಲ್ಲಿದ್ದ 3 ವರ್ಷದ ಮಗು ಶ್ರಾವಣಿ ಸ್ಥಳದಲ್ಲೇ ಸಾವನ್ನಪ್ಪಿದೆ. ಚಿಕ್ಕಮ್ಮನ ಮದುವೆಗೆ ಹೊರಟಿದ್ದ ಮಗು ಮಸಣಕ್ಕೆ.. ಬೈಕ್​ನಲ್ಲಿದ್ದ ದಂಪತಿ ಶ್ರೀನಿವಾಸ ಮೂರ್ತಿ ಮತ್ತು ಕಲಾವತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಮತ್ತು ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ […]

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿದ್ದ 3 ವರ್ಷದ ಮಗು ಸಾವು
ಸಾಧು ಶ್ರೀನಾಥ್​
|

Updated on:Mar 18, 2021 | 5:53 PM

Share

ನೆಲಮಂಗಲ: ಬೈಕ್​​​ಗೆ ಲಾರಿ ಡಿಕ್ಕಿಯಾಗಿ 3 ವರ್ಷದ ಮಗು ಸಾವಿಗೀಡಾಗಿರುವ ದುರಂತ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹುರಳಿಹಳ್ಳಿ ಗೇಟ್ ಬಳಿ ನಡೆದಿದೆ. ಬೈಕ್​ನಲ್ಲಿದ್ದ 3 ವರ್ಷದ ಮಗು ಶ್ರಾವಣಿ ಸ್ಥಳದಲ್ಲೇ ಸಾವನ್ನಪ್ಪಿದೆ.

ಚಿಕ್ಕಮ್ಮನ ಮದುವೆಗೆ ಹೊರಟಿದ್ದ ಮಗು ಮಸಣಕ್ಕೆ.. ಬೈಕ್​ನಲ್ಲಿದ್ದ ದಂಪತಿ ಶ್ರೀನಿವಾಸ ಮೂರ್ತಿ ಮತ್ತು ಕಲಾವತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಮತ್ತು ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ. ಕಲಾವತಿ ತಂಗಿ ಮದುವೆಗೆ ಗುಬ್ಬಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಹಾಸನ- ಅಪರಿಚಿತ ವಾಹನ ಡಿಕ್ಕಿ ಚಿರತೆ ಸಾವು ಹಾಸನ ತಾಲ್ಲೂಕಿನ ಮಡೆನೂರು ಗೇಟ್ ಬಳಿ‌ ತಡರಾತ್ರಿ ವಾಹನ ಡಿಕ್ಕಿಯಾಗಿ ಎಂಟು ವರ್ಷದ ಹೆಣ್ಣು ಚಿರತೆ‌ ಮೃತಪಟ್ಟಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ‌ ಹೊಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ‌ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಳಘಟ್ಟದಲ್ಲಿ ತಾಯಿ ಮತ್ತು ಮಗಳ ಜೊತೆ ಲವ್ವಡವ್ವಿ, ಪತಿಯ ಹತ್ಯೆ ಪ್ರಕರಣ – ಮೂವರು ಆರೋಪಿಗಳ ಸೆರೆ:

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಳಘಟ್ಟ ಗ್ರಾಮದಲ್ಲಿ ಪ್ರಿಯಕರ ಮತ್ತು ಪುತ್ರಿಯ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಹೊನ್ನಾಳಿ ಠಾಣೆ ಪೊಲೀಸರಿಂದ ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಉಷಾ, ಪುತ್ರಿ ಸಿಂಧು ಹಾಗೂ ಪ್ರಿಯಕರ ಶ್ರೀನಿವಾಸಗೌಡ ಸೆರೆಯಾದವರು. ತಾಯಿ ಮತ್ತು ಮಗಳಿಗೆ ದೇವರಾಜ್ ಜೊತೆ ಅನೈತಿಕ ಸಂಬಂಧವಿತ್ತು. ಆ ಅನೈತಿಕ ಸಂಬಂಧ ಮುಚ್ಚಿಹಾಕಲು ಮಂಜಪ್ಪ(68) ಎಂಬುವವರ ಕೊಲೆ ನಡೆದಿದೆ. ಮೂವರೂ ಸೇರಿ ಮಂಜಪ್ಪನನ್ನು ಕೊಂದು ಕಾಲುವೆಗೆ ಎಸೆದಿದ್ದರು. ಹತ್ಯೆ ನಡೆದು 17 ದಿನಗಳ ಬಳಿಕ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Published On - 5:05 pm, Thu, 18 March 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು