AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: RTO ಕಚೇರಿ ಅಧೀಕ್ಷಕ ಕೊರೊನಾಗೆ ಬಲಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ RTO ಕಚೇರಿಯ ಅಧೀಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ. RTO ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 59 ವರ್ಷದ ಗಂಗಾಧರ್ ಕಳೆದ 3 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹಾಗಾಗಿ, ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಧಿಕಾರಿ ಇಂದು ಕೊನೆಯುಸಿರೆಳೆದಿದ್ದಾರೆ.

ನೆಲಮಂಗಲ: RTO ಕಚೇರಿ ಅಧೀಕ್ಷಕ ಕೊರೊನಾಗೆ ಬಲಿ
KUSHAL V
|

Updated on: Sep 22, 2020 | 6:05 PM

Share

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ RTO ಕಚೇರಿಯ ಅಧೀಕ್ಷಕ ಕೊರೊನಾಗೆ ಬಲಿಯಾಗಿದ್ದಾರೆ.

RTO ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 59 ವರ್ಷದ ಗಂಗಾಧರ್ ಕಳೆದ 3 ದಿನಗಳಿಂದ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹಾಗಾಗಿ, ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊರೊನಾ ಪಾಸಿಟಿವ್​ ಎಂದು ತಿಳಿದುಬಂದಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಧಿಕಾರಿ ಇಂದು ಕೊನೆಯುಸಿರೆಳೆದಿದ್ದಾರೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ