AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ರನ್​ ವೇ ಲೋಕಾರ್ಪಣೆ; ಇನ್ಮುಂದೆ ಇರಲ್ಲ ಮಂಜಿನ ಕಾಟ

ಈ ರನ್ ವೇಯಲ್ಲಿ ದಟ್ಟ ಮಂಜು ಮತ್ತು ಮಳೆ ನಡುವೆಯು ಆಟೋ ಲ್ಯಾಂಡಿಗ್ ಆಗುವ ವ್ಯವಸ್ಥೆಯಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ cat 111 B ( ILS ) ತಂತ್ರಜ್ಞಾನ ಹೊಂದಿದ ರನ್ ವೇ ಎನ್ನುವ ಹೆಗ್ಗಳಿಕೆಗೆ ಕೆಐಎಬಿ ಪಾತ್ರವಾಗಿದೆ. ಈಗಾಗಲೆ ನೂತನ ರನ್ ವೇ ನಲ್ಲಿ ವಿಮಾನಗಳು ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಆಗ್ತಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ರನ್​ ವೇ ಲೋಕಾರ್ಪಣೆ; ಇನ್ಮುಂದೆ ಇರಲ್ಲ ಮಂಜಿನ ಕಾಟ
ನೂತನವಾಗಿ ಉದ್ಘಾಟನೆಗೊಂಡ ದಕ್ಷಿಣ ರನ್ ವೇ
ಪೃಥ್ವಿಶಂಕರ
|

Updated on:Dec 31, 2020 | 9:22 PM

Share

ಬೆಂಗಳೂರು: ಹೊಸ ವರ್ಷಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ದಕ್ಷಿಣ ರನ್ ವೇ ಲೋಕಾರ್ಪಣೆಗೊಂಡಿದೆ.

ನೂತನ ರನ್ ವೇ ಲೋಕಾರ್ಪಣೆಯಿಂದ ಪ್ರಯಾಣಿಕರಿಗೆ ರಿಲೀಫ್ ಸಿಕ್ಕಿದ್ದು, ಮಂಜಿನ ಆಟದಿಂದ ಫ್ಲೈಟ್ ಲ್ಯಾಂಡಿಗ್ ಮತ್ತು ಟೇಕ್ ಆಪ್ ಆಗದೆ ಗಂಟೆ ಗಟ್ಟಲೆ ಪರದಾಡ್ತಿದ್ದ ಜನಕ್ಕೆ ಈಗ ಆ ತೊಂದರೆ ಇಲ್ಲದಂತ್ತಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ CAT 111B, ILS (Instrument Landing System ) ಅತ್ಯಾಧುನಿಕ ತಂತ್ರಜ್ಞಾನದಿಂದ ಈ ರನ್​ ವೇ ನಿರ್ಮಾಣವಾಗಿದೆ.

ಈ ರನ್ ವೇಯಲ್ಲಿ ದಟ್ಟ ಮಂಜು ಮತ್ತು ಮಳೆ ನಡುವೆಯು ಆಟೋ ಲ್ಯಾಂಡಿಗ್ ಆಗುವ ವ್ಯವಸ್ಥೆಯಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ cat 111 B ( ILS ) ತಂತ್ರಜ್ಞಾನ ಹೊಂದಿದ ರನ್ ವೇ ಎನ್ನುವ ಹೆಗ್ಗಳಿಕೆಗೆ ಕೆಐಎಬಿ ಪಾತ್ರವಾಗಿದೆ. ಈಗಾಗಲೆ ನೂತನ ರನ್ ವೇ ನಲ್ಲಿ ವಿಮಾನಗಳು ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಆಗ್ತಿವೆ.

ಡಿಸೆಂಬರ್ ಮತ್ತು ಜನವರಿಯಲ್ಲಿ ದೇವನಹಳ್ಳಿ ಸುತ್ತಮುತ್ತ ದಟ್ಟ ಮಂಜು ಕವಿಯುತ್ತಿತ್ತು. ಹೀಗಾಗಿ ಸರಿಯಾದ ಸಮಯಕ್ಕೆ ವಿಮಾನ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಹೈರಾಣಾಗುತ್ತಿದ್ದರು. ಆದ್ರೆ ಇನ್ಮುಂದೆ ದಟ್ಟ ಮಂಜು ಕವಿದ್ರು ಯಾವುದೆ ಅಡಚಣೆಯಿಲ್ಲದೆ ವಿಮಾನಗಳ ಲ್ಯಾಂಡಿಗ್ ಮತ್ತು ಟೇಕ್ ಆಫ್ ಆಗಲಿವೆ.

ಬೆಂಗಳೂರು-ಬೆಳಗಾವಿ ಇಂಡಿಗೋ ಏರ್​ಲೈನ್ಸ್​​​ಗೆ ಕನ್ನಡವೇಕೆ ಅಪಥ್ಯ? ಹಿರಿಯ ಅಧಿಕಾರಿ ಬೇಸರ

Published On - 9:21 pm, Thu, 31 December 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!