AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ರನ್​ ವೇ ಲೋಕಾರ್ಪಣೆ; ಇನ್ಮುಂದೆ ಇರಲ್ಲ ಮಂಜಿನ ಕಾಟ

ಈ ರನ್ ವೇಯಲ್ಲಿ ದಟ್ಟ ಮಂಜು ಮತ್ತು ಮಳೆ ನಡುವೆಯು ಆಟೋ ಲ್ಯಾಂಡಿಗ್ ಆಗುವ ವ್ಯವಸ್ಥೆಯಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ cat 111 B ( ILS ) ತಂತ್ರಜ್ಞಾನ ಹೊಂದಿದ ರನ್ ವೇ ಎನ್ನುವ ಹೆಗ್ಗಳಿಕೆಗೆ ಕೆಐಎಬಿ ಪಾತ್ರವಾಗಿದೆ. ಈಗಾಗಲೆ ನೂತನ ರನ್ ವೇ ನಲ್ಲಿ ವಿಮಾನಗಳು ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಆಗ್ತಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ರನ್​ ವೇ ಲೋಕಾರ್ಪಣೆ; ಇನ್ಮುಂದೆ ಇರಲ್ಲ ಮಂಜಿನ ಕಾಟ
ನೂತನವಾಗಿ ಉದ್ಘಾಟನೆಗೊಂಡ ದಕ್ಷಿಣ ರನ್ ವೇ
Follow us
ಪೃಥ್ವಿಶಂಕರ
|

Updated on:Dec 31, 2020 | 9:22 PM

ಬೆಂಗಳೂರು: ಹೊಸ ವರ್ಷಕ್ಕೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ದಕ್ಷಿಣ ರನ್ ವೇ ಲೋಕಾರ್ಪಣೆಗೊಂಡಿದೆ.

ನೂತನ ರನ್ ವೇ ಲೋಕಾರ್ಪಣೆಯಿಂದ ಪ್ರಯಾಣಿಕರಿಗೆ ರಿಲೀಫ್ ಸಿಕ್ಕಿದ್ದು, ಮಂಜಿನ ಆಟದಿಂದ ಫ್ಲೈಟ್ ಲ್ಯಾಂಡಿಗ್ ಮತ್ತು ಟೇಕ್ ಆಪ್ ಆಗದೆ ಗಂಟೆ ಗಟ್ಟಲೆ ಪರದಾಡ್ತಿದ್ದ ಜನಕ್ಕೆ ಈಗ ಆ ತೊಂದರೆ ಇಲ್ಲದಂತ್ತಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ CAT 111B, ILS (Instrument Landing System ) ಅತ್ಯಾಧುನಿಕ ತಂತ್ರಜ್ಞಾನದಿಂದ ಈ ರನ್​ ವೇ ನಿರ್ಮಾಣವಾಗಿದೆ.

ಈ ರನ್ ವೇಯಲ್ಲಿ ದಟ್ಟ ಮಂಜು ಮತ್ತು ಮಳೆ ನಡುವೆಯು ಆಟೋ ಲ್ಯಾಂಡಿಗ್ ಆಗುವ ವ್ಯವಸ್ಥೆಯಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ cat 111 B ( ILS ) ತಂತ್ರಜ್ಞಾನ ಹೊಂದಿದ ರನ್ ವೇ ಎನ್ನುವ ಹೆಗ್ಗಳಿಕೆಗೆ ಕೆಐಎಬಿ ಪಾತ್ರವಾಗಿದೆ. ಈಗಾಗಲೆ ನೂತನ ರನ್ ವೇ ನಲ್ಲಿ ವಿಮಾನಗಳು ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಆಗ್ತಿವೆ.

ಡಿಸೆಂಬರ್ ಮತ್ತು ಜನವರಿಯಲ್ಲಿ ದೇವನಹಳ್ಳಿ ಸುತ್ತಮುತ್ತ ದಟ್ಟ ಮಂಜು ಕವಿಯುತ್ತಿತ್ತು. ಹೀಗಾಗಿ ಸರಿಯಾದ ಸಮಯಕ್ಕೆ ವಿಮಾನ ಪ್ರಯಾಣ ಮಾಡಲಾಗದೆ ಪ್ರಯಾಣಿಕರು ಹೈರಾಣಾಗುತ್ತಿದ್ದರು. ಆದ್ರೆ ಇನ್ಮುಂದೆ ದಟ್ಟ ಮಂಜು ಕವಿದ್ರು ಯಾವುದೆ ಅಡಚಣೆಯಿಲ್ಲದೆ ವಿಮಾನಗಳ ಲ್ಯಾಂಡಿಗ್ ಮತ್ತು ಟೇಕ್ ಆಫ್ ಆಗಲಿವೆ.

ಬೆಂಗಳೂರು-ಬೆಳಗಾವಿ ಇಂಡಿಗೋ ಏರ್​ಲೈನ್ಸ್​​​ಗೆ ಕನ್ನಡವೇಕೆ ಅಪಥ್ಯ? ಹಿರಿಯ ಅಧಿಕಾರಿ ಬೇಸರ

Published On - 9:21 pm, Thu, 31 December 20

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ