AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವವಿವಾಹಿತೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.. ಇವತ್ತು ವಿವಾಹ ವಾರ್ಷಿಕೋತ್ಸವ

ಬೆಂಗಳೂರು: ನವವಿವಾಹಿತ ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರೋಜಾ (24) ಎಂಬಾಕೆಯ ಶವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇವತ್ತು ರೋಜಾ-ವಿಕಾಸ್ ವಿವಾಹ ವಾರ್ಷಿಕೋತ್ಸವ ನೂತನ ದಂಪತಿ ವಿಕಾಸ್-ರೋಜಾ ಹೆಸರುಘಟ್ಟ ಮುಖ್ಯರಸ್ತೆಯ ಗೃಹಲಕ್ಷ್ಮೀ ಲೇಔಟ್ ನಲ್ಲಿ ವಾಸವಿದ್ದರು. ರೋಜಾ, ಗಂಡನ ಕಿರುಕುಳದ ಬಗ್ಗೆ ತನ್ನ ತಾಯಿ ಮನೆಯವರ ಬಳಿ ಹೇಳಿಕೊಂಡಿದ್ದರಂತೆ. ಇವತ್ತು ರೋಜಾ-ವಿಕಾಸ್ ವಿವಾಹ ವಾರ್ಷಿಕೋತ್ಸವದ ದಿನವಾಗಿದೆ. ಆದರೆ ನೇಣು ಬಿಗಿದ ಸ್ಥಿತಿಯಲ್ಲಿ ರೋಜಾ ಶವ ಪತ್ತೆಯಾಗಿರುವುದು ಖೇದಕರ ಸಂಗತಿ. ಗಂಡ ವಿಕಾಸ್ ಹಾಗೂ […]

ನವವಿವಾಹಿತೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ.. ಇವತ್ತು ವಿವಾಹ ವಾರ್ಷಿಕೋತ್ಸವ
ಸಾಧು ಶ್ರೀನಾಥ್​
|

Updated on: Oct 24, 2020 | 1:02 PM

Share

ಬೆಂಗಳೂರು: ನವವಿವಾಹಿತ ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರೋಜಾ (24) ಎಂಬಾಕೆಯ ಶವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇವತ್ತು ರೋಜಾ-ವಿಕಾಸ್ ವಿವಾಹ ವಾರ್ಷಿಕೋತ್ಸವ ನೂತನ ದಂಪತಿ ವಿಕಾಸ್-ರೋಜಾ ಹೆಸರುಘಟ್ಟ ಮುಖ್ಯರಸ್ತೆಯ ಗೃಹಲಕ್ಷ್ಮೀ ಲೇಔಟ್ ನಲ್ಲಿ ವಾಸವಿದ್ದರು. ರೋಜಾ, ಗಂಡನ ಕಿರುಕುಳದ ಬಗ್ಗೆ ತನ್ನ ತಾಯಿ ಮನೆಯವರ ಬಳಿ ಹೇಳಿಕೊಂಡಿದ್ದರಂತೆ.

ಇವತ್ತು ರೋಜಾ-ವಿಕಾಸ್ ವಿವಾಹ ವಾರ್ಷಿಕೋತ್ಸವದ ದಿನವಾಗಿದೆ. ಆದರೆ ನೇಣು ಬಿಗಿದ ಸ್ಥಿತಿಯಲ್ಲಿ ರೋಜಾ ಶವ ಪತ್ತೆಯಾಗಿರುವುದು ಖೇದಕರ ಸಂಗತಿ. ಗಂಡ ವಿಕಾಸ್ ಹಾಗೂ ಮತ್ತವನ ಕುಟುಂಬಸ್ಥರು ರೋಜಾ ಸಾವಿಗೆ ಕಾರಣ ಎಂದು ರೋಜಾ ತಾಯಿ ಮನೆಯವರು ಆರೋಪ ಮಾಡಿದ್ದು, ಪೀಣ್ಯಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ