AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರಿನ NGO ಸದಸ್ಯರ ಮೋಜು ಮಸ್ತಿ!

ಚಾಮರಾಜನಗರ: ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲೂ ವೈಲ್ಡ್ ಲೈಫ್ ಹೆಸರಿನಲ್ಲಿ ಎನ್​ಜಿಒ ಸದಸ್ಯರು ಮೋಜು ಮಸ್ತಿ ಮಾಡುತ್ತಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರು ಮೂಲದ ವ್ಯಕ್ತಿಗಳು ಕಾಟೇಜ್​ನಲ್ಲಿ ತಂಗಿದ್ದಾರೆ. ಇಂಡಿಯನ್ ಕಂಜರ್ವೇಷನ್ ಫಾರ್ ವೈಲ್ಡ್ ಲೈಫ್​ ಟ್ರಸ್ಟ್​ನ ಏಳು ಮಂದಿ ಎರಡು ಕಾಟೇಜ್ ಪಡೆದು ವಾಸ್ತವ್ಯ ಹೂಡಿದ್ದಾರೆ. ಹುಲಿ ಸಂರಕ್ಷಿತ ಪ್ರದೇಶಗಳಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುವ ನೆಪ ಹೇಳಿ ಸದಸ್ಯರು ತಂಗಿದ್ದಾರೆ. ಡೇಂಜರ್ ಝೋನ್​ನಲ್ಲಿರುವ ಬೆಂಗಳೂರಿನಿಂದ ಬಂದಿರುವ ಕಾರಣ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರಿನ NGO ಸದಸ್ಯರ ಮೋಜು ಮಸ್ತಿ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 09, 2020 | 10:07 AM

Share

ಚಾಮರಾಜನಗರ: ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲೂ ವೈಲ್ಡ್ ಲೈಫ್ ಹೆಸರಿನಲ್ಲಿ ಎನ್​ಜಿಒ ಸದಸ್ಯರು ಮೋಜು ಮಸ್ತಿ ಮಾಡುತ್ತಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರು ಮೂಲದ ವ್ಯಕ್ತಿಗಳು ಕಾಟೇಜ್​ನಲ್ಲಿ ತಂಗಿದ್ದಾರೆ.

ಇಂಡಿಯನ್ ಕಂಜರ್ವೇಷನ್ ಫಾರ್ ವೈಲ್ಡ್ ಲೈಫ್​ ಟ್ರಸ್ಟ್​ನ ಏಳು ಮಂದಿ ಎರಡು ಕಾಟೇಜ್ ಪಡೆದು ವಾಸ್ತವ್ಯ ಹೂಡಿದ್ದಾರೆ. ಹುಲಿ ಸಂರಕ್ಷಿತ ಪ್ರದೇಶಗಳಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುವ ನೆಪ ಹೇಳಿ ಸದಸ್ಯರು ತಂಗಿದ್ದಾರೆ. ಡೇಂಜರ್ ಝೋನ್​ನಲ್ಲಿರುವ ಬೆಂಗಳೂರಿನಿಂದ ಬಂದಿರುವ ಕಾರಣ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.

Follow Us
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ