ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರಿನ NGO ಸದಸ್ಯರ ಮೋಜು ಮಸ್ತಿ!

ಚಾಮರಾಜನಗರ: ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲೂ ವೈಲ್ಡ್ ಲೈಫ್ ಹೆಸರಿನಲ್ಲಿ ಎನ್​ಜಿಒ ಸದಸ್ಯರು ಮೋಜು ಮಸ್ತಿ ಮಾಡುತ್ತಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರು ಮೂಲದ ವ್ಯಕ್ತಿಗಳು ಕಾಟೇಜ್​ನಲ್ಲಿ ತಂಗಿದ್ದಾರೆ. ಇಂಡಿಯನ್ ಕಂಜರ್ವೇಷನ್ ಫಾರ್ ವೈಲ್ಡ್ ಲೈಫ್​ ಟ್ರಸ್ಟ್​ನ ಏಳು ಮಂದಿ ಎರಡು ಕಾಟೇಜ್ ಪಡೆದು ವಾಸ್ತವ್ಯ ಹೂಡಿದ್ದಾರೆ. ಹುಲಿ ಸಂರಕ್ಷಿತ ಪ್ರದೇಶಗಳಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುವ ನೆಪ ಹೇಳಿ ಸದಸ್ಯರು ತಂಗಿದ್ದಾರೆ. ಡೇಂಜರ್ ಝೋನ್​ನಲ್ಲಿರುವ ಬೆಂಗಳೂರಿನಿಂದ ಬಂದಿರುವ ಕಾರಣ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರಿನ NGO ಸದಸ್ಯರ ಮೋಜು ಮಸ್ತಿ!
ಸಾಧು ಶ್ರೀನಾಥ್​

Updated on: May 09, 2020 | 10:07 AM

ಚಾಮರಾಜನಗರ: ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲೂ ವೈಲ್ಡ್ ಲೈಫ್ ಹೆಸರಿನಲ್ಲಿ ಎನ್​ಜಿಒ ಸದಸ್ಯರು ಮೋಜು ಮಸ್ತಿ ಮಾಡುತ್ತಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರು ಮೂಲದ ವ್ಯಕ್ತಿಗಳು ಕಾಟೇಜ್​ನಲ್ಲಿ ತಂಗಿದ್ದಾರೆ.

ಇಂಡಿಯನ್ ಕಂಜರ್ವೇಷನ್ ಫಾರ್ ವೈಲ್ಡ್ ಲೈಫ್​ ಟ್ರಸ್ಟ್​ನ ಏಳು ಮಂದಿ ಎರಡು ಕಾಟೇಜ್ ಪಡೆದು ವಾಸ್ತವ್ಯ ಹೂಡಿದ್ದಾರೆ. ಹುಲಿ ಸಂರಕ್ಷಿತ ಪ್ರದೇಶಗಳಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುವ ನೆಪ ಹೇಳಿ ಸದಸ್ಯರು ತಂಗಿದ್ದಾರೆ. ಡೇಂಜರ್ ಝೋನ್​ನಲ್ಲಿರುವ ಬೆಂಗಳೂರಿನಿಂದ ಬಂದಿರುವ ಕಾರಣ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us