AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ಬೇಡಿಕೆಗಳನಿಟ್ಟು ಮತ್ತೆ ಶುರುವಾಗಲಿದೆ ವೈದ್ಯರಿಂದ ಪ್ರತಿಭಟನೆ..

ಬೆಂಗಳೂರು: ವೈದ್ಯ ಸಿಬ್ಬಂದಿ ಮತ್ತೆ ಪ್ರತಿಭಟನೆಗಿಳಿದಿದ್ದಾರೆ. ವೈದ್ಯಕೀಯ ಮತ್ತು ಅರೆ ವೈದ್ಯಕೀಯ, NHM ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ಮನೆಯಲ್ಲೇ ಕುಳಿತು ವಿವಿಧ ಬೇಡಿಕೆಗಳಿಗೆ ಡಿಮ್ಯಾಂಡ್ ಮಾಡಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ವೈದ್ಯರು ಮುಂದಾಗಿದ್ದಾರೆ. ಸಮಾನ ವೇತನ ಹಾಗೂ ಸಮಾನ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಕೆಲಸಕ್ಕೆ ಹಾಜರಾಗದಿರಲು ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ವೈದ್ಯರು ನಿರ್ಧರಿಸಿದ್ದು,ಸುಮಾರು 20 ಸಾವಿರ ಮಂದಿ ಕೆಲಸಕ್ಕೆ ಗೈರಾಗಿದ್ದಾರೆ. ಸತತ 10 ರಿಂದ 15 ವರ್ಷ ಕೆಲಸ ಮಾಡ್ತಿದ್ರು ಸೇವಾ ಭದ್ರತೆ ಇಲ್ಲ.ನಮಗೆ […]

ಹಲವು ಬೇಡಿಕೆಗಳನಿಟ್ಟು ಮತ್ತೆ ಶುರುವಾಗಲಿದೆ ವೈದ್ಯರಿಂದ ಪ್ರತಿಭಟನೆ..
ಆಯೇಷಾ ಬಾನು
| Edited By: |

Updated on: Sep 24, 2020 | 3:03 PM

Share

ಬೆಂಗಳೂರು: ವೈದ್ಯ ಸಿಬ್ಬಂದಿ ಮತ್ತೆ ಪ್ರತಿಭಟನೆಗಿಳಿದಿದ್ದಾರೆ. ವೈದ್ಯಕೀಯ ಮತ್ತು ಅರೆ ವೈದ್ಯಕೀಯ, NHM ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ಮನೆಯಲ್ಲೇ ಕುಳಿತು ವಿವಿಧ ಬೇಡಿಕೆಗಳಿಗೆ ಡಿಮ್ಯಾಂಡ್ ಮಾಡಿದ್ದಾರೆ.

ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ವೈದ್ಯರು ಮುಂದಾಗಿದ್ದಾರೆ. ಸಮಾನ ವೇತನ ಹಾಗೂ ಸಮಾನ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಕೆಲಸಕ್ಕೆ ಹಾಜರಾಗದಿರಲು ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ವೈದ್ಯರು ನಿರ್ಧರಿಸಿದ್ದು,ಸುಮಾರು 20 ಸಾವಿರ ಮಂದಿ ಕೆಲಸಕ್ಕೆ ಗೈರಾಗಿದ್ದಾರೆ.

ಸತತ 10 ರಿಂದ 15 ವರ್ಷ ಕೆಲಸ ಮಾಡ್ತಿದ್ರು ಸೇವಾ ಭದ್ರತೆ ಇಲ್ಲ.ನಮಗೆ ಹೆಚ್.ಆರ್ ಪಾಲಿಸಿ ಮಾಡಿಲ್ಲ. ಸರಿಯಾದ ವೇತನ ಪರಿಷ್ಕರಣೆ ಮಾಡುತ್ತಿಲ್ಲ. ಹೀಗೆ ಹಲವು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ವಿಶ್ವರಾಧ್ಯ ಟಿವಿ9 ಜೊತೆ ಮಾಹಿತಿ ಹಂಚಿಕೊಂಡ್ರು.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ