AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ಬೇಡಿಕೆಗಳನಿಟ್ಟು ಮತ್ತೆ ಶುರುವಾಗಲಿದೆ ವೈದ್ಯರಿಂದ ಪ್ರತಿಭಟನೆ..

ಬೆಂಗಳೂರು: ವೈದ್ಯ ಸಿಬ್ಬಂದಿ ಮತ್ತೆ ಪ್ರತಿಭಟನೆಗಿಳಿದಿದ್ದಾರೆ. ವೈದ್ಯಕೀಯ ಮತ್ತು ಅರೆ ವೈದ್ಯಕೀಯ, NHM ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ಮನೆಯಲ್ಲೇ ಕುಳಿತು ವಿವಿಧ ಬೇಡಿಕೆಗಳಿಗೆ ಡಿಮ್ಯಾಂಡ್ ಮಾಡಿದ್ದಾರೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ವೈದ್ಯರು ಮುಂದಾಗಿದ್ದಾರೆ. ಸಮಾನ ವೇತನ ಹಾಗೂ ಸಮಾನ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಕೆಲಸಕ್ಕೆ ಹಾಜರಾಗದಿರಲು ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ವೈದ್ಯರು ನಿರ್ಧರಿಸಿದ್ದು,ಸುಮಾರು 20 ಸಾವಿರ ಮಂದಿ ಕೆಲಸಕ್ಕೆ ಗೈರಾಗಿದ್ದಾರೆ. ಸತತ 10 ರಿಂದ 15 ವರ್ಷ ಕೆಲಸ ಮಾಡ್ತಿದ್ರು ಸೇವಾ ಭದ್ರತೆ ಇಲ್ಲ.ನಮಗೆ […]

ಹಲವು ಬೇಡಿಕೆಗಳನಿಟ್ಟು ಮತ್ತೆ ಶುರುವಾಗಲಿದೆ ವೈದ್ಯರಿಂದ ಪ್ರತಿಭಟನೆ..
ಆಯೇಷಾ ಬಾನು
| Edited By: |

Updated on: Sep 24, 2020 | 3:03 PM

Share

ಬೆಂಗಳೂರು: ವೈದ್ಯ ಸಿಬ್ಬಂದಿ ಮತ್ತೆ ಪ್ರತಿಭಟನೆಗಿಳಿದಿದ್ದಾರೆ. ವೈದ್ಯಕೀಯ ಮತ್ತು ಅರೆ ವೈದ್ಯಕೀಯ, NHM ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ಮನೆಯಲ್ಲೇ ಕುಳಿತು ವಿವಿಧ ಬೇಡಿಕೆಗಳಿಗೆ ಡಿಮ್ಯಾಂಡ್ ಮಾಡಿದ್ದಾರೆ.

ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ವೈದ್ಯರು ಮುಂದಾಗಿದ್ದಾರೆ. ಸಮಾನ ವೇತನ ಹಾಗೂ ಸಮಾನ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಕೆಲಸಕ್ಕೆ ಹಾಜರಾಗದಿರಲು ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ವೈದ್ಯರು ನಿರ್ಧರಿಸಿದ್ದು,ಸುಮಾರು 20 ಸಾವಿರ ಮಂದಿ ಕೆಲಸಕ್ಕೆ ಗೈರಾಗಿದ್ದಾರೆ.

ಸತತ 10 ರಿಂದ 15 ವರ್ಷ ಕೆಲಸ ಮಾಡ್ತಿದ್ರು ಸೇವಾ ಭದ್ರತೆ ಇಲ್ಲ.ನಮಗೆ ಹೆಚ್.ಆರ್ ಪಾಲಿಸಿ ಮಾಡಿಲ್ಲ. ಸರಿಯಾದ ವೇತನ ಪರಿಷ್ಕರಣೆ ಮಾಡುತ್ತಿಲ್ಲ. ಹೀಗೆ ಹಲವು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ವಿಶ್ವರಾಧ್ಯ ಟಿವಿ9 ಜೊತೆ ಮಾಹಿತಿ ಹಂಚಿಕೊಂಡ್ರು.

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ