AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIAಗೆ ಸಿಕ್ತು ಕೋರ್ಟ್‌ ಅನುಮತಿ: ಶುರುವಾಯ್ತು ಸಂಪತ್ ರಾಜ್​ಗೆ ಹೊಸ ಆತಂಕ

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್​ಗೆ ಸಂಬಂಧಿಸಿ ಮಾಜಿ ಮೇಯರ್​ ಸಂಪತ್​ ರಾಜ್​ಗೆ ನ.24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. 67ನೇ ಸಿಸಿಹೆಚ್ ಜಡ್ಜ್‌ ಕಾತ್ಯಾಯಿನಿ ಆದೇಶ ಹೊರಡಿಸಿದ್ದಾರೆ. ಜೊತೆಗೆ, ಜೈಲಿನಲ್ಲಿಯೇ ಮಾಜಿ ಮೇಯರ್ ಸಂಪತ್ ರಾಜ್​ರ ವಿಚಾರಣೆ ನಡೆಸಲು NIA ಸಂಸ್ಥೆಗೆ ಅನುಮತಿ ನೀಡಲಾಗಿದೆ. ಜೈಲಿನಲ್ಲಿ ವಿಚಾರಣೆ ನಡೆಸಲು ಕೋರ್ಟ್‌ ಅನುಮತಿ ನೀಡಿರುವ ಬೆನ್ನಲ್ಲೇ ನವೆಂಬರ್ 23, 24ರಂದು NIA ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಜಾಮೀನು ಅರ್ಜಿ […]

NIAಗೆ ಸಿಕ್ತು ಕೋರ್ಟ್‌ ಅನುಮತಿ: ಶುರುವಾಯ್ತು ಸಂಪತ್ ರಾಜ್​ಗೆ ಹೊಸ ಆತಂಕ
KUSHAL V
| Edited By: |

Updated on:Nov 20, 2020 | 2:43 PM

Share

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್​ಗೆ ಸಂಬಂಧಿಸಿ ಮಾಜಿ ಮೇಯರ್​ ಸಂಪತ್​ ರಾಜ್​ಗೆ ನ.24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. 67ನೇ ಸಿಸಿಹೆಚ್ ಜಡ್ಜ್‌ ಕಾತ್ಯಾಯಿನಿ ಆದೇಶ ಹೊರಡಿಸಿದ್ದಾರೆ.

ಜೊತೆಗೆ, ಜೈಲಿನಲ್ಲಿಯೇ ಮಾಜಿ ಮೇಯರ್ ಸಂಪತ್ ರಾಜ್​ರ ವಿಚಾರಣೆ ನಡೆಸಲು NIA ಸಂಸ್ಥೆಗೆ ಅನುಮತಿ ನೀಡಲಾಗಿದೆ. ಜೈಲಿನಲ್ಲಿ ವಿಚಾರಣೆ ನಡೆಸಲು ಕೋರ್ಟ್‌ ಅನುಮತಿ ನೀಡಿರುವ ಬೆನ್ನಲ್ಲೇ ನವೆಂಬರ್ 23, 24ರಂದು NIA ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಸಂಪತ್​ ರಾಜ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್​ ನವೆಂಬರ್​ 24ಕ್ಕೆ ಮುಂದೂಡಿದೆ. ಜೊತೆಗೆ, ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಅಭಿಯೋಜಕರಿಗೆ ಕೋರ್ಟ್​ ಸೂಚನೆ ನೀಡಿದೆ.

Published On - 2:30 pm, Fri, 20 November 20

Follow Us
KUSHAL V
KUSHAL V
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ