AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NIAಗೆ ಸಿಕ್ತು ಕೋರ್ಟ್‌ ಅನುಮತಿ: ಶುರುವಾಯ್ತು ಸಂಪತ್ ರಾಜ್​ಗೆ ಹೊಸ ಆತಂಕ

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್​ಗೆ ಸಂಬಂಧಿಸಿ ಮಾಜಿ ಮೇಯರ್​ ಸಂಪತ್​ ರಾಜ್​ಗೆ ನ.24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. 67ನೇ ಸಿಸಿಹೆಚ್ ಜಡ್ಜ್‌ ಕಾತ್ಯಾಯಿನಿ ಆದೇಶ ಹೊರಡಿಸಿದ್ದಾರೆ. ಜೊತೆಗೆ, ಜೈಲಿನಲ್ಲಿಯೇ ಮಾಜಿ ಮೇಯರ್ ಸಂಪತ್ ರಾಜ್​ರ ವಿಚಾರಣೆ ನಡೆಸಲು NIA ಸಂಸ್ಥೆಗೆ ಅನುಮತಿ ನೀಡಲಾಗಿದೆ. ಜೈಲಿನಲ್ಲಿ ವಿಚಾರಣೆ ನಡೆಸಲು ಕೋರ್ಟ್‌ ಅನುಮತಿ ನೀಡಿರುವ ಬೆನ್ನಲ್ಲೇ ನವೆಂಬರ್ 23, 24ರಂದು NIA ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಜಾಮೀನು ಅರ್ಜಿ […]

NIAಗೆ ಸಿಕ್ತು ಕೋರ್ಟ್‌ ಅನುಮತಿ: ಶುರುವಾಯ್ತು ಸಂಪತ್ ರಾಜ್​ಗೆ ಹೊಸ ಆತಂಕ
KUSHAL V
| Updated By: ಸಾಧು ಶ್ರೀನಾಥ್​|

Updated on:Nov 20, 2020 | 2:43 PM

Share

ಬೆಂಗಳೂರು: ಶಾಸಕರ ಮನೆಗೆ ಬೆಂಕಿ ಹಾಗೂ 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್​ಗೆ ಸಂಬಂಧಿಸಿ ಮಾಜಿ ಮೇಯರ್​ ಸಂಪತ್​ ರಾಜ್​ಗೆ ನ.24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಲಾಗಿದೆ. 67ನೇ ಸಿಸಿಹೆಚ್ ಜಡ್ಜ್‌ ಕಾತ್ಯಾಯಿನಿ ಆದೇಶ ಹೊರಡಿಸಿದ್ದಾರೆ.

ಜೊತೆಗೆ, ಜೈಲಿನಲ್ಲಿಯೇ ಮಾಜಿ ಮೇಯರ್ ಸಂಪತ್ ರಾಜ್​ರ ವಿಚಾರಣೆ ನಡೆಸಲು NIA ಸಂಸ್ಥೆಗೆ ಅನುಮತಿ ನೀಡಲಾಗಿದೆ. ಜೈಲಿನಲ್ಲಿ ವಿಚಾರಣೆ ನಡೆಸಲು ಕೋರ್ಟ್‌ ಅನುಮತಿ ನೀಡಿರುವ ಬೆನ್ನಲ್ಲೇ ನವೆಂಬರ್ 23, 24ರಂದು NIA ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಸಂಪತ್​ ರಾಜ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್​ ನವೆಂಬರ್​ 24ಕ್ಕೆ ಮುಂದೂಡಿದೆ. ಜೊತೆಗೆ, ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಅಭಿಯೋಜಕರಿಗೆ ಕೋರ್ಟ್​ ಸೂಚನೆ ನೀಡಿದೆ.

Published On - 2:30 pm, Fri, 20 November 20

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ