AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಆವರಣದಲ್ಲಿ ರೇವತಿ ಜೊತೆ ಕಳೆದ ಕ್ಷಣಗಳನ್ನು ಹಂಚಿಕೊಂಡ ನಿಖಿಲ್

ಬೆಂಗಳೂರು: ಇತ್ತೀಚೆಗಷ್ಟೆ ಮದುವೆಯಾದ ನವ ಜೋಡಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಇಬ್ಬರು ಬಿಡದಿಯ ತೋಟದ ಮನೆಯ ಆವರಣದಲ್ಲಿ ಪ್ರೀತಿ ಪಕ್ಷಿಗಳಾಗಿ ಹಾರಾಡಿದ್ದಾರೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಮ್ಮಿಬ್ಬರ ಫೋಟೋ ಪೋಸ್ಟ್ ಮಾಡುವ ಮೂಲಕ ತಮ್ಮ ಬಾಳ ಸಂಗಾತಿಯ ಜೊತೆಗೆ ಕಳೆದ ಮಧುರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ನಡುವೆಯೇ ನಿಖಿಲ್ ಹಾಗೂ ರೇವತಿ ಇಬ್ಬರು ಏಪ್ರಿಲ್ 17 ರಂದು ಸಪ್ತಪದಿ ತುಳಿದಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಮನೆಬಿಟ್ಟು ಹೋಗಲಾರದ ಪರಿಸ್ಥಿತಿ ಇರುವುದರಿಂದ ಇಬ್ಬರು […]

ತೋಟದ ಆವರಣದಲ್ಲಿ ರೇವತಿ ಜೊತೆ ಕಳೆದ ಕ್ಷಣಗಳನ್ನು ಹಂಚಿಕೊಂಡ ನಿಖಿಲ್
ಆಯೇಷಾ ಬಾನು
|

Updated on:May 28, 2020 | 2:44 PM

Share

ಬೆಂಗಳೂರು: ಇತ್ತೀಚೆಗಷ್ಟೆ ಮದುವೆಯಾದ ನವ ಜೋಡಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಇಬ್ಬರು ಬಿಡದಿಯ ತೋಟದ ಮನೆಯ ಆವರಣದಲ್ಲಿ ಪ್ರೀತಿ ಪಕ್ಷಿಗಳಾಗಿ ಹಾರಾಡಿದ್ದಾರೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಮ್ಮಿಬ್ಬರ ಫೋಟೋ ಪೋಸ್ಟ್ ಮಾಡುವ ಮೂಲಕ ತಮ್ಮ ಬಾಳ ಸಂಗಾತಿಯ ಜೊತೆಗೆ ಕಳೆದ ಮಧುರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಕೊರೊನಾ ನಡುವೆಯೇ ನಿಖಿಲ್ ಹಾಗೂ ರೇವತಿ ಇಬ್ಬರು ಏಪ್ರಿಲ್ 17 ರಂದು ಸಪ್ತಪದಿ ತುಳಿದಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಮನೆಬಿಟ್ಟು ಹೋಗಲಾರದ ಪರಿಸ್ಥಿತಿ ಇರುವುದರಿಂದ ಇಬ್ಬರು ಎಲ್ಲೂ ಹೋಗಿಲ್ಲ. ಸದ್ಯ ಮದುವೆ ನಂತರ ಇದೇ ಮೊದಲ ಬಾರಿಗೆ ನಿಖಿಲ್ ದಂಪತಿ ಫೋಟೋ ಪೋಸ್ಟ್ ಮಾಡಿದ್ದಾರೆ. ಜೋಡಿ ನೋಡಿ ಅಭಿಮಾನಿಗಳು ಖುಷ್ ಆಗಿದ್ದಾರೆ. https://www.facebook.com/iamNikhilGowda/posts/2718321881607322

Published On - 8:04 am, Thu, 28 May 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್