AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಆವರಣದಲ್ಲಿ ರೇವತಿ ಜೊತೆ ಕಳೆದ ಕ್ಷಣಗಳನ್ನು ಹಂಚಿಕೊಂಡ ನಿಖಿಲ್

ಬೆಂಗಳೂರು: ಇತ್ತೀಚೆಗಷ್ಟೆ ಮದುವೆಯಾದ ನವ ಜೋಡಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಇಬ್ಬರು ಬಿಡದಿಯ ತೋಟದ ಮನೆಯ ಆವರಣದಲ್ಲಿ ಪ್ರೀತಿ ಪಕ್ಷಿಗಳಾಗಿ ಹಾರಾಡಿದ್ದಾರೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಮ್ಮಿಬ್ಬರ ಫೋಟೋ ಪೋಸ್ಟ್ ಮಾಡುವ ಮೂಲಕ ತಮ್ಮ ಬಾಳ ಸಂಗಾತಿಯ ಜೊತೆಗೆ ಕಳೆದ ಮಧುರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ನಡುವೆಯೇ ನಿಖಿಲ್ ಹಾಗೂ ರೇವತಿ ಇಬ್ಬರು ಏಪ್ರಿಲ್ 17 ರಂದು ಸಪ್ತಪದಿ ತುಳಿದಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಮನೆಬಿಟ್ಟು ಹೋಗಲಾರದ ಪರಿಸ್ಥಿತಿ ಇರುವುದರಿಂದ ಇಬ್ಬರು […]

ತೋಟದ ಆವರಣದಲ್ಲಿ ರೇವತಿ ಜೊತೆ ಕಳೆದ ಕ್ಷಣಗಳನ್ನು ಹಂಚಿಕೊಂಡ ನಿಖಿಲ್
ಆಯೇಷಾ ಬಾನು
ಆಯೇಷಾ ಬಾನು|

Updated on:May 28, 2020 | 2:44 PM

Share

ಬೆಂಗಳೂರು: ಇತ್ತೀಚೆಗಷ್ಟೆ ಮದುವೆಯಾದ ನವ ಜೋಡಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಇಬ್ಬರು ಬಿಡದಿಯ ತೋಟದ ಮನೆಯ ಆವರಣದಲ್ಲಿ ಪ್ರೀತಿ ಪಕ್ಷಿಗಳಾಗಿ ಹಾರಾಡಿದ್ದಾರೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಮ್ಮಿಬ್ಬರ ಫೋಟೋ ಪೋಸ್ಟ್ ಮಾಡುವ ಮೂಲಕ ತಮ್ಮ ಬಾಳ ಸಂಗಾತಿಯ ಜೊತೆಗೆ ಕಳೆದ ಮಧುರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಕೊರೊನಾ ನಡುವೆಯೇ ನಿಖಿಲ್ ಹಾಗೂ ರೇವತಿ ಇಬ್ಬರು ಏಪ್ರಿಲ್ 17 ರಂದು ಸಪ್ತಪದಿ ತುಳಿದಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಮನೆಬಿಟ್ಟು ಹೋಗಲಾರದ ಪರಿಸ್ಥಿತಿ ಇರುವುದರಿಂದ ಇಬ್ಬರು ಎಲ್ಲೂ ಹೋಗಿಲ್ಲ. ಸದ್ಯ ಮದುವೆ ನಂತರ ಇದೇ ಮೊದಲ ಬಾರಿಗೆ ನಿಖಿಲ್ ದಂಪತಿ ಫೋಟೋ ಪೋಸ್ಟ್ ಮಾಡಿದ್ದಾರೆ. ಜೋಡಿ ನೋಡಿ ಅಭಿಮಾನಿಗಳು ಖುಷ್ ಆಗಿದ್ದಾರೆ. https://www.facebook.com/iamNikhilGowda/posts/2718321881607322

Published On - 8:04 am, Thu, 28 May 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ