AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಆವರಣದಲ್ಲಿ ರೇವತಿ ಜೊತೆ ಕಳೆದ ಕ್ಷಣಗಳನ್ನು ಹಂಚಿಕೊಂಡ ನಿಖಿಲ್

ಬೆಂಗಳೂರು: ಇತ್ತೀಚೆಗಷ್ಟೆ ಮದುವೆಯಾದ ನವ ಜೋಡಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಇಬ್ಬರು ಬಿಡದಿಯ ತೋಟದ ಮನೆಯ ಆವರಣದಲ್ಲಿ ಪ್ರೀತಿ ಪಕ್ಷಿಗಳಾಗಿ ಹಾರಾಡಿದ್ದಾರೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಮ್ಮಿಬ್ಬರ ಫೋಟೋ ಪೋಸ್ಟ್ ಮಾಡುವ ಮೂಲಕ ತಮ್ಮ ಬಾಳ ಸಂಗಾತಿಯ ಜೊತೆಗೆ ಕಳೆದ ಮಧುರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ನಡುವೆಯೇ ನಿಖಿಲ್ ಹಾಗೂ ರೇವತಿ ಇಬ್ಬರು ಏಪ್ರಿಲ್ 17 ರಂದು ಸಪ್ತಪದಿ ತುಳಿದಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಮನೆಬಿಟ್ಟು ಹೋಗಲಾರದ ಪರಿಸ್ಥಿತಿ ಇರುವುದರಿಂದ ಇಬ್ಬರು […]

ತೋಟದ ಆವರಣದಲ್ಲಿ ರೇವತಿ ಜೊತೆ ಕಳೆದ ಕ್ಷಣಗಳನ್ನು ಹಂಚಿಕೊಂಡ ನಿಖಿಲ್
ಆಯೇಷಾ ಬಾನು
|

Updated on:May 28, 2020 | 2:44 PM

Share

ಬೆಂಗಳೂರು: ಇತ್ತೀಚೆಗಷ್ಟೆ ಮದುವೆಯಾದ ನವ ಜೋಡಿ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಇಬ್ಬರು ಬಿಡದಿಯ ತೋಟದ ಮನೆಯ ಆವರಣದಲ್ಲಿ ಪ್ರೀತಿ ಪಕ್ಷಿಗಳಾಗಿ ಹಾರಾಡಿದ್ದಾರೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ತಮ್ಮಿಬ್ಬರ ಫೋಟೋ ಪೋಸ್ಟ್ ಮಾಡುವ ಮೂಲಕ ತಮ್ಮ ಬಾಳ ಸಂಗಾತಿಯ ಜೊತೆಗೆ ಕಳೆದ ಮಧುರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಕೊರೊನಾ ನಡುವೆಯೇ ನಿಖಿಲ್ ಹಾಗೂ ರೇವತಿ ಇಬ್ಬರು ಏಪ್ರಿಲ್ 17 ರಂದು ಸಪ್ತಪದಿ ತುಳಿದಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಮನೆಬಿಟ್ಟು ಹೋಗಲಾರದ ಪರಿಸ್ಥಿತಿ ಇರುವುದರಿಂದ ಇಬ್ಬರು ಎಲ್ಲೂ ಹೋಗಿಲ್ಲ. ಸದ್ಯ ಮದುವೆ ನಂತರ ಇದೇ ಮೊದಲ ಬಾರಿಗೆ ನಿಖಿಲ್ ದಂಪತಿ ಫೋಟೋ ಪೋಸ್ಟ್ ಮಾಡಿದ್ದಾರೆ. ಜೋಡಿ ನೋಡಿ ಅಭಿಮಾನಿಗಳು ಖುಷ್ ಆಗಿದ್ದಾರೆ. https://www.facebook.com/iamNikhilGowda/posts/2718321881607322

Published On - 8:04 am, Thu, 28 May 20

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!