AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ

2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ
ನವಜಾತ ಶಿಶು ಕದ್ದ ಮಹಿಳೆ ಸ್ಕೆಚ್ ಮತ್ತು ಅಂದಿನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಆಯೇಷಾ ಬಾನು
| Edited By: |

Updated on:Feb 10, 2021 | 9:12 AM

Share

ಬೆಂಗಳೂರು: ಇಲ್ಲೊಂದು ಪ್ರಕರಣ ಪೊಲೀಸರಿಗೆ ತಲೆ ನೋವು ತಂದಿದೆ. ನವಜಾತ ಶಿಶು ಕದ್ದು ಪರಾರಿಯಾಗಿದ್ದ ಮಹಿಳೆಯನ್ನು ಹುಡುಕಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಆದ್ರೆ ಘಟನೆ ನಡೆದು 9 ತಿಂಗಳು ಕಳೆದರೂ ಮಕ್ಕಳ ಕಳ್ಳಿಯನ್ನು ಹಿಡಿಯಲು ಆಗುತ್ತಿಲ್ಲ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರಿಗೆ ಇದೊಂದು ಪ್ರಕರಣ ತಲೆ ನೋವಾಗಿದೆ. ಈ ಪ್ರಕರಣ ಸಂಬಂಧ ಎಷ್ಟೇ ಜನರನ್ನು ವಿಚಾರಣೆ ನಡೆಸಿದ್ರೂ ಮಕ್ಕಳ ಕಳ್ಳಿಯ ಸುಳಿವು ಮಾತ್ರ ಸಿಗುತ್ತಿಲ್ಲ.

ಘಟನೆ ಹಿನ್ನೆಲೆ ಕಳೆದ ವರ್ಷ ಅಂದ್ರೆ 2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

ಸದ್ಯ ಆರೋಪಿ ಮಹಿಳೆಯ ಸ್ಕೆಚ್ ತಯಾರಿಸಲಾಗಿದೆ. ಇದುವರೆಗೂ 242 ಜನರ ವಿಚಾರಣೆ ನಡೆಸಲಾಗಿದೆ. ನೂರಾರು ಫೋನ್ ನಂಬರ್​ ಟ್ರ್ಯಾಕ್ ಮಾಡಲಾಗಿದೆ. ಅಲ್ಲದೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಮಕ್ಕಳ ಕಳ್ಳಿಯ ಸುಳಿವು ಸಿಗುತ್ತಿಲ್ಲ. ಕಳೆದ ಒಂಭತ್ತು ತಿಂಗಳಿಂದ ಪೊಲೀಸರು ತನಿಖೆ ನಡೆಸುತ್ತಲೇ ಇದ್ದಾರೆ.

ಭ್ರೂಣಹತ್ಯೆ ತಡೆಗೆ ಚನ್ನೇಶ್ ರೂಪಿಸಿದ ಮಾಸ್ಟರ್​ಪ್ಲಾನ್ ಇದು: ಒಂದೇ ನಂಬರ್​ನಲ್ಲಿ ಸಮಗ್ರ ಮಾಹಿತಿ

Published On - 8:28 am, Wed, 10 February 21

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?