AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ

2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ
ನವಜಾತ ಶಿಶು ಕದ್ದ ಮಹಿಳೆ ಸ್ಕೆಚ್ ಮತ್ತು ಅಂದಿನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಆಯೇಷಾ ಬಾನು
| Edited By: |

Updated on:Feb 10, 2021 | 9:12 AM

Share

ಬೆಂಗಳೂರು: ಇಲ್ಲೊಂದು ಪ್ರಕರಣ ಪೊಲೀಸರಿಗೆ ತಲೆ ನೋವು ತಂದಿದೆ. ನವಜಾತ ಶಿಶು ಕದ್ದು ಪರಾರಿಯಾಗಿದ್ದ ಮಹಿಳೆಯನ್ನು ಹುಡುಕಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಆದ್ರೆ ಘಟನೆ ನಡೆದು 9 ತಿಂಗಳು ಕಳೆದರೂ ಮಕ್ಕಳ ಕಳ್ಳಿಯನ್ನು ಹಿಡಿಯಲು ಆಗುತ್ತಿಲ್ಲ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರಿಗೆ ಇದೊಂದು ಪ್ರಕರಣ ತಲೆ ನೋವಾಗಿದೆ. ಈ ಪ್ರಕರಣ ಸಂಬಂಧ ಎಷ್ಟೇ ಜನರನ್ನು ವಿಚಾರಣೆ ನಡೆಸಿದ್ರೂ ಮಕ್ಕಳ ಕಳ್ಳಿಯ ಸುಳಿವು ಮಾತ್ರ ಸಿಗುತ್ತಿಲ್ಲ.

ಘಟನೆ ಹಿನ್ನೆಲೆ ಕಳೆದ ವರ್ಷ ಅಂದ್ರೆ 2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

ಸದ್ಯ ಆರೋಪಿ ಮಹಿಳೆಯ ಸ್ಕೆಚ್ ತಯಾರಿಸಲಾಗಿದೆ. ಇದುವರೆಗೂ 242 ಜನರ ವಿಚಾರಣೆ ನಡೆಸಲಾಗಿದೆ. ನೂರಾರು ಫೋನ್ ನಂಬರ್​ ಟ್ರ್ಯಾಕ್ ಮಾಡಲಾಗಿದೆ. ಅಲ್ಲದೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಮಕ್ಕಳ ಕಳ್ಳಿಯ ಸುಳಿವು ಸಿಗುತ್ತಿಲ್ಲ. ಕಳೆದ ಒಂಭತ್ತು ತಿಂಗಳಿಂದ ಪೊಲೀಸರು ತನಿಖೆ ನಡೆಸುತ್ತಲೇ ಇದ್ದಾರೆ.

ಭ್ರೂಣಹತ್ಯೆ ತಡೆಗೆ ಚನ್ನೇಶ್ ರೂಪಿಸಿದ ಮಾಸ್ಟರ್​ಪ್ಲಾನ್ ಇದು: ಒಂದೇ ನಂಬರ್​ನಲ್ಲಿ ಸಮಗ್ರ ಮಾಹಿತಿ

Published On - 8:28 am, Wed, 10 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?