AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ

2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ
ನವಜಾತ ಶಿಶು ಕದ್ದ ಮಹಿಳೆ ಸ್ಕೆಚ್ ಮತ್ತು ಅಂದಿನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
Follow us
ಆಯೇಷಾ ಬಾನು
| Updated By: Digi Tech Desk

Updated on:Feb 10, 2021 | 9:12 AM

ಬೆಂಗಳೂರು: ಇಲ್ಲೊಂದು ಪ್ರಕರಣ ಪೊಲೀಸರಿಗೆ ತಲೆ ನೋವು ತಂದಿದೆ. ನವಜಾತ ಶಿಶು ಕದ್ದು ಪರಾರಿಯಾಗಿದ್ದ ಮಹಿಳೆಯನ್ನು ಹುಡುಕಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಆದ್ರೆ ಘಟನೆ ನಡೆದು 9 ತಿಂಗಳು ಕಳೆದರೂ ಮಕ್ಕಳ ಕಳ್ಳಿಯನ್ನು ಹಿಡಿಯಲು ಆಗುತ್ತಿಲ್ಲ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರಿಗೆ ಇದೊಂದು ಪ್ರಕರಣ ತಲೆ ನೋವಾಗಿದೆ. ಈ ಪ್ರಕರಣ ಸಂಬಂಧ ಎಷ್ಟೇ ಜನರನ್ನು ವಿಚಾರಣೆ ನಡೆಸಿದ್ರೂ ಮಕ್ಕಳ ಕಳ್ಳಿಯ ಸುಳಿವು ಮಾತ್ರ ಸಿಗುತ್ತಿಲ್ಲ.

ಘಟನೆ ಹಿನ್ನೆಲೆ ಕಳೆದ ವರ್ಷ ಅಂದ್ರೆ 2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

ಸದ್ಯ ಆರೋಪಿ ಮಹಿಳೆಯ ಸ್ಕೆಚ್ ತಯಾರಿಸಲಾಗಿದೆ. ಇದುವರೆಗೂ 242 ಜನರ ವಿಚಾರಣೆ ನಡೆಸಲಾಗಿದೆ. ನೂರಾರು ಫೋನ್ ನಂಬರ್​ ಟ್ರ್ಯಾಕ್ ಮಾಡಲಾಗಿದೆ. ಅಲ್ಲದೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಮಕ್ಕಳ ಕಳ್ಳಿಯ ಸುಳಿವು ಸಿಗುತ್ತಿಲ್ಲ. ಕಳೆದ ಒಂಭತ್ತು ತಿಂಗಳಿಂದ ಪೊಲೀಸರು ತನಿಖೆ ನಡೆಸುತ್ತಲೇ ಇದ್ದಾರೆ.

ಭ್ರೂಣಹತ್ಯೆ ತಡೆಗೆ ಚನ್ನೇಶ್ ರೂಪಿಸಿದ ಮಾಸ್ಟರ್​ಪ್ಲಾನ್ ಇದು: ಒಂದೇ ನಂಬರ್​ನಲ್ಲಿ ಸಮಗ್ರ ಮಾಹಿತಿ

Published On - 8:28 am, Wed, 10 February 21

ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಹೊಂಡದಂತಾದ ಸುಲ್ತಾನಪುರ, ಮನೆ ಮತ್ತು ಗುಡಿಗಳು ಜಲಾವೃತ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?