AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ

2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

Newborn Baby Stolen Case: ನವಜಾತ ಶಿಶು ಕಳ್ಳತನ ಪ್ರಕರಣ: 9 ತಿಂಗಳು ಕಳೆದ್ರೂ ಸಿಕ್ಕಿಲ್ಲ ಮಕ್ಕಳ ಕಳ್ಳಿ
ನವಜಾತ ಶಿಶು ಕದ್ದ ಮಹಿಳೆ ಸ್ಕೆಚ್ ಮತ್ತು ಅಂದಿನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ
ಆಯೇಷಾ ಬಾನು
| Edited By: |

Updated on:Feb 10, 2021 | 9:12 AM

Share

ಬೆಂಗಳೂರು: ಇಲ್ಲೊಂದು ಪ್ರಕರಣ ಪೊಲೀಸರಿಗೆ ತಲೆ ನೋವು ತಂದಿದೆ. ನವಜಾತ ಶಿಶು ಕದ್ದು ಪರಾರಿಯಾಗಿದ್ದ ಮಹಿಳೆಯನ್ನು ಹುಡುಕಲು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಆದ್ರೆ ಘಟನೆ ನಡೆದು 9 ತಿಂಗಳು ಕಳೆದರೂ ಮಕ್ಕಳ ಕಳ್ಳಿಯನ್ನು ಹಿಡಿಯಲು ಆಗುತ್ತಿಲ್ಲ. ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರಿಗೆ ಇದೊಂದು ಪ್ರಕರಣ ತಲೆ ನೋವಾಗಿದೆ. ಈ ಪ್ರಕರಣ ಸಂಬಂಧ ಎಷ್ಟೇ ಜನರನ್ನು ವಿಚಾರಣೆ ನಡೆಸಿದ್ರೂ ಮಕ್ಕಳ ಕಳ್ಳಿಯ ಸುಳಿವು ಮಾತ್ರ ಸಿಗುತ್ತಿಲ್ಲ.

ಘಟನೆ ಹಿನ್ನೆಲೆ ಕಳೆದ ವರ್ಷ ಅಂದ್ರೆ 2020 ರ ಮೇನಲ್ಲಿ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಲ್ಲಿ ಆಗ ತಾನೇ ಜನ್ಮ ನೀಡಿದ್ದ ಮಗುವನ್ನು ಕಳ್ಳತನ ಮಾಡಲಾಗಿತ್ತು. ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಆಟೋದಲ್ಲಿ ಪರಾರಿಯಾಗಿದ್ದಳು. ಈ ಘಟನೆ ನಡೆದು ಸುಮಾರು 9 ತಿಂಗಳುಗಳೇ ಕಳೆಯುತ್ತಿವೆ ಆದ್ರೆ ಮಕ್ಕಳ ಕಳ್ಳಿ ಮಾತ್ರ ಪೊಲೀಸರ ಕೈಗೆ ಸಿಕ್ಕಿಲ್ಲ.

ಸದ್ಯ ಆರೋಪಿ ಮಹಿಳೆಯ ಸ್ಕೆಚ್ ತಯಾರಿಸಲಾಗಿದೆ. ಇದುವರೆಗೂ 242 ಜನರ ವಿಚಾರಣೆ ನಡೆಸಲಾಗಿದೆ. ನೂರಾರು ಫೋನ್ ನಂಬರ್​ ಟ್ರ್ಯಾಕ್ ಮಾಡಲಾಗಿದೆ. ಅಲ್ಲದೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಮಕ್ಕಳ ಕಳ್ಳಿಯ ಸುಳಿವು ಸಿಗುತ್ತಿಲ್ಲ. ಕಳೆದ ಒಂಭತ್ತು ತಿಂಗಳಿಂದ ಪೊಲೀಸರು ತನಿಖೆ ನಡೆಸುತ್ತಲೇ ಇದ್ದಾರೆ.

ಭ್ರೂಣಹತ್ಯೆ ತಡೆಗೆ ಚನ್ನೇಶ್ ರೂಪಿಸಿದ ಮಾಸ್ಟರ್​ಪ್ಲಾನ್ ಇದು: ಒಂದೇ ನಂಬರ್​ನಲ್ಲಿ ಸಮಗ್ರ ಮಾಹಿತಿ

Published On - 8:28 am, Wed, 10 February 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?