AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು

ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ. ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು ಜಲಾವೃತವಾಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ […]

ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು
ಆಯೇಷಾ ಬಾನು
| Edited By: |

Updated on: Oct 14, 2020 | 11:36 AM

Share

ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ.

ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು ಜಲಾವೃತವಾಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನ ಮನೆಯಿಂದ ಹೊರತೆಗೆದಿದ್ದಾರೆ.

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ