AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು

ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ. ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು ಜಲಾವೃತವಾಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ […]

ಮನೆಗೆ ನುಗ್ಗಿದ ಮಳೆ ನೀರು.. ವಿದ್ಯುತ್ ಪ್ರವಹಿಸಿ ಮಲಗಿದ್ದಲ್ಲೇ ಅಜ್ಜಿ ಸಾವು
ಆಯೇಷಾ ಬಾನು
| Edited By: |

Updated on: Oct 14, 2020 | 11:36 AM

Share

ಕಲಬುರಗಿ: ಜಿಲ್ಲೆಯಾದ್ಯಂತ ಧಾರಕಾರ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಸುಂದರ ನಗರದಲ್ಲಿ ಅಜ್ಜಿ ಬಲಿಯಾಗಿದ್ದಾಳೆ. ಭೀಮಾಬಾಯಿ (96) ಮೃತಪಟ್ಟ ವೃದ್ಧೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮನೆಯಲ್ಲಿ ಮಲಗಿದ್ದ ಅಜ್ಜಿ ಜೀವ ಕಳೆದುಕೊಂಡಿದ್ದಾರೆ. ಕಣ್ಣು ತೆರೆದು ನೋಡುವಷ್ಟರಲ್ಲಿ ವಿದ್ಯುತ್ ಸ್ಪರ್ಶಿಸಿ ಯಮನ ಪಾದ ಸೇರಿದ್ದಾರೆ.

ಮಳೆಯಿಂದಾಗಿ ಮನೆಯೊಳಗೆ ಮಳೆ ನೀರು ಹೊಕ್ಕಿತ್ತು. ಈ ವೇಳೆ ನೀರಿನೊಂದಿಗೆ ವಿದ್ಯುತ್ ಸಹ ಪ್ರವೇಶಿಸಿ ಅಜ್ಜಿ ಮಲಗಿದ್ದಲ್ಲೆ ಮೃತಪಟ್ಟಿದ್ದಾರೆ. ಅಜ್ಜಿಯ ಮನೆ ಶೇಕಡಾ ಅರ್ಧದಷ್ಟು ಜಲಾವೃತವಾಗಿದೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನ ಮನೆಯಿಂದ ಹೊರತೆಗೆದಿದ್ದಾರೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!