AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರಿ ಅಲೆಗೆ ಮುಳುಗಿದ ಯಾಂತ್ರಿಕ ದೋಣಿ, ಸಹ ಮೀನುಗಾರರಿಂದ 8 ಮಂದಿ ರಕ್ಷಣೆ

ಕಾರವಾರ: ನಿಸರ್ಗ ಚಂಡಮಾರುತದ ಅಬ್ಬರದ ಎಫೆಕ್ಟ್​ಗೆ ಸಮುದ್ರದಲ್ಲಿ ಭಾರಿ ಅಲೆಗಳೇಳಿವೆ. ಈ ಪರಿಣಾಮ ಗೋವಾದ ಆಳಸಮುದ್ರದಲ್ಲಿ ಯಾಂತ್ರಿಕ ದೋಣಿಯೊಂದು ಮುಳುಗಿದೆ. ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದುರ್ಗಾ ಹನುಮ ಹೆಸರಿನ ಬೋಟ್ ಸಮುದ್ರಲ್ಲಿ ಮುಳುಗಡೆಯಾಗಿದೆ. ಮುಳುಗಿದ ಬೋಟ್‌ನಲ್ಲಿದ್ದ 8 ಜನರನ್ನು ಮುರಾರಿ, ಬ್ರಾಹ್ಮಿ ಹೆಸರಿನ ಬೋಟ್‌ನಲ್ಲಿದ್ದ ಸಹ ಮೀನುಗಾರರು ರಕ್ಷಿಸಿದ್ದಾರೆ. ಸದ್ಯ ಗೋವಾ ಬಂದರುಗಳತ್ತ ನೂರಾರು ಬೋಟುಗಳು ರಕ್ಷಣೆ ಪಡೆದಿವೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಕಾರವಾರ ಪಟ್ಟಣದಲ್ಲಿ ಮತ್ತೆ ಭಾರೀ ಮಳೆ ಆರಂಭವಾಗಿದೆ.

ಭಾರಿ ಅಲೆಗೆ ಮುಳುಗಿದ ಯಾಂತ್ರಿಕ ದೋಣಿ, ಸಹ ಮೀನುಗಾರರಿಂದ 8 ಮಂದಿ ರಕ್ಷಣೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 03, 2020 | 3:07 PM

Share

ಕಾರವಾರ: ನಿಸರ್ಗ ಚಂಡಮಾರುತದ ಅಬ್ಬರದ ಎಫೆಕ್ಟ್​ಗೆ ಸಮುದ್ರದಲ್ಲಿ ಭಾರಿ ಅಲೆಗಳೇಳಿವೆ. ಈ ಪರಿಣಾಮ ಗೋವಾದ ಆಳಸಮುದ್ರದಲ್ಲಿ ಯಾಂತ್ರಿಕ ದೋಣಿಯೊಂದು ಮುಳುಗಿದೆ. ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದುರ್ಗಾ ಹನುಮ ಹೆಸರಿನ ಬೋಟ್ ಸಮುದ್ರಲ್ಲಿ ಮುಳುಗಡೆಯಾಗಿದೆ.

ಮುಳುಗಿದ ಬೋಟ್‌ನಲ್ಲಿದ್ದ 8 ಜನರನ್ನು ಮುರಾರಿ, ಬ್ರಾಹ್ಮಿ ಹೆಸರಿನ ಬೋಟ್‌ನಲ್ಲಿದ್ದ ಸಹ ಮೀನುಗಾರರು ರಕ್ಷಿಸಿದ್ದಾರೆ. ಸದ್ಯ ಗೋವಾ ಬಂದರುಗಳತ್ತ ನೂರಾರು ಬೋಟುಗಳು ರಕ್ಷಣೆ ಪಡೆದಿವೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಕಾರವಾರ ಪಟ್ಟಣದಲ್ಲಿ ಮತ್ತೆ ಭಾರೀ ಮಳೆ ಆರಂಭವಾಗಿದೆ.

Published On - 9:33 am, Wed, 3 June 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ