AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nivar Cyclone ರಾಜ್ಯದಲ್ಲಿ ನಿವಾರ್ ಚಂಡಮಾರುತದ ಎಫೆಕ್ಟ್:​ ಬೆಂಗಳೂರು ಸೇರಿ ಹಲವೆಡೆ ಬಿರುಸು ಮಳೆ ಸಾಧ್ಯತೆ

ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Nivar Cyclone ರಾಜ್ಯದಲ್ಲಿ ನಿವಾರ್ ಚಂಡಮಾರುತದ ಎಫೆಕ್ಟ್:​ ಬೆಂಗಳೂರು ಸೇರಿ ಹಲವೆಡೆ ಬಿರುಸು ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ನಿವಾರ್ ಚಂಡಮಾರುತದ ಎಫೆಕ್ಟ್
Follow us
ಆಯೇಷಾ ಬಾನು
| Updated By: ganapathi bhat

Updated on:Nov 26, 2020 | 11:49 AM

ಬೆಂಗಳೂರು: ನಿವಾರ್ ಚಂಡಮಾರುತದ ಭೀಕರ ಪರಿಣಾಮ ಸಿಲಿಕಾನ್ ಸಿಟಿಯನ್ನು ಮಂಕುಗೊಳಿಸಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಜಿಟಿಜಿಟಿ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್, ಗಾಂಧಿನಗರ, ಕಾರ್ಪೋರೇಷನ್, ಮಲ್ಲೇಶ್ವರಂನಲ್ಲಿ ಮಳೆಯಾಗುತ್ತಿದೆ. ಮಳೆ ನಡುವೆ ವಾಹನ ಸವಾರರ ಪರದಾಡುತ್ತಿದ್ದಾರೆ.

ಈ ನಡುವೆ ಹವಾಮಾನ ಇಲಾಖೆ ಮತ್ತೊಂದು ಶಾಕಿಂಗ್ ಸೂಚನೆ ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ನಿವಾರ್ ಚಂಡಮಾರುತ ವಾಯವ್ಯ ಭಾಗದತ್ತ ಸಂಚರಿಸಿ ದುರ್ಬಲಗೊಳುತ್ತೆ. ದಕ್ಷಿಣ ಒಳನಾಡಿನಲ್ಲಿ ಅಂತ್ಯವಾಗಲಿದೆ. ಹೀಗಾಗಿ ಆಂಧ್ರಪ್ರದೇಶ, ತಮಿಳುನಾಡು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚೆನ್ನೈನಲ್ಲಿ ನಾಳೆವರೆಗೆ ಮಳೆ ಬೀಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Nivar Cyclone ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ಬಿರುಗಾಳಿ ಸಹಿತ ಮಳೆ: ಜನಜೀವನ ಅಸ್ತವ್ಯಸ್ತ

Published On - 11:47 am, Thu, 26 November 20

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ