AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಳೇ ಉರುಳಿದವು, ಫ್ಲೈಓವರ್ ಮೇಲೆ ಜ್ವರದಿಂದ ಉರುಳುತ್ತಿರುವ ವ್ಯಕ್ತಿ

ತುಮಕೂರು: ಕೊರೊನಾ ಸಂಕಷ್ಟದ ಮಧ್ಯೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗುತ್ತಿಲ್ಲ ಎಂಬುವುದು ಒಂದು ವಾರದಿಂದ ನಿರಂತರವಾಗಿ ವರದಿಯಾಗುತ್ತಲೇ ಇದೆ. ಆದ್ರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಎಚ್ಚೆತ್ತಿಲ್ಲ. ಇಂದು ಬೆಳಗಿನ ವರದಿ ಪ್ರಕಾರ ಇಬ್ಬರು ಆಂಬ್ಯುಲೆನ್ಸ್ ಸಿಗದೆ ಕೊರೊನಾಗೆ ಪ್ರಾಣ ತೆತ್ತಿದ್ದಾರೆ. ಮೂರನೇ ಪ್ರಕರಣ ತುಮಕೂರು ರಸ್ತೆಯ ಫ್ಲೈಓವರ್ ಮೇಲೆ ನಡೆದಿದೆ. ಗಂಟೆಗಳು ಉರುಳಿದ್ರು ಸಮಯಕ್ಕೆ ಸರಿಯಾಗಿ ಅಂಬ್ಯುಲೆನ್ಸ್ ಬಾರದೆ ಜ್ವರದಿಂದ ಬಳಲುತ್ತಿರುವ ವ್ಯಕ್ತಿ ಫ್ಲೈಓವರ್ ಮೇಲೆ ಬಿದ್ದಿದ್ದಾರೆ. ಮುಂಜಾನೆಯಿಂದಲೇ ಕಳೆದ ಮೂರು ಗಂಟೆಗಳಿಂದ ಪೊಲೀಸರು ಎಷ್ಟೇ ಕರೆ […]

ಗಂಟೆಗಳೇ ಉರುಳಿದವು, ಫ್ಲೈಓವರ್ ಮೇಲೆ ಜ್ವರದಿಂದ ಉರುಳುತ್ತಿರುವ ವ್ಯಕ್ತಿ
ಆಯೇಷಾ ಬಾನು
|

Updated on:Jun 29, 2020 | 11:33 AM

Share

ತುಮಕೂರು: ಕೊರೊನಾ ಸಂಕಷ್ಟದ ಮಧ್ಯೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗುತ್ತಿಲ್ಲ ಎಂಬುವುದು ಒಂದು ವಾರದಿಂದ ನಿರಂತರವಾಗಿ ವರದಿಯಾಗುತ್ತಲೇ ಇದೆ. ಆದ್ರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಎಚ್ಚೆತ್ತಿಲ್ಲ. ಇಂದು ಬೆಳಗಿನ ವರದಿ ಪ್ರಕಾರ ಇಬ್ಬರು ಆಂಬ್ಯುಲೆನ್ಸ್ ಸಿಗದೆ ಕೊರೊನಾಗೆ ಪ್ರಾಣ ತೆತ್ತಿದ್ದಾರೆ. ಮೂರನೇ ಪ್ರಕರಣ ತುಮಕೂರು ರಸ್ತೆಯ ಫ್ಲೈಓವರ್ ಮೇಲೆ ನಡೆದಿದೆ.

ಗಂಟೆಗಳು ಉರುಳಿದ್ರು ಸಮಯಕ್ಕೆ ಸರಿಯಾಗಿ ಅಂಬ್ಯುಲೆನ್ಸ್ ಬಾರದೆ ಜ್ವರದಿಂದ ಬಳಲುತ್ತಿರುವ ವ್ಯಕ್ತಿ ಫ್ಲೈಓವರ್ ಮೇಲೆ ಬಿದ್ದಿದ್ದಾರೆ. ಮುಂಜಾನೆಯಿಂದಲೇ ಕಳೆದ ಮೂರು ಗಂಟೆಗಳಿಂದ ಪೊಲೀಸರು ಎಷ್ಟೇ ಕರೆ ಮಾಡಿದರೂ ಇನ್ನೂ ಌಂಬುಲೆನ್ಸ್ ಬಂದಿಲ್ಲ. ವ್ಯಕ್ತಿಗೆ ಜ್ವರ ಇರುವುದರಿಂದ ಯಾರೊಬ್ಬರೂ ಹತ್ತಿರ ಕೂಡ ಹೋಗುತ್ತಿಲ್ಲ. ಹೀಗಾಗಿ ತುಮಕೂರು ರಸ್ತೆ ಫ್ಲೈಓವರ್ ಮೇಲೆ ಬಿದ್ದಿರುವ ವ್ಯಕ್ತಿ ಬಳಿ ಹೊಯ್ಸಳ ವಾಹನ ಅಡ್ಡಲಾಗಿ ನಿಲ್ಲಿಸಿ ಮುಂಜಾನೆಯಿಂದಲೂ ಪೀಣ್ಯ ಠಾಣಾ ವ್ಯಾಪ್ತಿಯ ಪೊಲೀಸರು ಕಾವಲು ಕಾಯುತ್ತಿದ್ದಾರೆ.

ಇದು ಕುಡುಕನ ಅವಾಂತರ ತುಮಕೂರು ರಸ್ತೆಯ ಫ್ಲೈಓವರ್ ಮೇಲೆ ಬಿದ್ದಿದ್ದ ವ್ಯಕ್ತಿಯ ಅವಾಂತರಕ್ಕೆ ತೆರೆ ಬಿದ್ದಿದೆ. ಆತ ಮದ್ಯದ ಅಮಲು ಜಾಸ್ತಿಯಾಗಿ ಫ್ಲೈಓವರ್ ಮೇಲೆ ಬಿದ್ದಿದ್ದಾನೆ. ಮಾದನಾಯಕನಹಳ್ಳಿ ನಿವಾಸಿ ವೆಂಕಟೇಶ ಕುಡಿದ ಅಮಲಿನಲ್ಲಿ ರಸ್ತೆಯ ಮೇಲೆ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಆತನನ್ನು ಪೀಣ್ಯ ಹೊಯ್ಸಳ ವಾಹನ ಅಡ್ಡ ನಿಲ್ಲಿಸಿ ಕುಡುಕನ ಪ್ರಾಣ ರಕ್ಷಣೆ ಮಾಡಲಾಗಿದೆ. ಸದ್ಯ ಪೊಲೀಸರು ಆತನ ಮುಖಕ್ಕೆ ನೀರಾಕಿ ಎಚ್ಚರ ಮಾಡಿ ಮನೆ ಕಡೆ ಕಳಿಸಿದ್ದಾರೆ.

Published On - 11:15 am, Mon, 29 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?