AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಳೇ ಉರುಳಿದವು, ಫ್ಲೈಓವರ್ ಮೇಲೆ ಜ್ವರದಿಂದ ಉರುಳುತ್ತಿರುವ ವ್ಯಕ್ತಿ

ತುಮಕೂರು: ಕೊರೊನಾ ಸಂಕಷ್ಟದ ಮಧ್ಯೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗುತ್ತಿಲ್ಲ ಎಂಬುವುದು ಒಂದು ವಾರದಿಂದ ನಿರಂತರವಾಗಿ ವರದಿಯಾಗುತ್ತಲೇ ಇದೆ. ಆದ್ರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಎಚ್ಚೆತ್ತಿಲ್ಲ. ಇಂದು ಬೆಳಗಿನ ವರದಿ ಪ್ರಕಾರ ಇಬ್ಬರು ಆಂಬ್ಯುಲೆನ್ಸ್ ಸಿಗದೆ ಕೊರೊನಾಗೆ ಪ್ರಾಣ ತೆತ್ತಿದ್ದಾರೆ. ಮೂರನೇ ಪ್ರಕರಣ ತುಮಕೂರು ರಸ್ತೆಯ ಫ್ಲೈಓವರ್ ಮೇಲೆ ನಡೆದಿದೆ. ಗಂಟೆಗಳು ಉರುಳಿದ್ರು ಸಮಯಕ್ಕೆ ಸರಿಯಾಗಿ ಅಂಬ್ಯುಲೆನ್ಸ್ ಬಾರದೆ ಜ್ವರದಿಂದ ಬಳಲುತ್ತಿರುವ ವ್ಯಕ್ತಿ ಫ್ಲೈಓವರ್ ಮೇಲೆ ಬಿದ್ದಿದ್ದಾರೆ. ಮುಂಜಾನೆಯಿಂದಲೇ ಕಳೆದ ಮೂರು ಗಂಟೆಗಳಿಂದ ಪೊಲೀಸರು ಎಷ್ಟೇ ಕರೆ […]

ಗಂಟೆಗಳೇ ಉರುಳಿದವು, ಫ್ಲೈಓವರ್ ಮೇಲೆ ಜ್ವರದಿಂದ ಉರುಳುತ್ತಿರುವ ವ್ಯಕ್ತಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 29, 2020 | 11:33 AM

Share

ತುಮಕೂರು: ಕೊರೊನಾ ಸಂಕಷ್ಟದ ಮಧ್ಯೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗುತ್ತಿಲ್ಲ ಎಂಬುವುದು ಒಂದು ವಾರದಿಂದ ನಿರಂತರವಾಗಿ ವರದಿಯಾಗುತ್ತಲೇ ಇದೆ. ಆದ್ರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಎಚ್ಚೆತ್ತಿಲ್ಲ. ಇಂದು ಬೆಳಗಿನ ವರದಿ ಪ್ರಕಾರ ಇಬ್ಬರು ಆಂಬ್ಯುಲೆನ್ಸ್ ಸಿಗದೆ ಕೊರೊನಾಗೆ ಪ್ರಾಣ ತೆತ್ತಿದ್ದಾರೆ. ಮೂರನೇ ಪ್ರಕರಣ ತುಮಕೂರು ರಸ್ತೆಯ ಫ್ಲೈಓವರ್ ಮೇಲೆ ನಡೆದಿದೆ.

ಗಂಟೆಗಳು ಉರುಳಿದ್ರು ಸಮಯಕ್ಕೆ ಸರಿಯಾಗಿ ಅಂಬ್ಯುಲೆನ್ಸ್ ಬಾರದೆ ಜ್ವರದಿಂದ ಬಳಲುತ್ತಿರುವ ವ್ಯಕ್ತಿ ಫ್ಲೈಓವರ್ ಮೇಲೆ ಬಿದ್ದಿದ್ದಾರೆ. ಮುಂಜಾನೆಯಿಂದಲೇ ಕಳೆದ ಮೂರು ಗಂಟೆಗಳಿಂದ ಪೊಲೀಸರು ಎಷ್ಟೇ ಕರೆ ಮಾಡಿದರೂ ಇನ್ನೂ ಌಂಬುಲೆನ್ಸ್ ಬಂದಿಲ್ಲ. ವ್ಯಕ್ತಿಗೆ ಜ್ವರ ಇರುವುದರಿಂದ ಯಾರೊಬ್ಬರೂ ಹತ್ತಿರ ಕೂಡ ಹೋಗುತ್ತಿಲ್ಲ. ಹೀಗಾಗಿ ತುಮಕೂರು ರಸ್ತೆ ಫ್ಲೈಓವರ್ ಮೇಲೆ ಬಿದ್ದಿರುವ ವ್ಯಕ್ತಿ ಬಳಿ ಹೊಯ್ಸಳ ವಾಹನ ಅಡ್ಡಲಾಗಿ ನಿಲ್ಲಿಸಿ ಮುಂಜಾನೆಯಿಂದಲೂ ಪೀಣ್ಯ ಠಾಣಾ ವ್ಯಾಪ್ತಿಯ ಪೊಲೀಸರು ಕಾವಲು ಕಾಯುತ್ತಿದ್ದಾರೆ.

ಇದು ಕುಡುಕನ ಅವಾಂತರ ತುಮಕೂರು ರಸ್ತೆಯ ಫ್ಲೈಓವರ್ ಮೇಲೆ ಬಿದ್ದಿದ್ದ ವ್ಯಕ್ತಿಯ ಅವಾಂತರಕ್ಕೆ ತೆರೆ ಬಿದ್ದಿದೆ. ಆತ ಮದ್ಯದ ಅಮಲು ಜಾಸ್ತಿಯಾಗಿ ಫ್ಲೈಓವರ್ ಮೇಲೆ ಬಿದ್ದಿದ್ದಾನೆ. ಮಾದನಾಯಕನಹಳ್ಳಿ ನಿವಾಸಿ ವೆಂಕಟೇಶ ಕುಡಿದ ಅಮಲಿನಲ್ಲಿ ರಸ್ತೆಯ ಮೇಲೆ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಆತನನ್ನು ಪೀಣ್ಯ ಹೊಯ್ಸಳ ವಾಹನ ಅಡ್ಡ ನಿಲ್ಲಿಸಿ ಕುಡುಕನ ಪ್ರಾಣ ರಕ್ಷಣೆ ಮಾಡಲಾಗಿದೆ. ಸದ್ಯ ಪೊಲೀಸರು ಆತನ ಮುಖಕ್ಕೆ ನೀರಾಕಿ ಎಚ್ಚರ ಮಾಡಿ ಮನೆ ಕಡೆ ಕಳಿಸಿದ್ದಾರೆ.

Published On - 11:15 am, Mon, 29 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ