AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಳೇ ಉರುಳಿದವು, ಫ್ಲೈಓವರ್ ಮೇಲೆ ಜ್ವರದಿಂದ ಉರುಳುತ್ತಿರುವ ವ್ಯಕ್ತಿ

ತುಮಕೂರು: ಕೊರೊನಾ ಸಂಕಷ್ಟದ ಮಧ್ಯೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗುತ್ತಿಲ್ಲ ಎಂಬುವುದು ಒಂದು ವಾರದಿಂದ ನಿರಂತರವಾಗಿ ವರದಿಯಾಗುತ್ತಲೇ ಇದೆ. ಆದ್ರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಎಚ್ಚೆತ್ತಿಲ್ಲ. ಇಂದು ಬೆಳಗಿನ ವರದಿ ಪ್ರಕಾರ ಇಬ್ಬರು ಆಂಬ್ಯುಲೆನ್ಸ್ ಸಿಗದೆ ಕೊರೊನಾಗೆ ಪ್ರಾಣ ತೆತ್ತಿದ್ದಾರೆ. ಮೂರನೇ ಪ್ರಕರಣ ತುಮಕೂರು ರಸ್ತೆಯ ಫ್ಲೈಓವರ್ ಮೇಲೆ ನಡೆದಿದೆ. ಗಂಟೆಗಳು ಉರುಳಿದ್ರು ಸಮಯಕ್ಕೆ ಸರಿಯಾಗಿ ಅಂಬ್ಯುಲೆನ್ಸ್ ಬಾರದೆ ಜ್ವರದಿಂದ ಬಳಲುತ್ತಿರುವ ವ್ಯಕ್ತಿ ಫ್ಲೈಓವರ್ ಮೇಲೆ ಬಿದ್ದಿದ್ದಾರೆ. ಮುಂಜಾನೆಯಿಂದಲೇ ಕಳೆದ ಮೂರು ಗಂಟೆಗಳಿಂದ ಪೊಲೀಸರು ಎಷ್ಟೇ ಕರೆ […]

ಗಂಟೆಗಳೇ ಉರುಳಿದವು, ಫ್ಲೈಓವರ್ ಮೇಲೆ ಜ್ವರದಿಂದ ಉರುಳುತ್ತಿರುವ ವ್ಯಕ್ತಿ
ಆಯೇಷಾ ಬಾನು
|

Updated on:Jun 29, 2020 | 11:33 AM

Share

ತುಮಕೂರು: ಕೊರೊನಾ ಸಂಕಷ್ಟದ ಮಧ್ಯೆ ಸಕಾಲಕ್ಕೆ ಆಂಬ್ಯುಲೆನ್ಸ್ ಸಿಗುತ್ತಿಲ್ಲ ಎಂಬುವುದು ಒಂದು ವಾರದಿಂದ ನಿರಂತರವಾಗಿ ವರದಿಯಾಗುತ್ತಲೇ ಇದೆ. ಆದ್ರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಎಚ್ಚೆತ್ತಿಲ್ಲ. ಇಂದು ಬೆಳಗಿನ ವರದಿ ಪ್ರಕಾರ ಇಬ್ಬರು ಆಂಬ್ಯುಲೆನ್ಸ್ ಸಿಗದೆ ಕೊರೊನಾಗೆ ಪ್ರಾಣ ತೆತ್ತಿದ್ದಾರೆ. ಮೂರನೇ ಪ್ರಕರಣ ತುಮಕೂರು ರಸ್ತೆಯ ಫ್ಲೈಓವರ್ ಮೇಲೆ ನಡೆದಿದೆ.

ಗಂಟೆಗಳು ಉರುಳಿದ್ರು ಸಮಯಕ್ಕೆ ಸರಿಯಾಗಿ ಅಂಬ್ಯುಲೆನ್ಸ್ ಬಾರದೆ ಜ್ವರದಿಂದ ಬಳಲುತ್ತಿರುವ ವ್ಯಕ್ತಿ ಫ್ಲೈಓವರ್ ಮೇಲೆ ಬಿದ್ದಿದ್ದಾರೆ. ಮುಂಜಾನೆಯಿಂದಲೇ ಕಳೆದ ಮೂರು ಗಂಟೆಗಳಿಂದ ಪೊಲೀಸರು ಎಷ್ಟೇ ಕರೆ ಮಾಡಿದರೂ ಇನ್ನೂ ಌಂಬುಲೆನ್ಸ್ ಬಂದಿಲ್ಲ. ವ್ಯಕ್ತಿಗೆ ಜ್ವರ ಇರುವುದರಿಂದ ಯಾರೊಬ್ಬರೂ ಹತ್ತಿರ ಕೂಡ ಹೋಗುತ್ತಿಲ್ಲ. ಹೀಗಾಗಿ ತುಮಕೂರು ರಸ್ತೆ ಫ್ಲೈಓವರ್ ಮೇಲೆ ಬಿದ್ದಿರುವ ವ್ಯಕ್ತಿ ಬಳಿ ಹೊಯ್ಸಳ ವಾಹನ ಅಡ್ಡಲಾಗಿ ನಿಲ್ಲಿಸಿ ಮುಂಜಾನೆಯಿಂದಲೂ ಪೀಣ್ಯ ಠಾಣಾ ವ್ಯಾಪ್ತಿಯ ಪೊಲೀಸರು ಕಾವಲು ಕಾಯುತ್ತಿದ್ದಾರೆ.

ಇದು ಕುಡುಕನ ಅವಾಂತರ ತುಮಕೂರು ರಸ್ತೆಯ ಫ್ಲೈಓವರ್ ಮೇಲೆ ಬಿದ್ದಿದ್ದ ವ್ಯಕ್ತಿಯ ಅವಾಂತರಕ್ಕೆ ತೆರೆ ಬಿದ್ದಿದೆ. ಆತ ಮದ್ಯದ ಅಮಲು ಜಾಸ್ತಿಯಾಗಿ ಫ್ಲೈಓವರ್ ಮೇಲೆ ಬಿದ್ದಿದ್ದಾನೆ. ಮಾದನಾಯಕನಹಳ್ಳಿ ನಿವಾಸಿ ವೆಂಕಟೇಶ ಕುಡಿದ ಅಮಲಿನಲ್ಲಿ ರಸ್ತೆಯ ಮೇಲೆ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಆತನನ್ನು ಪೀಣ್ಯ ಹೊಯ್ಸಳ ವಾಹನ ಅಡ್ಡ ನಿಲ್ಲಿಸಿ ಕುಡುಕನ ಪ್ರಾಣ ರಕ್ಷಣೆ ಮಾಡಲಾಗಿದೆ. ಸದ್ಯ ಪೊಲೀಸರು ಆತನ ಮುಖಕ್ಕೆ ನೀರಾಕಿ ಎಚ್ಚರ ಮಾಡಿ ಮನೆ ಕಡೆ ಕಳಿಸಿದ್ದಾರೆ.

Published On - 11:15 am, Mon, 29 June 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ