AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಅವ್ಯವಸ್ಥೆ ಆಗರ, ಎದುರಾಗಿದೆ ಆ್ಯಂಬುಲೆನ್ಸ್ ಕೊರತೆ

ಬೆಂಗಳೂರು: ರಾಜ್ಯದ ಅತಿ ದೊಡ್ಡ ನಗರ, ರಾಜಧಾನಿ, ಬೆಂಗಳೂರು ನಗರ. ಇಂತಹ ಸಿಲಿಕಾನ್ ಸಿಟಿಯಲ್ಲೇ ಅವ್ಯವಸ್ಥೆ ಎದ್ದು ಕಾಣುತ್ತಿದೆ. ನಗರದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿದೆ. ಹೀಗಾಗಿ ಸೋಂಕಿತರನ್ನ ಕರೆದೊಯ್ಯಲು ಆ್ಯಂಬುಲೆನ್ಸ್​ಗಳಿಲ್ಲ. ಆಸ್ಪತ್ರೆ ವಾಹನಗಳ ಕೊರತೆ ಉಂಟಾಗಿದೆ. ಕೆಲವೊಮ್ಮೆ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿ ಐದಾರು ಗಂಟೆ ಆದ ಮೇಲೆ ವಾಹನ ಮನೆ ಬಳಿ ಬರ್ತಿದೆ. ಹೀಗಾಗಿ ಸೋಂಕಿತರು ಸ್ವಂತ ವಾಹನದಲ್ಲೇ ಆಸ್ಪತ್ರೆಗೆ ತೆರಳ್ತಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊವಿಡ್ ಟೆಸ್ಟ್ ವರದಿ ಬಂದ ತಕ್ಷಣ ಬಿಬಿಎಂಪಿ ಸಿಬ್ಬಂದಿ ಸೋಂಕಿತರಿಗೆ […]

ರಾಜಧಾನಿಯಲ್ಲಿ ಅವ್ಯವಸ್ಥೆ ಆಗರ, ಎದುರಾಗಿದೆ ಆ್ಯಂಬುಲೆನ್ಸ್ ಕೊರತೆ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Jun 29, 2020 | 7:58 AM

Share

ಬೆಂಗಳೂರು: ರಾಜ್ಯದ ಅತಿ ದೊಡ್ಡ ನಗರ, ರಾಜಧಾನಿ, ಬೆಂಗಳೂರು ನಗರ. ಇಂತಹ ಸಿಲಿಕಾನ್ ಸಿಟಿಯಲ್ಲೇ ಅವ್ಯವಸ್ಥೆ ಎದ್ದು ಕಾಣುತ್ತಿದೆ. ನಗರದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿದೆ. ಹೀಗಾಗಿ ಸೋಂಕಿತರನ್ನ ಕರೆದೊಯ್ಯಲು ಆ್ಯಂಬುಲೆನ್ಸ್​ಗಳಿಲ್ಲ.

ಆಸ್ಪತ್ರೆ ವಾಹನಗಳ ಕೊರತೆ ಉಂಟಾಗಿದೆ. ಕೆಲವೊಮ್ಮೆ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿ ಐದಾರು ಗಂಟೆ ಆದ ಮೇಲೆ ವಾಹನ ಮನೆ ಬಳಿ ಬರ್ತಿದೆ. ಹೀಗಾಗಿ ಸೋಂಕಿತರು ಸ್ವಂತ ವಾಹನದಲ್ಲೇ ಆಸ್ಪತ್ರೆಗೆ ತೆರಳ್ತಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊವಿಡ್ ಟೆಸ್ಟ್ ವರದಿ ಬಂದ ತಕ್ಷಣ ಬಿಬಿಎಂಪಿ ಸಿಬ್ಬಂದಿ ಸೋಂಕಿತರಿಗೆ ಕರೆಮಾಡಿ ಮಾಹಿತಿ ನೀಡ್ತಾರೆ. ಕೊರೊನಾ ದೃಢವಾಗ್ತಿದ್ದಂತೆ ಸೋಂಕಿತರು ಆಸ್ಪತ್ರೆಗೆ ಅವರೇ ಹೋಗುತ್ತಿದ್ದಾರೆ. ಮನೆ ಬಳಿ ಆ್ಯಂಬುಲೆನ್ಸ್‌ ಬಂದ್ರೆ ಜನರು ಬೇರೆ ರೀತಿ ನೋಡ್ತಾರೆ.

ಅಲ್ಲದೆ ಮತ್ತೆ ಕೆಲವರು ನಾಲ್ಕೈದು ಗಂಟೆ ಕಾದರೂ ಆ್ಯಂಬುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ಆತಂಕದಿಂದ ತಮ್ಮ ವಾಹನಗಳಲ್ಲಿಯೇ ಆಸ್ಪತ್ರೆಗೆ ತೆರಳ್ತಿದ್ದಾರೆ. ಸೋಂಕಿತರು ಹೀಗೆ ಆಸ್ಪತ್ರೆಗೆ ಹೋಗುತ್ತಿರುವುದರಿಂದ ಆತಂಕ ಶುರುವಾಗಿದೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳಿಲ್ಲದೆ ರಸ್ತೆಗಳಲ್ಲಿ ಸೋಂಕಿತರು ವಾಹನ ಓಡಿಸಿಕೊಂಡು ಬರ್ತಿದ್ದಾರೆ. ರಾಜಧಾನಿಯಲ್ಲೇ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ