AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಅವ್ಯವಸ್ಥೆ ಆಗರ, ಎದುರಾಗಿದೆ ಆ್ಯಂಬುಲೆನ್ಸ್ ಕೊರತೆ

ಬೆಂಗಳೂರು: ರಾಜ್ಯದ ಅತಿ ದೊಡ್ಡ ನಗರ, ರಾಜಧಾನಿ, ಬೆಂಗಳೂರು ನಗರ. ಇಂತಹ ಸಿಲಿಕಾನ್ ಸಿಟಿಯಲ್ಲೇ ಅವ್ಯವಸ್ಥೆ ಎದ್ದು ಕಾಣುತ್ತಿದೆ. ನಗರದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿದೆ. ಹೀಗಾಗಿ ಸೋಂಕಿತರನ್ನ ಕರೆದೊಯ್ಯಲು ಆ್ಯಂಬುಲೆನ್ಸ್​ಗಳಿಲ್ಲ. ಆಸ್ಪತ್ರೆ ವಾಹನಗಳ ಕೊರತೆ ಉಂಟಾಗಿದೆ. ಕೆಲವೊಮ್ಮೆ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿ ಐದಾರು ಗಂಟೆ ಆದ ಮೇಲೆ ವಾಹನ ಮನೆ ಬಳಿ ಬರ್ತಿದೆ. ಹೀಗಾಗಿ ಸೋಂಕಿತರು ಸ್ವಂತ ವಾಹನದಲ್ಲೇ ಆಸ್ಪತ್ರೆಗೆ ತೆರಳ್ತಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊವಿಡ್ ಟೆಸ್ಟ್ ವರದಿ ಬಂದ ತಕ್ಷಣ ಬಿಬಿಎಂಪಿ ಸಿಬ್ಬಂದಿ ಸೋಂಕಿತರಿಗೆ […]

ರಾಜಧಾನಿಯಲ್ಲಿ ಅವ್ಯವಸ್ಥೆ ಆಗರ, ಎದುರಾಗಿದೆ ಆ್ಯಂಬುಲೆನ್ಸ್ ಕೊರತೆ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: Jun 29, 2020 | 7:58 AM

Share

ಬೆಂಗಳೂರು: ರಾಜ್ಯದ ಅತಿ ದೊಡ್ಡ ನಗರ, ರಾಜಧಾನಿ, ಬೆಂಗಳೂರು ನಗರ. ಇಂತಹ ಸಿಲಿಕಾನ್ ಸಿಟಿಯಲ್ಲೇ ಅವ್ಯವಸ್ಥೆ ಎದ್ದು ಕಾಣುತ್ತಿದೆ. ನಗರದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿದೆ. ಹೀಗಾಗಿ ಸೋಂಕಿತರನ್ನ ಕರೆದೊಯ್ಯಲು ಆ್ಯಂಬುಲೆನ್ಸ್​ಗಳಿಲ್ಲ.

ಆಸ್ಪತ್ರೆ ವಾಹನಗಳ ಕೊರತೆ ಉಂಟಾಗಿದೆ. ಕೆಲವೊಮ್ಮೆ ಆ್ಯಂಬುಲೆನ್ಸ್​ಗೆ ಕಾಲ್ ಮಾಡಿ ಐದಾರು ಗಂಟೆ ಆದ ಮೇಲೆ ವಾಹನ ಮನೆ ಬಳಿ ಬರ್ತಿದೆ. ಹೀಗಾಗಿ ಸೋಂಕಿತರು ಸ್ವಂತ ವಾಹನದಲ್ಲೇ ಆಸ್ಪತ್ರೆಗೆ ತೆರಳ್ತಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊವಿಡ್ ಟೆಸ್ಟ್ ವರದಿ ಬಂದ ತಕ್ಷಣ ಬಿಬಿಎಂಪಿ ಸಿಬ್ಬಂದಿ ಸೋಂಕಿತರಿಗೆ ಕರೆಮಾಡಿ ಮಾಹಿತಿ ನೀಡ್ತಾರೆ. ಕೊರೊನಾ ದೃಢವಾಗ್ತಿದ್ದಂತೆ ಸೋಂಕಿತರು ಆಸ್ಪತ್ರೆಗೆ ಅವರೇ ಹೋಗುತ್ತಿದ್ದಾರೆ. ಮನೆ ಬಳಿ ಆ್ಯಂಬುಲೆನ್ಸ್‌ ಬಂದ್ರೆ ಜನರು ಬೇರೆ ರೀತಿ ನೋಡ್ತಾರೆ.

ಅಲ್ಲದೆ ಮತ್ತೆ ಕೆಲವರು ನಾಲ್ಕೈದು ಗಂಟೆ ಕಾದರೂ ಆ್ಯಂಬುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ಆತಂಕದಿಂದ ತಮ್ಮ ವಾಹನಗಳಲ್ಲಿಯೇ ಆಸ್ಪತ್ರೆಗೆ ತೆರಳ್ತಿದ್ದಾರೆ. ಸೋಂಕಿತರು ಹೀಗೆ ಆಸ್ಪತ್ರೆಗೆ ಹೋಗುತ್ತಿರುವುದರಿಂದ ಆತಂಕ ಶುರುವಾಗಿದೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳಿಲ್ಲದೆ ರಸ್ತೆಗಳಲ್ಲಿ ಸೋಂಕಿತರು ವಾಹನ ಓಡಿಸಿಕೊಂಡು ಬರ್ತಿದ್ದಾರೆ. ರಾಜಧಾನಿಯಲ್ಲೇ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್