AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಂಡಿಗೆ ಸಾಂಗೋಪಾಂಗವಾಗಿ ನೆರವೇರಿದ ಆಷಾಢ ಶುಕ್ರವಾರ ಪೂಜೆ, ಭಕ್ತರಿಗಿಲ್ಲ ದರ್ಶನ

ಮೈಸೂರು: ವಿಶ್ವವಿಖ್ಯಾತ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ. ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹೌದು ಮೈಸೂರಿನಲ್ಲಿ ಆಷಾಢ ಮಾಸದ ಮೂರನೇ ಶುಕ್ರವಾರ ಹಿನ್ನೆಲೆಯಲ್ಲಿ ಬೆಳಿಗ್ಗೆಯೇ ವಿಶೇಷ ಪೂಜೆಯನ್ನ ಮಾಡಲಾಗಿದೆ. ಮುಖ್ಯ ಆರ್ಚಕ ಡಾ. ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕಾರ್ಯ ಮತ್ತು ಅಭಿಷೇಕ ನಂತರ ದೇವಸ್ಥಾನವನ್ನ ಬಂದ್ ಮಾಡಿ ಸಾರ್ವಜನಿಕರ ದರ್ಶನಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ ಪ್ರತಿ ವರ್ಷ ಬೆಳಿಗ್ಗೆ […]

ಚಾಮುಂಡಿಗೆ ಸಾಂಗೋಪಾಂಗವಾಗಿ ನೆರವೇರಿದ ಆಷಾಢ ಶುಕ್ರವಾರ ಪೂಜೆ, ಭಕ್ತರಿಗಿಲ್ಲ ದರ್ಶನ
Guru
Guru| Edited By: |

Updated on:Jul 10, 2020 | 3:41 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ. ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹೌದು ಮೈಸೂರಿನಲ್ಲಿ ಆಷಾಢ ಮಾಸದ ಮೂರನೇ ಶುಕ್ರವಾರ ಹಿನ್ನೆಲೆಯಲ್ಲಿ ಬೆಳಿಗ್ಗೆಯೇ ವಿಶೇಷ ಪೂಜೆಯನ್ನ ಮಾಡಲಾಗಿದೆ. ಮುಖ್ಯ ಆರ್ಚಕ ಡಾ. ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕಾರ್ಯ ಮತ್ತು ಅಭಿಷೇಕ ನಂತರ ದೇವಸ್ಥಾನವನ್ನ ಬಂದ್ ಮಾಡಿ ಸಾರ್ವಜನಿಕರ ದರ್ಶನಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ ಪ್ರತಿ ವರ್ಷ ಬೆಳಿಗ್ಗೆ 5.30ರಿಂದ ರಾತ್ರಿ 10ರವರೆಗೆ ದರ್ಶನಕ್ಕೆ ಅವಕಾಶ ಇರುತಿತ್ತು. ಆದ್ರೆ ಈ ಸಾರಿ ಬೆಳಿಗ್ಗೆ 7.30ಕ್ಕೆ ಧಾರ್ಮಿಕ ವಿಧಿವಿಧಾನ ಮುಗಿಸಲಾಗಿದೆ. ನಂತರ ಚಾಮುಂಡೇಶ್ವರಿ ದೇವಸ್ಥಾನದ ಆವರಣದ ಒಳಗೆಯೇ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಗಿದೆ. ಆದ್ರೆ ಜಿಲ್ಲಾಡಳಿತದ ಸಲಹೆ ಮೇರೆಗೆ ಈ ಬಾರಿ ಪ್ರಸಾದ ವಿತರಣೆಯನ್ನ ಮಾಡಿಲ್ಲ. ಇಷ್ಟೇ ಅಲ್ಲ ಇಂದಿನಿಂದ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ.

Published On - 1:07 pm, Fri, 10 July 20

Follow Us
Guru
Guru
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ