AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ಮಾಯ, ಹಿಂಸೆ ಅನುಭವಿಸುತ್ತಿದ್ದಾರೆ ಸೋಂಕಿತರು

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ಬಳಿ ಅತ್ತಿಬೆಲೆಯ ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ಮಂಗ ಮಾಯವಾಗಿದೆ. ಆಸ್ಪತ್ರೆಯಲ್ಲಿರುವ ಸ್ನಾನದ ಕೋಣೆ, ಶೌಚಾಲಯಗಳಲ್ಲಿ ಶುಚಿತ್ವ ಮರೆಯಾಗಿದೆ . ಈ ಬಗ್ಗೆ ಕೊರೊನಾ ಸೋಂಕಿತರು ಮನವಿ ಮಾಡಿಕೊಂಡ್ರೂ ಸಿಬ್ಬಂದಿ ಮಾತ್ರ ಕ್ಯಾರೆ ಅನ್ತಿಲ್ಲ. ಒಂದು ವಾರದ ಹಿಂದೆ ಈ ಆಸ್ಪತ್ರೆಗೆ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಆಸ್ಪತ್ರೆ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿದ್ರು. ಸ್ವಚ್ಛತೆಗೆ ಆದ್ಯತೆ ನೀಡುವುದಾಗಿ ಆಸ್ಪತ್ರೆ ಸಿಬ್ಬಂದಿ ತಲೆ ಅಲ್ಲಾಡಿಸಿದ್ರು. ಆದರೆ […]

ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ಮಾಯ, ಹಿಂಸೆ ಅನುಭವಿಸುತ್ತಿದ್ದಾರೆ ಸೋಂಕಿತರು
ಆಯೇಷಾ ಬಾನು
|

Updated on: Aug 02, 2020 | 1:44 PM

Share

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ಬಳಿ ಅತ್ತಿಬೆಲೆಯ ಆಕ್ಸ್​ಫರ್ಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ಮಂಗ ಮಾಯವಾಗಿದೆ. ಆಸ್ಪತ್ರೆಯಲ್ಲಿರುವ ಸ್ನಾನದ ಕೋಣೆ, ಶೌಚಾಲಯಗಳಲ್ಲಿ ಶುಚಿತ್ವ ಮರೆಯಾಗಿದೆ . ಈ ಬಗ್ಗೆ ಕೊರೊನಾ ಸೋಂಕಿತರು ಮನವಿ ಮಾಡಿಕೊಂಡ್ರೂ ಸಿಬ್ಬಂದಿ ಮಾತ್ರ ಕ್ಯಾರೆ ಅನ್ತಿಲ್ಲ.

ಒಂದು ವಾರದ ಹಿಂದೆ ಈ ಆಸ್ಪತ್ರೆಗೆ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಆಸ್ಪತ್ರೆ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿದ್ರು. ಸ್ವಚ್ಛತೆಗೆ ಆದ್ಯತೆ ನೀಡುವುದಾಗಿ ಆಸ್ಪತ್ರೆ ಸಿಬ್ಬಂದಿ ತಲೆ ಅಲ್ಲಾಡಿಸಿದ್ರು. ಆದರೆ ಈಗ ಆಸ್ಪತ್ರೆಯಲ್ಲಿ ಅದೇ ಅವ್ಯವಸ್ಥೆ ಎದ್ದು ಕಾಣುತ್ತಿದೆ.

ಅಲ್ಲದೆ ಈ ಬಗ್ಗೆ ಹಲವಾರು ಬಾರಿ ಮಾದ್ಯಮಗಳು ವರದಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಆದರೆ ಪ್ರತಿನಿತ್ಯ ಶುಚಿತ್ವವಿಲ್ಲದ ಸ್ನಾನದ ಕೋಣೆ, ಶೌಚಾಲಯಗಳನ್ನು ಬಳಸಲು ಕೊರೊನಾ ಸೋಂಕಿತರಿಗೆ ಹಿಂಸೆಯಾಗುತ್ತಿದೆಯಂತೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ