AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಜಿಲ್ಲೆ-ನಮ್ಮ ಹೆಮ್ಮೆ: ಇದುವರೆಗೂ ಕೊರೊನಾ ಕ್ರಿಮಿಯನ್ನ ಒಳಕ್ಕೆ ಬಿಟ್ಕೊಂಡಿಲ್ಲ’

ಶಿವಮೊಗ್ಗ: ಮಳೆನಾಡು ಭಾಗದ ಶಿವಮೊಗ್ಗ ಸದಾ ಹಸಿರಿನಿಂದ ನಳನಳಿಸುತ್ತಿರುತ್ತದೆ. ಹಸಿರು ಆದ್ರೆ ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಜಿಲ್ಲೆ ಅಂದ್ರೆ ಹಸಿರು ಅಂತಿದೆ. ಇದಕ್ಕೆ ಕೋಡು ಮೂಡುವಂತೆ ಈಗ ಕೊರೊನಾ ಕ್ರಿಮಿಯ ಅಟ್ಟಹಾಸದ ಕಾಲದಲ್ಲಿ ಸಹ ಶಿವಮೊಗ್ಗ ಜಿಲ್ಲೆ ಹಸಿರು ಹಸಿರಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಪಾಸಿಟಿವ್ ಪತ್ತೆಯಾಗಿಲ್ಲ. ಶಿವಮೊಗ್ಗ ಜಿಲ್ಲೆಯ ಎಲ್ಲಾ ಗಡಿ ಬಿಗಿ ಮಾಡಲಾಗಿದೆ. ಜಿಲ್ಲೆಗೆ ವಿವಿಧ ಅಡ್ಡ ರಸ್ತೆಯಿಂದ ಬರುವ ಜನರನ್ನೂ […]

‘ನಮ್ಮ ಜಿಲ್ಲೆ-ನಮ್ಮ ಹೆಮ್ಮೆ: ಇದುವರೆಗೂ ಕೊರೊನಾ ಕ್ರಿಮಿಯನ್ನ ಒಳಕ್ಕೆ ಬಿಟ್ಕೊಂಡಿಲ್ಲ’
ಕೆ.ಎಸ್ .ಈಶ್ವರಪ್ಪ
ಸಾಧು ಶ್ರೀನಾಥ್​
|

Updated on:May 08, 2020 | 12:57 PM

Share

ಶಿವಮೊಗ್ಗ: ಮಳೆನಾಡು ಭಾಗದ ಶಿವಮೊಗ್ಗ ಸದಾ ಹಸಿರಿನಿಂದ ನಳನಳಿಸುತ್ತಿರುತ್ತದೆ. ಹಸಿರು ಆದ್ರೆ ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಜಿಲ್ಲೆ ಅಂದ್ರೆ ಹಸಿರು ಅಂತಿದೆ. ಇದಕ್ಕೆ ಕೋಡು ಮೂಡುವಂತೆ ಈಗ ಕೊರೊನಾ ಕ್ರಿಮಿಯ ಅಟ್ಟಹಾಸದ ಕಾಲದಲ್ಲಿ ಸಹ ಶಿವಮೊಗ್ಗ ಜಿಲ್ಲೆ ಹಸಿರು ಹಸಿರಾಗಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಪಾಸಿಟಿವ್ ಪತ್ತೆಯಾಗಿಲ್ಲ. ಶಿವಮೊಗ್ಗ ಜಿಲ್ಲೆಯ ಎಲ್ಲಾ ಗಡಿ ಬಿಗಿ ಮಾಡಲಾಗಿದೆ. ಜಿಲ್ಲೆಗೆ ವಿವಿಧ ಅಡ್ಡ ರಸ್ತೆಯಿಂದ ಬರುವ ಜನರನ್ನೂ ನಿಲ್ಲಿಸಲಾಗಿದೆ. ಪೊಲೀಸರ ಕಣ್ತಪ್ಪಿಸಿ ಏನಾದ್ರು ಜನ ಬಂದ್ರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ. ರಾಜ್ಯ ಸರಕಾರದ ನೀತಿ, ನಿಯಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್​ಗೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಅಲ್ಲದೆ ಈಗಾಗಲೇ ಎಲ್ಲರಿಗೂ ಜಾಬ್ ಕಾರ್ಡ್ ನೀಡಲಾಗಿದೆ. ನಿರೀಕ್ಷೆಗೆ ಮೀರಿ ಕೂಲಿ ಕಾರ್ಮಿಕರು ಬರುತ್ತಿದ್ದಾರೆ. ಯಾರಿಗೆಲ್ಲ ಜಾಬ್ ಕಾರ್ಡ್ ಸಿಕ್ಕಿಲ್ಲ ಅವರಿಗೆ ಜಾಬ್ ಕಾರ್ಡ್ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೆಲಸ ಮಾಡಿದ 15 ದಿನದಲ್ಲಿ ಅವರ ಖಾತೆಗೆ ಕೂಲಿ ಹಣ ಜವಾವಣೆಯಾಗುತ್ತೆ ಕುಟುಂಬದಲ್ಲಿರುವ ಎಲ್ಲಾ ಸದಸ್ಯರು ಅರ್ಜಿ ಹಾಕಿದ್ರೂ ಅವರಿಗೂ ಜಾಬ್ ಕಾರ್ಡ್ ನೀಡಲಾಗುವುದು ಎಂದು ಈಶ್ವರಪ್ಪ ತಿಳಿಸಿದ್ದಾರೆ.

Published On - 12:07 pm, Fri, 8 May 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್