AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಕಣ ಸೂರ್ಯ ಗ್ರಹಣ ವೀಕ್ಷಣೆಗೆ ಕೊರೊನಾ ಕಂಟಕ, ನೆಹರು ತಾರಾಲಯಕ್ಕಿಲ್ಲ ಸಾರ್ವಜನಿಕರಿಗೆ ಎಂಟ್ರಿ

ಬೆಂಗಳೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಅದು ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ. ಕೊರೊನಾದಿಂದಾಗಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಸಾರ್ವಜನಿಕರಿಗೆ ಅವಕಾಶ ನೀಡಿದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುತ್ತೆ. ಹೀಗಾಗಿ ನೆಹರು ತಾರಾಲಯದ ವೆಬ್‌ಸೈಟ್‌ನಲ್ಲಿ ನೇರ ಪ್ರಸಾರವಾಗಲಿದೆ. ಈ ಮೂಲಕ ಗ್ರಹಣ ವೀಕ್ಷಿಸಬಹುದು. ಮನೆಯಲ್ಲಿದ್ದರೂ ಬರಿಗಣ್ಣಿನಿಂದ ಸೂರ್ಯನನ್ನ ನೋಡಬೇಡಿ . ಸೋಲಾರ್ ಕನ್ನಡಕ ಬಳಸಿ ಸೂರ್ಯಗ್ರಹಣವನ್ನು ವೀಕ್ಷಿಸಿ ಎಂದು ಟಿವಿ9ಗೆ ನೆಹರು ತಾರಾಲಯದ ನಿರ್ದೇಶಕ […]

ಕಂಕಣ ಸೂರ್ಯ ಗ್ರಹಣ ವೀಕ್ಷಣೆಗೆ ಕೊರೊನಾ ಕಂಟಕ, ನೆಹರು ತಾರಾಲಯಕ್ಕಿಲ್ಲ ಸಾರ್ವಜನಿಕರಿಗೆ ಎಂಟ್ರಿ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 21, 2020 | 8:22 AM

Share

ಬೆಂಗಳೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ ಅದು ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ. ಕೊರೊನಾದಿಂದಾಗಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.

ಸಾರ್ವಜನಿಕರಿಗೆ ಅವಕಾಶ ನೀಡಿದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುತ್ತೆ. ಹೀಗಾಗಿ ನೆಹರು ತಾರಾಲಯದ ವೆಬ್‌ಸೈಟ್‌ನಲ್ಲಿ ನೇರ ಪ್ರಸಾರವಾಗಲಿದೆ. ಈ ಮೂಲಕ ಗ್ರಹಣ ವೀಕ್ಷಿಸಬಹುದು. ಮನೆಯಲ್ಲಿದ್ದರೂ ಬರಿಗಣ್ಣಿನಿಂದ ಸೂರ್ಯನನ್ನ ನೋಡಬೇಡಿ . ಸೋಲಾರ್ ಕನ್ನಡಕ ಬಳಸಿ ಸೂರ್ಯಗ್ರಹಣವನ್ನು ವೀಕ್ಷಿಸಿ ಎಂದು ಟಿವಿ9ಗೆ ನೆಹರು ತಾರಾಲಯದ ನಿರ್ದೇಶಕ ಡಾ.ಪ್ರಮೋದ್ ಗಲಗಲಿ ತಿಳಿಸಿದ್ರು.

Published On - 8:17 am, Sun, 21 June 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು