AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಕೊರತೆ, ಅಧಿಕಾರಿಗೆ 15 ದಿನ ಸುದೀರ್ಘ ರಜೆ

ಕೊಪ್ಪಳ: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಕೊರತೆ ಎದುರಾಗಿದೆ. ಸಮನ್ವಯತೆ ಇಲ್ಲದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್‌ ಡಾ.ದಾನರೆಡ್ಡಿರನ್ನ ದೀರ್ಘ ರಜೆ ನೀಡಿ ಜಿಲ್ಲಾಡಳಿತ ಕಳಿಸಿದೆ. ಹೌದು ಕಿಮ್ಸ್ ನಿರ್ದೇಶಕ ವೈಜನಾಥ್ ಇಟಗಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ದಾನರೆಡ್ಡಿ ನಡುವೆ ಸಮನ್ವಯದ ಕೊರತೆ ಉಂಟಾಗಿದೆ. ಕೊರೊನಾ ಮಧ್ಯೆಯೂ ಇಬ್ಬರ ಕಿತ್ತಾಟ ಜೋರಾಗಿದೆ. ಹೀಗಾಗಿ ಇಬ್ಬರ ಜಗಳ ತಿಳಿಗೊಳಿಸಲು ಹಾಗೂ ಡಾ.ದಾನರೆಡ್ಡಿ ತಾವು ಹೇಳಿದ್ದೇ ನಡೆಯಬೇಕೆಂದು ಹಠ ಮಾಡ್ತಿದ್ರು. ಮತ್ತೊಂದೆಡೆ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡಲು ಆರೋಗ್ಯ ನೆಪ ಹೇಳಿ […]

ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಕೊರತೆ, ಅಧಿಕಾರಿಗೆ 15 ದಿನ ಸುದೀರ್ಘ ರಜೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 27, 2020 | 12:14 PM

Share

ಕೊಪ್ಪಳ: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಕೊರತೆ ಎದುರಾಗಿದೆ. ಸಮನ್ವಯತೆ ಇಲ್ಲದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್‌ ಡಾ.ದಾನರೆಡ್ಡಿರನ್ನ ದೀರ್ಘ ರಜೆ ನೀಡಿ ಜಿಲ್ಲಾಡಳಿತ ಕಳಿಸಿದೆ.

ಹೌದು ಕಿಮ್ಸ್ ನಿರ್ದೇಶಕ ವೈಜನಾಥ್ ಇಟಗಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ದಾನರೆಡ್ಡಿ ನಡುವೆ ಸಮನ್ವಯದ ಕೊರತೆ ಉಂಟಾಗಿದೆ. ಕೊರೊನಾ ಮಧ್ಯೆಯೂ ಇಬ್ಬರ ಕಿತ್ತಾಟ ಜೋರಾಗಿದೆ. ಹೀಗಾಗಿ ಇಬ್ಬರ ಜಗಳ ತಿಳಿಗೊಳಿಸಲು ಹಾಗೂ ಡಾ.ದಾನರೆಡ್ಡಿ ತಾವು ಹೇಳಿದ್ದೇ ನಡೆಯಬೇಕೆಂದು ಹಠ ಮಾಡ್ತಿದ್ರು. ಮತ್ತೊಂದೆಡೆ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡಲು ಆರೋಗ್ಯ ನೆಪ ಹೇಳಿ ಹಿಂದೇಟು ಹಾಕ್ತಿದ್ರು.

ಹೀಗಾಗಿ ಜಿಲ್ಲಾಡಳಿತ ಡಾ.ದಾನರೆಡ್ಡಿಗೆ 15 ದಿನ ದೀರ್ಘ ರಜೆ ನೀಡಿ ಮನೆಗೆ ಕಳಿಸಿದೆ. ತಾವು ಹೇಳಿದ್ದೇ ನಡೆಯಬೇಕೆಂದು ಅಧಿಕಾರಿಗಳು ಕಿತ್ತಾಡ್ತಿದ್ದಾರೆ. ಅಧಿಕಾರಿಗಳಿಬ್ಬರ ಕಿತ್ತಾಟದಿಂದ ರೋಗಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹದಿನೈದು ದಿನಗಳ ಅವಧಿಯಲ್ಲಿ ಇದು ಎರಡನೇ ಬಾರಿಗೆ ದೀರ್ಘ ರಜೆ ಹಾಕಿದ್ದಾರೆ. 2 ದಿನದ ಹಿಂದಷ್ಟೇ ರಜೆ ಮುಗಿಸಿಕೊಂಡು ವಾಪಸಾಗಿದ್ದರು. ಈಗ ಮತ್ತೆ ರಜೆ ನೀಡಲಾಗಿದೆ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು