AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಕೊರತೆ, ಅಧಿಕಾರಿಗೆ 15 ದಿನ ಸುದೀರ್ಘ ರಜೆ

ಕೊಪ್ಪಳ: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಕೊರತೆ ಎದುರಾಗಿದೆ. ಸಮನ್ವಯತೆ ಇಲ್ಲದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್‌ ಡಾ.ದಾನರೆಡ್ಡಿರನ್ನ ದೀರ್ಘ ರಜೆ ನೀಡಿ ಜಿಲ್ಲಾಡಳಿತ ಕಳಿಸಿದೆ. ಹೌದು ಕಿಮ್ಸ್ ನಿರ್ದೇಶಕ ವೈಜನಾಥ್ ಇಟಗಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ದಾನರೆಡ್ಡಿ ನಡುವೆ ಸಮನ್ವಯದ ಕೊರತೆ ಉಂಟಾಗಿದೆ. ಕೊರೊನಾ ಮಧ್ಯೆಯೂ ಇಬ್ಬರ ಕಿತ್ತಾಟ ಜೋರಾಗಿದೆ. ಹೀಗಾಗಿ ಇಬ್ಬರ ಜಗಳ ತಿಳಿಗೊಳಿಸಲು ಹಾಗೂ ಡಾ.ದಾನರೆಡ್ಡಿ ತಾವು ಹೇಳಿದ್ದೇ ನಡೆಯಬೇಕೆಂದು ಹಠ ಮಾಡ್ತಿದ್ರು. ಮತ್ತೊಂದೆಡೆ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡಲು ಆರೋಗ್ಯ ನೆಪ ಹೇಳಿ […]

ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಕೊರತೆ, ಅಧಿಕಾರಿಗೆ 15 ದಿನ ಸುದೀರ್ಘ ರಜೆ
ಆಯೇಷಾ ಬಾನು
| Edited By: |

Updated on: Aug 27, 2020 | 12:14 PM

Share

ಕೊಪ್ಪಳ: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಸಮನ್ವಯತೆ ಕೊರತೆ ಎದುರಾಗಿದೆ. ಸಮನ್ವಯತೆ ಇಲ್ಲದ ಹಿನ್ನೆಲೆಯಲ್ಲಿ ಜಿಲ್ಲಾ ಸರ್ಜನ್‌ ಡಾ.ದಾನರೆಡ್ಡಿರನ್ನ ದೀರ್ಘ ರಜೆ ನೀಡಿ ಜಿಲ್ಲಾಡಳಿತ ಕಳಿಸಿದೆ.

ಹೌದು ಕಿಮ್ಸ್ ನಿರ್ದೇಶಕ ವೈಜನಾಥ್ ಇಟಗಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ ದಾನರೆಡ್ಡಿ ನಡುವೆ ಸಮನ್ವಯದ ಕೊರತೆ ಉಂಟಾಗಿದೆ. ಕೊರೊನಾ ಮಧ್ಯೆಯೂ ಇಬ್ಬರ ಕಿತ್ತಾಟ ಜೋರಾಗಿದೆ. ಹೀಗಾಗಿ ಇಬ್ಬರ ಜಗಳ ತಿಳಿಗೊಳಿಸಲು ಹಾಗೂ ಡಾ.ದಾನರೆಡ್ಡಿ ತಾವು ಹೇಳಿದ್ದೇ ನಡೆಯಬೇಕೆಂದು ಹಠ ಮಾಡ್ತಿದ್ರು. ಮತ್ತೊಂದೆಡೆ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡಲು ಆರೋಗ್ಯ ನೆಪ ಹೇಳಿ ಹಿಂದೇಟು ಹಾಕ್ತಿದ್ರು.

ಹೀಗಾಗಿ ಜಿಲ್ಲಾಡಳಿತ ಡಾ.ದಾನರೆಡ್ಡಿಗೆ 15 ದಿನ ದೀರ್ಘ ರಜೆ ನೀಡಿ ಮನೆಗೆ ಕಳಿಸಿದೆ. ತಾವು ಹೇಳಿದ್ದೇ ನಡೆಯಬೇಕೆಂದು ಅಧಿಕಾರಿಗಳು ಕಿತ್ತಾಡ್ತಿದ್ದಾರೆ. ಅಧಿಕಾರಿಗಳಿಬ್ಬರ ಕಿತ್ತಾಟದಿಂದ ರೋಗಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹದಿನೈದು ದಿನಗಳ ಅವಧಿಯಲ್ಲಿ ಇದು ಎರಡನೇ ಬಾರಿಗೆ ದೀರ್ಘ ರಜೆ ಹಾಕಿದ್ದಾರೆ. 2 ದಿನದ ಹಿಂದಷ್ಟೇ ರಜೆ ಮುಗಿಸಿಕೊಂಡು ವಾಪಸಾಗಿದ್ದರು. ಈಗ ಮತ್ತೆ ರಜೆ ನೀಡಲಾಗಿದೆ.

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ