
ವಿಜಯಪುರ: ಕೊರೊನಾ ಉಪಟಳವಿದ್ದರೂ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಗ್ರಾಮದ ಜನ ಕಾನೂನು ಉಲ್ಲಂಘಿಸಿ ಯಾವುದೇ ಸುರಕ್ಷತಾ ಕ್ರಮವಿಲ್ಲದೆ ದುರ್ಗಾದೇವಿ ಹಾಗೂ ಸೇವಾಲಾಲ್ ಜಾತ್ರೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನೆಡೆದಿದೆ.
ಜಾತ್ರೆಗಾಗಿ ವಿಶೇಷ ಮಟನ್ ಊಟದ ವ್ಯವಸ್ಥೆಯೂ ಮಾಡಲಾಗಿದ್ದು ಗ್ರಾಮಸ್ಥರೆಲ್ಲ ಗುಂಪು ಗುಂಪಾಗಿ ಕುಳಿತು ಭೋಜನ ಮಾಡಿದ್ದಾರೆ. ಈ ಕಾನೂನುಬಾಹಿರ ಚಟುವಟಿಕೆಗಳೆಲ್ಲ ಸಂಬಂಧಿಸಿದ ಅಧಿಕಾರಿಗಳ ಕಣ್ಣಿಗೆ ಕಂಡರೂ ಸಹ ಕಂಡೂ ಕಾಣದಂತಿದಿದ್ದು ಎಲ್ಲರಲ್ಲೂ ಅಚ್ಚರಿ ಮೂಡಿಸುವಂತಿತ್ತು.
Published On - 5:54 pm, Fri, 17 July 20