AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್​ಗೆ ಬೆಂಗಳೂರಿಗರು ಡೋಂಟ್ ಕೇರ್, ಬ್ಯಾರಿಕೇಡ್ ಹಾಕಿದ್ರೂ ಸಂಚಾರ

ಬೆಂಗಳೂರು: ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಕಳೆದ ವಾರ ಬೆಂಗಳೂರಿಗೆ ಬೀಗ ಹಾಕಿತ್ತು. ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಲಾಕ್​ಡೌನ್ ತೆರವುಗೊಳಿಸಿ, ಸಂಡೇ ಲಾಕ್​ಡೌನ್​ನ ಮುಂದುವರಿಸಿತ್ತು. ಹೀಗಾಗಿಯೇ ನಿನ್ನೆ ರಾತ್ರಿಯಿಂದ ಸಂಡೇ ಲಾಕ್​ಡೌನ್ ಶುರುವಾಗಿದ್ದು, ನಾಳೆ ಬೆಳಗಿನವರೆಗೆ ಎಲ್ಲವೂ ಬಂದ್ ಆಗಿರಬೇಕಿತ್ತು. ಆದರೆ ಅದ್ಯಾವುದು ಆಗಿಲ್ಲ. ಬ್ಯಾರಿಕೇಡ್ ಹಾಕಿದ್ರೂ ಡೋಂಟ್ ಕೇರ್ ಕೊರೊನಾ ಏಟಿಗೆ ಬೆಂಗಳೂರಿನ ರಸ್ತೆಗಳು ಬಿಕೋ ಅನ್ನಬೇಕಿತ್ತು ಆದರೆ ಜನ ಲಾಕ್​ಡೌನ್ ಉಲ್ಲಂಘಿಸಿ ರಸ್ತೆಗಳಿದಿದ್ದಾರೆ. ಆದರೆ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್​ಗಳಿಲ್ಲದೆ […]

ಸಂಡೇ ಲಾಕ್​ಡೌನ್​ಗೆ ಬೆಂಗಳೂರಿಗರು ಡೋಂಟ್ ಕೇರ್, ಬ್ಯಾರಿಕೇಡ್ ಹಾಕಿದ್ರೂ ಸಂಚಾರ
ಆಯೇಷಾ ಬಾನು
| Edited By: |

Updated on:Jul 26, 2020 | 3:52 PM

Share

ಬೆಂಗಳೂರು: ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಕಳೆದ ವಾರ ಬೆಂಗಳೂರಿಗೆ ಬೀಗ ಹಾಕಿತ್ತು. ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಲಾಕ್​ಡೌನ್ ತೆರವುಗೊಳಿಸಿ, ಸಂಡೇ ಲಾಕ್​ಡೌನ್​ನ ಮುಂದುವರಿಸಿತ್ತು. ಹೀಗಾಗಿಯೇ ನಿನ್ನೆ ರಾತ್ರಿಯಿಂದ ಸಂಡೇ ಲಾಕ್​ಡೌನ್ ಶುರುವಾಗಿದ್ದು, ನಾಳೆ ಬೆಳಗಿನವರೆಗೆ ಎಲ್ಲವೂ ಬಂದ್ ಆಗಿರಬೇಕಿತ್ತು. ಆದರೆ ಅದ್ಯಾವುದು ಆಗಿಲ್ಲ.

ಬ್ಯಾರಿಕೇಡ್ ಹಾಕಿದ್ರೂ ಡೋಂಟ್ ಕೇರ್ ಕೊರೊನಾ ಏಟಿಗೆ ಬೆಂಗಳೂರಿನ ರಸ್ತೆಗಳು ಬಿಕೋ ಅನ್ನಬೇಕಿತ್ತು ಆದರೆ ಜನ ಲಾಕ್​ಡೌನ್ ಉಲ್ಲಂಘಿಸಿ ರಸ್ತೆಗಳಿದಿದ್ದಾರೆ. ಆದರೆ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್​ಗಳಿಲ್ಲದೆ ಸಂಪೂರ್ಣ ಸ್ತಬ್ಧವಾಗಿದೆ.

ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ಹಿನ್ನೆಲೆಯಲ್ಲಿ K.R.ಮಾರ್ಕೆಟ್‌ ಓಪನ್ ಇಲ್ಲದಿದ್ರೂ ರಸ್ತೆ ಬದಿ, ಕೆ.ಆರ್.ಮಾರ್ಕೆಟ್‌ ಸುತ್ತಮುತ್ತ ಹಣ್ಣು, ತರಕಾರಿ ಮಾರಾಟ ಮಾಡಲಾಗುತ್ತಿದೆ. ಲಾಲ್‌ಬಾಗ್‌ ಕ್ಲೋಸ್‌ ಆಗಿದ್ರೂ ಪಾರ್ಕ್‌ ಹೊರಗೆ ಜನರು ವಾಕಿಂಗ್‌ ಮಾಡುತ್ತಿದ್ದಾರೆ. ಬ್ಯಾರಿಕೇಡ್ ಹಾಕಿದ್ರೂ ಲಾಲ್‌ಬಾಗ್‌ ಸುತ್ತಮುತ್ತ ಎಂದಿನಂತೆ ವಾಹನಗಳ ಸಂಚಾರ ಕಂಡು ಬಂತು.

ಈ ಬಾರಿಯ ಸಂಡೇ ಲಾಕ್​ಡೌನ್​ಗೆ ಜನ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಪ್ರತಿ ದಿನದಂತೆ ರಸ್ತೆಗಿಳಿಯುತ್ತಿದ್ದಾರೆ. ಈಗಾಗಲೇ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ ಇದರ ನಡುವೆ ಈ ರೀತಿ ಜನರು ವರ್ತಿಸುತ್ತಿರುವುದು ಮುಂದೆ ದೊಡ್ಡ ಕಂಟಕಕ್ಕೆ ಆಹ್ವಾನ ನೀಡಿದಂತಾಗುತ್ತೆ.

Published On - 8:42 am, Sun, 26 July 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!