AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್​ಗೆ ಬೆಂಗಳೂರಿಗರು ಡೋಂಟ್ ಕೇರ್, ಬ್ಯಾರಿಕೇಡ್ ಹಾಕಿದ್ರೂ ಸಂಚಾರ

ಬೆಂಗಳೂರು: ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಕಳೆದ ವಾರ ಬೆಂಗಳೂರಿಗೆ ಬೀಗ ಹಾಕಿತ್ತು. ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಲಾಕ್​ಡೌನ್ ತೆರವುಗೊಳಿಸಿ, ಸಂಡೇ ಲಾಕ್​ಡೌನ್​ನ ಮುಂದುವರಿಸಿತ್ತು. ಹೀಗಾಗಿಯೇ ನಿನ್ನೆ ರಾತ್ರಿಯಿಂದ ಸಂಡೇ ಲಾಕ್​ಡೌನ್ ಶುರುವಾಗಿದ್ದು, ನಾಳೆ ಬೆಳಗಿನವರೆಗೆ ಎಲ್ಲವೂ ಬಂದ್ ಆಗಿರಬೇಕಿತ್ತು. ಆದರೆ ಅದ್ಯಾವುದು ಆಗಿಲ್ಲ. ಬ್ಯಾರಿಕೇಡ್ ಹಾಕಿದ್ರೂ ಡೋಂಟ್ ಕೇರ್ ಕೊರೊನಾ ಏಟಿಗೆ ಬೆಂಗಳೂರಿನ ರಸ್ತೆಗಳು ಬಿಕೋ ಅನ್ನಬೇಕಿತ್ತು ಆದರೆ ಜನ ಲಾಕ್​ಡೌನ್ ಉಲ್ಲಂಘಿಸಿ ರಸ್ತೆಗಳಿದಿದ್ದಾರೆ. ಆದರೆ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್​ಗಳಿಲ್ಲದೆ […]

ಸಂಡೇ ಲಾಕ್​ಡೌನ್​ಗೆ ಬೆಂಗಳೂರಿಗರು ಡೋಂಟ್ ಕೇರ್, ಬ್ಯಾರಿಕೇಡ್ ಹಾಕಿದ್ರೂ ಸಂಚಾರ
ಆಯೇಷಾ ಬಾನು
| Edited By: |

Updated on:Jul 26, 2020 | 3:52 PM

Share

ಬೆಂಗಳೂರು: ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಕಳೆದ ವಾರ ಬೆಂಗಳೂರಿಗೆ ಬೀಗ ಹಾಕಿತ್ತು. ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಲಾಕ್​ಡೌನ್ ತೆರವುಗೊಳಿಸಿ, ಸಂಡೇ ಲಾಕ್​ಡೌನ್​ನ ಮುಂದುವರಿಸಿತ್ತು. ಹೀಗಾಗಿಯೇ ನಿನ್ನೆ ರಾತ್ರಿಯಿಂದ ಸಂಡೇ ಲಾಕ್​ಡೌನ್ ಶುರುವಾಗಿದ್ದು, ನಾಳೆ ಬೆಳಗಿನವರೆಗೆ ಎಲ್ಲವೂ ಬಂದ್ ಆಗಿರಬೇಕಿತ್ತು. ಆದರೆ ಅದ್ಯಾವುದು ಆಗಿಲ್ಲ.

ಬ್ಯಾರಿಕೇಡ್ ಹಾಕಿದ್ರೂ ಡೋಂಟ್ ಕೇರ್ ಕೊರೊನಾ ಏಟಿಗೆ ಬೆಂಗಳೂರಿನ ರಸ್ತೆಗಳು ಬಿಕೋ ಅನ್ನಬೇಕಿತ್ತು ಆದರೆ ಜನ ಲಾಕ್​ಡೌನ್ ಉಲ್ಲಂಘಿಸಿ ರಸ್ತೆಗಳಿದಿದ್ದಾರೆ. ಆದರೆ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್​ಗಳಿಲ್ಲದೆ ಸಂಪೂರ್ಣ ಸ್ತಬ್ಧವಾಗಿದೆ.

ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ಹಿನ್ನೆಲೆಯಲ್ಲಿ K.R.ಮಾರ್ಕೆಟ್‌ ಓಪನ್ ಇಲ್ಲದಿದ್ರೂ ರಸ್ತೆ ಬದಿ, ಕೆ.ಆರ್.ಮಾರ್ಕೆಟ್‌ ಸುತ್ತಮುತ್ತ ಹಣ್ಣು, ತರಕಾರಿ ಮಾರಾಟ ಮಾಡಲಾಗುತ್ತಿದೆ. ಲಾಲ್‌ಬಾಗ್‌ ಕ್ಲೋಸ್‌ ಆಗಿದ್ರೂ ಪಾರ್ಕ್‌ ಹೊರಗೆ ಜನರು ವಾಕಿಂಗ್‌ ಮಾಡುತ್ತಿದ್ದಾರೆ. ಬ್ಯಾರಿಕೇಡ್ ಹಾಕಿದ್ರೂ ಲಾಲ್‌ಬಾಗ್‌ ಸುತ್ತಮುತ್ತ ಎಂದಿನಂತೆ ವಾಹನಗಳ ಸಂಚಾರ ಕಂಡು ಬಂತು.

ಈ ಬಾರಿಯ ಸಂಡೇ ಲಾಕ್​ಡೌನ್​ಗೆ ಜನ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಪ್ರತಿ ದಿನದಂತೆ ರಸ್ತೆಗಿಳಿಯುತ್ತಿದ್ದಾರೆ. ಈಗಾಗಲೇ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ ಇದರ ನಡುವೆ ಈ ರೀತಿ ಜನರು ವರ್ತಿಸುತ್ತಿರುವುದು ಮುಂದೆ ದೊಡ್ಡ ಕಂಟಕಕ್ಕೆ ಆಹ್ವಾನ ನೀಡಿದಂತಾಗುತ್ತೆ.

Published On - 8:42 am, Sun, 26 July 20

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​