AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಲಾಕ್​ಡೌನ್​ಗೆ ಬೆಂಗಳೂರಿಗರು ಡೋಂಟ್ ಕೇರ್, ಬ್ಯಾರಿಕೇಡ್ ಹಾಕಿದ್ರೂ ಸಂಚಾರ

ಬೆಂಗಳೂರು: ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಕಳೆದ ವಾರ ಬೆಂಗಳೂರಿಗೆ ಬೀಗ ಹಾಕಿತ್ತು. ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಲಾಕ್​ಡೌನ್ ತೆರವುಗೊಳಿಸಿ, ಸಂಡೇ ಲಾಕ್​ಡೌನ್​ನ ಮುಂದುವರಿಸಿತ್ತು. ಹೀಗಾಗಿಯೇ ನಿನ್ನೆ ರಾತ್ರಿಯಿಂದ ಸಂಡೇ ಲಾಕ್​ಡೌನ್ ಶುರುವಾಗಿದ್ದು, ನಾಳೆ ಬೆಳಗಿನವರೆಗೆ ಎಲ್ಲವೂ ಬಂದ್ ಆಗಿರಬೇಕಿತ್ತು. ಆದರೆ ಅದ್ಯಾವುದು ಆಗಿಲ್ಲ. ಬ್ಯಾರಿಕೇಡ್ ಹಾಕಿದ್ರೂ ಡೋಂಟ್ ಕೇರ್ ಕೊರೊನಾ ಏಟಿಗೆ ಬೆಂಗಳೂರಿನ ರಸ್ತೆಗಳು ಬಿಕೋ ಅನ್ನಬೇಕಿತ್ತು ಆದರೆ ಜನ ಲಾಕ್​ಡೌನ್ ಉಲ್ಲಂಘಿಸಿ ರಸ್ತೆಗಳಿದಿದ್ದಾರೆ. ಆದರೆ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್​ಗಳಿಲ್ಲದೆ […]

ಸಂಡೇ ಲಾಕ್​ಡೌನ್​ಗೆ ಬೆಂಗಳೂರಿಗರು ಡೋಂಟ್ ಕೇರ್, ಬ್ಯಾರಿಕೇಡ್ ಹಾಕಿದ್ರೂ ಸಂಚಾರ
ಆಯೇಷಾ ಬಾನು
| Edited By: |

Updated on:Jul 26, 2020 | 3:52 PM

Share

ಬೆಂಗಳೂರು: ಕೊರೊನಾ ಕಟ್ಟಿಹಾಕಲು ರಾಜ್ಯ ಸರ್ಕಾರ ಕಳೆದ ವಾರ ಬೆಂಗಳೂರಿಗೆ ಬೀಗ ಹಾಕಿತ್ತು. ಆರ್ಥಿಕ ಪರಿಸ್ಥಿತಿಯ ಕಾರಣದಿಂದ ಲಾಕ್​ಡೌನ್ ತೆರವುಗೊಳಿಸಿ, ಸಂಡೇ ಲಾಕ್​ಡೌನ್​ನ ಮುಂದುವರಿಸಿತ್ತು. ಹೀಗಾಗಿಯೇ ನಿನ್ನೆ ರಾತ್ರಿಯಿಂದ ಸಂಡೇ ಲಾಕ್​ಡೌನ್ ಶುರುವಾಗಿದ್ದು, ನಾಳೆ ಬೆಳಗಿನವರೆಗೆ ಎಲ್ಲವೂ ಬಂದ್ ಆಗಿರಬೇಕಿತ್ತು. ಆದರೆ ಅದ್ಯಾವುದು ಆಗಿಲ್ಲ.

ಬ್ಯಾರಿಕೇಡ್ ಹಾಕಿದ್ರೂ ಡೋಂಟ್ ಕೇರ್ ಕೊರೊನಾ ಏಟಿಗೆ ಬೆಂಗಳೂರಿನ ರಸ್ತೆಗಳು ಬಿಕೋ ಅನ್ನಬೇಕಿತ್ತು ಆದರೆ ಜನ ಲಾಕ್​ಡೌನ್ ಉಲ್ಲಂಘಿಸಿ ರಸ್ತೆಗಳಿದಿದ್ದಾರೆ. ಆದರೆ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್​ಗಳಿಲ್ಲದೆ ಸಂಪೂರ್ಣ ಸ್ತಬ್ಧವಾಗಿದೆ.

ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ಹಿನ್ನೆಲೆಯಲ್ಲಿ K.R.ಮಾರ್ಕೆಟ್‌ ಓಪನ್ ಇಲ್ಲದಿದ್ರೂ ರಸ್ತೆ ಬದಿ, ಕೆ.ಆರ್.ಮಾರ್ಕೆಟ್‌ ಸುತ್ತಮುತ್ತ ಹಣ್ಣು, ತರಕಾರಿ ಮಾರಾಟ ಮಾಡಲಾಗುತ್ತಿದೆ. ಲಾಲ್‌ಬಾಗ್‌ ಕ್ಲೋಸ್‌ ಆಗಿದ್ರೂ ಪಾರ್ಕ್‌ ಹೊರಗೆ ಜನರು ವಾಕಿಂಗ್‌ ಮಾಡುತ್ತಿದ್ದಾರೆ. ಬ್ಯಾರಿಕೇಡ್ ಹಾಕಿದ್ರೂ ಲಾಲ್‌ಬಾಗ್‌ ಸುತ್ತಮುತ್ತ ಎಂದಿನಂತೆ ವಾಹನಗಳ ಸಂಚಾರ ಕಂಡು ಬಂತು.

ಈ ಬಾರಿಯ ಸಂಡೇ ಲಾಕ್​ಡೌನ್​ಗೆ ಜನ ನಿರ್ಲಕ್ಷ್ಯವಹಿಸುತ್ತಿದ್ದಾರೆ. ಪ್ರತಿ ದಿನದಂತೆ ರಸ್ತೆಗಿಳಿಯುತ್ತಿದ್ದಾರೆ. ಈಗಾಗಲೇ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ ಇದರ ನಡುವೆ ಈ ರೀತಿ ಜನರು ವರ್ತಿಸುತ್ತಿರುವುದು ಮುಂದೆ ದೊಡ್ಡ ಕಂಟಕಕ್ಕೆ ಆಹ್ವಾನ ನೀಡಿದಂತಾಗುತ್ತೆ.

Published On - 8:42 am, Sun, 26 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್