AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೀಕೆಂಡ್ ಅಂತ ಅನಗತ್ಯವಾಗಿ ಹೊರಗೆ ಓಡಾಡಬೇಡಿ, ಲಾಕ್​ಡೌನ್ ಬಿಗಿಯಾಗಿರುತ್ತೆ’

ಬೆಂಗಳೂರು: ಲಾಕ್​ಡೌನ್ ಸಡಿಲಗೊಳಿಸಿದ್ದಾರೆಂದು ವೀಕೆಂಡ್​ಗೆ ಏನಾದ್ರು ಪ್ಲಾನ್ ಮಾಡಲು ಮುಂದಾಗಬೇಡಿ. ಯಾಕಂದ್ರೆ ಈಗ ನಾವು ಲಾಕ್​ಡೌನ್ 4ರಲ್ಲಿದ್ದೀವಿ. ಸೋಮವಾರದಿಂದ ಶನಿವಾರದವರೆಗೆ ಮಾತ್ರ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಆದ್ರೆ ಭಾನುವಾರ ಎಂದಿನಂತೆ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರುತ್ತೆ. ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತೆ. ಅನಗತ್ಯವಾಗಿ ಯಾರು ಹೊರಗೆ ಓಡಾಡಬಾರದು. ಬ್ಯಾರಿಕೇಡ್ ಹಾಕಿ ರಸ್ತೆಗಳನ್ನು ಕ್ಲೋಸ್ ಮಾಡಲಾಗುತ್ತೆ. ಹಣ್ಣು, ತರಕಾರಿ, ಮಾಂಸ, ಡಾಕ್ಟರ್, ನರ್ಸ್​ಗಳಿಗೆ, ಆ್ಯಂಬುಲೆನ್ಸ್ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಬೆಂಗಳೂರಿನಿಂದ ಶ್ರಮಿಕ ರೈಲು […]

‘ವೀಕೆಂಡ್ ಅಂತ ಅನಗತ್ಯವಾಗಿ ಹೊರಗೆ ಓಡಾಡಬೇಡಿ, ಲಾಕ್​ಡೌನ್ ಬಿಗಿಯಾಗಿರುತ್ತೆ’
ಭಾಸ್ಕರ್ ರಾವ್
ಸಾಧು ಶ್ರೀನಾಥ್​
| Edited By: |

Updated on:May 22, 2020 | 6:04 PM

Share

ಬೆಂಗಳೂರು: ಲಾಕ್​ಡೌನ್ ಸಡಿಲಗೊಳಿಸಿದ್ದಾರೆಂದು ವೀಕೆಂಡ್​ಗೆ ಏನಾದ್ರು ಪ್ಲಾನ್ ಮಾಡಲು ಮುಂದಾಗಬೇಡಿ. ಯಾಕಂದ್ರೆ ಈಗ ನಾವು ಲಾಕ್​ಡೌನ್ 4ರಲ್ಲಿದ್ದೀವಿ. ಸೋಮವಾರದಿಂದ ಶನಿವಾರದವರೆಗೆ ಮಾತ್ರ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಆದ್ರೆ ಭಾನುವಾರ ಎಂದಿನಂತೆ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರುತ್ತೆ.

ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತೆ. ಅನಗತ್ಯವಾಗಿ ಯಾರು ಹೊರಗೆ ಓಡಾಡಬಾರದು. ಬ್ಯಾರಿಕೇಡ್ ಹಾಕಿ ರಸ್ತೆಗಳನ್ನು ಕ್ಲೋಸ್ ಮಾಡಲಾಗುತ್ತೆ. ಹಣ್ಣು, ತರಕಾರಿ, ಮಾಂಸ, ಡಾಕ್ಟರ್, ನರ್ಸ್​ಗಳಿಗೆ, ಆ್ಯಂಬುಲೆನ್ಸ್ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಬೆಂಗಳೂರಿನಿಂದ ಶ್ರಮಿಕ ರೈಲು ಹೋಗಿದೆ. ಭಾನುವಾರವೂ ಶ್ರಮಿಕ ರೈಲು ಹೊರಡುತ್ತೆ. ಇದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್ ತಿಳಿಸಿದ್ದಾರೆ.

Published On - 5:56 pm, Fri, 22 May 20