AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೀಕೆಂಡ್ ಅಂತ ಅನಗತ್ಯವಾಗಿ ಹೊರಗೆ ಓಡಾಡಬೇಡಿ, ಲಾಕ್​ಡೌನ್ ಬಿಗಿಯಾಗಿರುತ್ತೆ’

ಬೆಂಗಳೂರು: ಲಾಕ್​ಡೌನ್ ಸಡಿಲಗೊಳಿಸಿದ್ದಾರೆಂದು ವೀಕೆಂಡ್​ಗೆ ಏನಾದ್ರು ಪ್ಲಾನ್ ಮಾಡಲು ಮುಂದಾಗಬೇಡಿ. ಯಾಕಂದ್ರೆ ಈಗ ನಾವು ಲಾಕ್​ಡೌನ್ 4ರಲ್ಲಿದ್ದೀವಿ. ಸೋಮವಾರದಿಂದ ಶನಿವಾರದವರೆಗೆ ಮಾತ್ರ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಆದ್ರೆ ಭಾನುವಾರ ಎಂದಿನಂತೆ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರುತ್ತೆ. ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತೆ. ಅನಗತ್ಯವಾಗಿ ಯಾರು ಹೊರಗೆ ಓಡಾಡಬಾರದು. ಬ್ಯಾರಿಕೇಡ್ ಹಾಕಿ ರಸ್ತೆಗಳನ್ನು ಕ್ಲೋಸ್ ಮಾಡಲಾಗುತ್ತೆ. ಹಣ್ಣು, ತರಕಾರಿ, ಮಾಂಸ, ಡಾಕ್ಟರ್, ನರ್ಸ್​ಗಳಿಗೆ, ಆ್ಯಂಬುಲೆನ್ಸ್ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಬೆಂಗಳೂರಿನಿಂದ ಶ್ರಮಿಕ ರೈಲು […]

‘ವೀಕೆಂಡ್ ಅಂತ ಅನಗತ್ಯವಾಗಿ ಹೊರಗೆ ಓಡಾಡಬೇಡಿ, ಲಾಕ್​ಡೌನ್ ಬಿಗಿಯಾಗಿರುತ್ತೆ’
ಭಾಸ್ಕರ್ ರಾವ್
ಸಾಧು ಶ್ರೀನಾಥ್​
| Edited By: |

Updated on:May 22, 2020 | 6:04 PM

Share

ಬೆಂಗಳೂರು: ಲಾಕ್​ಡೌನ್ ಸಡಿಲಗೊಳಿಸಿದ್ದಾರೆಂದು ವೀಕೆಂಡ್​ಗೆ ಏನಾದ್ರು ಪ್ಲಾನ್ ಮಾಡಲು ಮುಂದಾಗಬೇಡಿ. ಯಾಕಂದ್ರೆ ಈಗ ನಾವು ಲಾಕ್​ಡೌನ್ 4ರಲ್ಲಿದ್ದೀವಿ. ಸೋಮವಾರದಿಂದ ಶನಿವಾರದವರೆಗೆ ಮಾತ್ರ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಆದ್ರೆ ಭಾನುವಾರ ಎಂದಿನಂತೆ ಸಂಪೂರ್ಣ ಲಾಕ್​ಡೌನ್​ ಜಾರಿಯಲ್ಲಿರುತ್ತೆ.

ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತೆ. ಅನಗತ್ಯವಾಗಿ ಯಾರು ಹೊರಗೆ ಓಡಾಡಬಾರದು. ಬ್ಯಾರಿಕೇಡ್ ಹಾಕಿ ರಸ್ತೆಗಳನ್ನು ಕ್ಲೋಸ್ ಮಾಡಲಾಗುತ್ತೆ. ಹಣ್ಣು, ತರಕಾರಿ, ಮಾಂಸ, ಡಾಕ್ಟರ್, ನರ್ಸ್​ಗಳಿಗೆ, ಆ್ಯಂಬುಲೆನ್ಸ್ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಬೆಂಗಳೂರಿನಿಂದ ಶ್ರಮಿಕ ರೈಲು ಹೋಗಿದೆ. ಭಾನುವಾರವೂ ಶ್ರಮಿಕ ರೈಲು ಹೊರಡುತ್ತೆ. ಇದರಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್ ತಿಳಿಸಿದ್ದಾರೆ.

Published On - 5:56 pm, Fri, 22 May 20

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ