AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಳೆ ಮಾರ್ಕೆಟ್ ಬಂದ್ ಮಾಡುವಂತಿಲ್ಲ, ಬಂದ್ ಮಾಡಿಸುವವರ ಮೇಲೆ ಕ್ರಿಮಿನಲ್ ಕೇಸ್’

ಬೆಂಗಳೂರು: ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಐಕ್ಯ ಹೋರಾಟ ಸಮಿತಿಯಿಂದ ನಾಳೆ ಕರ್ನಾಟಕ ಬಂದ್​ಗೆ ಮುಂದಾಗಿದೆ. ರೈತರ ಹೋರಾಟಕ್ಕೆ ಬೀದಿಬದಿ ವ್ಯಾಪಾರಿಗಳ ಸಂಘ ಕೂಡ ಸಾಥ್ ನೀಡಿದೆ. ಆದರೆ ಯಾವ ಮಾರ್ಕೆಟ್​ಗಳನ್ನೂ ಬಂದ್ ಮಾಡುವಂತಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖಡಕ್ ಸೂಚನೆ ನೀಡಿದ್ದಾರೆ. ಸೋಮವಾರದ ಕರ್ನಾಟಕ ಬಂದ್​ಗೆ ವ್ಯಾಪಾರಿಗಳಿಂದ ಸಂಪೂರ್ಣ ಬೆಂಬಲ ಸಿಕ್ಕಿತ್ತು. ರೈತರ ಬೆಳೆ ಇಲ್ಲಾ ಅಂದ್ರೆ ವ್ಯಾಪಾರಿಗಳೂ ಇಲ್ಲ ಎಂದು ಸ್ವಇಚ್ಛೆಯಿಂದ ಮಾರ್ಕೆಟ್​ ಬಂದ್​ಗೆ ವ್ಯಾಪಾರಿಗಳು ನಿರ್ಧರಿಸಿದ್ರು. ಆದರೆ ಬಿಬಿಎಂಪಿ ಆಯುಕ್ತ […]

'ನಾಳೆ ಮಾರ್ಕೆಟ್ ಬಂದ್ ಮಾಡುವಂತಿಲ್ಲ, ಬಂದ್ ಮಾಡಿಸುವವರ ಮೇಲೆ ಕ್ರಿಮಿನಲ್ ಕೇಸ್'
ಆಯೇಷಾ ಬಾನು
|

Updated on: Sep 27, 2020 | 1:57 PM

Share

ಬೆಂಗಳೂರು: ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಐಕ್ಯ ಹೋರಾಟ ಸಮಿತಿಯಿಂದ ನಾಳೆ ಕರ್ನಾಟಕ ಬಂದ್​ಗೆ ಮುಂದಾಗಿದೆ. ರೈತರ ಹೋರಾಟಕ್ಕೆ ಬೀದಿಬದಿ ವ್ಯಾಪಾರಿಗಳ ಸಂಘ ಕೂಡ ಸಾಥ್ ನೀಡಿದೆ. ಆದರೆ ಯಾವ ಮಾರ್ಕೆಟ್​ಗಳನ್ನೂ ಬಂದ್ ಮಾಡುವಂತಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖಡಕ್ ಸೂಚನೆ ನೀಡಿದ್ದಾರೆ.

ಸೋಮವಾರದ ಕರ್ನಾಟಕ ಬಂದ್​ಗೆ ವ್ಯಾಪಾರಿಗಳಿಂದ ಸಂಪೂರ್ಣ ಬೆಂಬಲ ಸಿಕ್ಕಿತ್ತು. ರೈತರ ಬೆಳೆ ಇಲ್ಲಾ ಅಂದ್ರೆ ವ್ಯಾಪಾರಿಗಳೂ ಇಲ್ಲ ಎಂದು ಸ್ವಇಚ್ಛೆಯಿಂದ ಮಾರ್ಕೆಟ್​ ಬಂದ್​ಗೆ ವ್ಯಾಪಾರಿಗಳು ನಿರ್ಧರಿಸಿದ್ರು. ಆದರೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಯಾವ ಮಾರ್ಕೆಟ್​ಗಳನ್ನು ಬಂದ್ ಮಾಡುವಂತಿಲ್ಲ ಎಂದು ವಾರ್ನಿಂಗ್ ಮಾಡಿದ್ದಾರೆ. ಬಲವಂತವಾಗಿ ಬಂದ್ ಮಾಡಲು ಬಂದವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಸೂಚಿಸಿದ್ದಾರೆ.

ಕೆಲ ಕನ್ನಡ ಪರ ಸಂಘಟನೆಗಳು ನಗರದಲ್ಲಿರುವ ಮಾರ್ಕೆಟ್​ಗಳನ್ನ ಬಂದ್ ಮಾಡುವ ಪ್ಲಾನ್ ಮಾಡಿಕೊಂಡಿವೆ. ಹೀಗಾಗಿ ಅವರ ಪ್ರಯತ್ನ ಸಫಲವಾಗಬಾರದೆಂದು ಇಂತಹ ನಿರ್ಧಾರಕ್ಕೆ ಬಿಬಿಎಂಪಿ ಆಯುಕ್ತರು ಮುಂದಾಗಿದ್ದಾರೆ. ನಾಳೆ ಯಾವುದೇ ಮಾರುಕಟ್ಟೆಗಳನ್ನ ಕ್ಲೋಸ್ ಮಾಡಬೇಡಿ. ಎಲ್ಲಾ ಮಾರ್ಕೆಟ್​ಗಳನ್ನ ಓಪನ್ ಮಾಡಿ ಎಂದು ವ್ಯಾಪಾರಿಗಳಿಗೆ ಸೂಚಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್