AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಳೆ ಮಾರ್ಕೆಟ್ ಬಂದ್ ಮಾಡುವಂತಿಲ್ಲ, ಬಂದ್ ಮಾಡಿಸುವವರ ಮೇಲೆ ಕ್ರಿಮಿನಲ್ ಕೇಸ್’

ಬೆಂಗಳೂರು: ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಐಕ್ಯ ಹೋರಾಟ ಸಮಿತಿಯಿಂದ ನಾಳೆ ಕರ್ನಾಟಕ ಬಂದ್​ಗೆ ಮುಂದಾಗಿದೆ. ರೈತರ ಹೋರಾಟಕ್ಕೆ ಬೀದಿಬದಿ ವ್ಯಾಪಾರಿಗಳ ಸಂಘ ಕೂಡ ಸಾಥ್ ನೀಡಿದೆ. ಆದರೆ ಯಾವ ಮಾರ್ಕೆಟ್​ಗಳನ್ನೂ ಬಂದ್ ಮಾಡುವಂತಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖಡಕ್ ಸೂಚನೆ ನೀಡಿದ್ದಾರೆ. ಸೋಮವಾರದ ಕರ್ನಾಟಕ ಬಂದ್​ಗೆ ವ್ಯಾಪಾರಿಗಳಿಂದ ಸಂಪೂರ್ಣ ಬೆಂಬಲ ಸಿಕ್ಕಿತ್ತು. ರೈತರ ಬೆಳೆ ಇಲ್ಲಾ ಅಂದ್ರೆ ವ್ಯಾಪಾರಿಗಳೂ ಇಲ್ಲ ಎಂದು ಸ್ವಇಚ್ಛೆಯಿಂದ ಮಾರ್ಕೆಟ್​ ಬಂದ್​ಗೆ ವ್ಯಾಪಾರಿಗಳು ನಿರ್ಧರಿಸಿದ್ರು. ಆದರೆ ಬಿಬಿಎಂಪಿ ಆಯುಕ್ತ […]

'ನಾಳೆ ಮಾರ್ಕೆಟ್ ಬಂದ್ ಮಾಡುವಂತಿಲ್ಲ, ಬಂದ್ ಮಾಡಿಸುವವರ ಮೇಲೆ ಕ್ರಿಮಿನಲ್ ಕೇಸ್'
ಆಯೇಷಾ ಬಾನು
|

Updated on: Sep 27, 2020 | 1:57 PM

Share

ಬೆಂಗಳೂರು: ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಐಕ್ಯ ಹೋರಾಟ ಸಮಿತಿಯಿಂದ ನಾಳೆ ಕರ್ನಾಟಕ ಬಂದ್​ಗೆ ಮುಂದಾಗಿದೆ. ರೈತರ ಹೋರಾಟಕ್ಕೆ ಬೀದಿಬದಿ ವ್ಯಾಪಾರಿಗಳ ಸಂಘ ಕೂಡ ಸಾಥ್ ನೀಡಿದೆ. ಆದರೆ ಯಾವ ಮಾರ್ಕೆಟ್​ಗಳನ್ನೂ ಬಂದ್ ಮಾಡುವಂತಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖಡಕ್ ಸೂಚನೆ ನೀಡಿದ್ದಾರೆ.

ಸೋಮವಾರದ ಕರ್ನಾಟಕ ಬಂದ್​ಗೆ ವ್ಯಾಪಾರಿಗಳಿಂದ ಸಂಪೂರ್ಣ ಬೆಂಬಲ ಸಿಕ್ಕಿತ್ತು. ರೈತರ ಬೆಳೆ ಇಲ್ಲಾ ಅಂದ್ರೆ ವ್ಯಾಪಾರಿಗಳೂ ಇಲ್ಲ ಎಂದು ಸ್ವಇಚ್ಛೆಯಿಂದ ಮಾರ್ಕೆಟ್​ ಬಂದ್​ಗೆ ವ್ಯಾಪಾರಿಗಳು ನಿರ್ಧರಿಸಿದ್ರು. ಆದರೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಯಾವ ಮಾರ್ಕೆಟ್​ಗಳನ್ನು ಬಂದ್ ಮಾಡುವಂತಿಲ್ಲ ಎಂದು ವಾರ್ನಿಂಗ್ ಮಾಡಿದ್ದಾರೆ. ಬಲವಂತವಾಗಿ ಬಂದ್ ಮಾಡಲು ಬಂದವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಸೂಚಿಸಿದ್ದಾರೆ.

ಕೆಲ ಕನ್ನಡ ಪರ ಸಂಘಟನೆಗಳು ನಗರದಲ್ಲಿರುವ ಮಾರ್ಕೆಟ್​ಗಳನ್ನ ಬಂದ್ ಮಾಡುವ ಪ್ಲಾನ್ ಮಾಡಿಕೊಂಡಿವೆ. ಹೀಗಾಗಿ ಅವರ ಪ್ರಯತ್ನ ಸಫಲವಾಗಬಾರದೆಂದು ಇಂತಹ ನಿರ್ಧಾರಕ್ಕೆ ಬಿಬಿಎಂಪಿ ಆಯುಕ್ತರು ಮುಂದಾಗಿದ್ದಾರೆ. ನಾಳೆ ಯಾವುದೇ ಮಾರುಕಟ್ಟೆಗಳನ್ನ ಕ್ಲೋಸ್ ಮಾಡಬೇಡಿ. ಎಲ್ಲಾ ಮಾರ್ಕೆಟ್​ಗಳನ್ನ ಓಪನ್ ಮಾಡಿ ಎಂದು ವ್ಯಾಪಾರಿಗಳಿಗೆ ಸೂಚಿಸಿದ್ದಾರೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು