AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಗೆ ಬಂತು ಕುಂಬಾರರ ಬದುಕು, ಗಣೇಶ ಹಬ್ಬ ವ್ಯಾಪಾರಕ್ಕೆ ಸಿಗ್ತಿಲ್ಲ ಅನುಮತಿ

ಬೆಂಗಳೂರು: ಕೊರೊನಾ ಮಹಾಮಾರಿ ಜನರಿಂದ ಅವರ ಕೆಲಸ, ಸಂತೋಷ, ಊಟ ಎಲ್ಲವನ್ನೂ ಕಿತ್ತುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ಬದುಕು ನಡೆಸುವುದೇ ಸಾಹಸವಾಗಿದೆ. ಈಗ ಕುಂಬಾರರ ಬದುಕು ಸಹ ಬೀದಿಗೆ ಬಂದಿದೆ. ಮಣ್ಣಿನಿಂದ ಮಡಿಕೆ, ವಿಗ್ರಹಗಳನ್ನು ಮಾಡಿ ಅದನ್ನು ಮಾರಿ ಬಂದ ಹಣದಿಂದ ಹಸಿವು ನೀಗಿಸಿಕೊಳ್ಳುತ್ತಿದ್ದ ಕುಂಬಾರರು ಕಣ್ಣೀರಿನಲ್ಲೇ ಬಾಳಬೇಕಾದ ಪರಿಸ್ಥಿತಿ ಎದುರಾಗಿದೆ. ಪಾಟರಿ ಟೌನ್​ನಲ್ಲಿ 300 ಕ್ಕೂ ಹೆಚ್ಚು ಕುಟುಂಬಗಳು ಕುಂಬಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇವರೆಲ್ಲಾ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಫೆಬ್ರವರಿಯಲ್ಲೇ ಗಣೇಶನ […]

ಬೀದಿಗೆ ಬಂತು ಕುಂಬಾರರ ಬದುಕು, ಗಣೇಶ ಹಬ್ಬ ವ್ಯಾಪಾರಕ್ಕೆ ಸಿಗ್ತಿಲ್ಲ ಅನುಮತಿ
ಆಯೇಷಾ ಬಾನು
| Edited By: |

Updated on:Jul 30, 2020 | 9:49 PM

Share

ಬೆಂಗಳೂರು: ಕೊರೊನಾ ಮಹಾಮಾರಿ ಜನರಿಂದ ಅವರ ಕೆಲಸ, ಸಂತೋಷ, ಊಟ ಎಲ್ಲವನ್ನೂ ಕಿತ್ತುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ಬದುಕು ನಡೆಸುವುದೇ ಸಾಹಸವಾಗಿದೆ. ಈಗ ಕುಂಬಾರರ ಬದುಕು ಸಹ ಬೀದಿಗೆ ಬಂದಿದೆ.

ಮಣ್ಣಿನಿಂದ ಮಡಿಕೆ, ವಿಗ್ರಹಗಳನ್ನು ಮಾಡಿ ಅದನ್ನು ಮಾರಿ ಬಂದ ಹಣದಿಂದ ಹಸಿವು ನೀಗಿಸಿಕೊಳ್ಳುತ್ತಿದ್ದ ಕುಂಬಾರರು ಕಣ್ಣೀರಿನಲ್ಲೇ ಬಾಳಬೇಕಾದ ಪರಿಸ್ಥಿತಿ ಎದುರಾಗಿದೆ. ಪಾಟರಿ ಟೌನ್​ನಲ್ಲಿ 300 ಕ್ಕೂ ಹೆಚ್ಚು ಕುಟುಂಬಗಳು ಕುಂಬಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇವರೆಲ್ಲಾ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಫೆಬ್ರವರಿಯಲ್ಲೇ ಗಣೇಶನ ವಿಗ್ರಹಗಳನ್ನ ತಯಾರಿಸಿದ್ದಾರೆ. ಆದ್ರೆ ಕೊರೊನಾ ಇರೋ ಹಿನ್ನೆಲೆಯಲ್ಲಿ ವ್ಯಾಪಾರಕ್ಕೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಕುಂಬಾರರು ಸಿಎಂ ಮೊರೆ ಹೋಗಿದ್ದಾರೆ. ನಮಗೂ ವ್ಯಾಪಾರ‌ ಮಾಡೋಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಬಾರಿ ಮನೆಯಲ್ಲೇ ಪ್ರತಿಷ್ಠಾಪಿಸಲು ಚಿಕ್ಕ‌ ಚಿಕ್ಕ ಮಣ್ಣಿನ ಗಣೇಶನನ್ನ ತಯಾರಿಸಿದ್ದೀವಿ. ಆದ್ರೆ ಇದುವರೆಗೂ ಯಾರೂ ಆರ್ಡರ್ ಮಾಡಿಲ್ಲ. ಇಷ್ಟೊತ್ತಿಗಾಗಲೇ ಸಿಕ್ಕಾಪಟ್ಟೆ ಆರ್ಡರ್ಸ್ ಬರ್ತಾ ಇತ್ತು. ಸರ್ಕಾರವೇ ನಮ್ಮ ‌ಸಮಸ್ಯೆಗೆ ಸ್ಪಂದಿಸಬೇಕು. ವ್ಯಾಪಾರ ಮಾಡೋಕೆ ಅನುಮತಿ ಕೊಡಬೇಕು. ಇಲ್ಲವಾದ್ರೆ ಪರಿಹಾರ ಘೋಷಣೆ ಮಾಡ್ಬೇಕು ಅಂತಾ ಕುಂಬಾರರು ಒತ್ತಾಯ ಮಾಡಿದ್ದಾರೆ.

Published On - 2:38 pm, Wed, 29 July 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?