AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಗೆ ಬಂತು ಕುಂಬಾರರ ಬದುಕು, ಗಣೇಶ ಹಬ್ಬ ವ್ಯಾಪಾರಕ್ಕೆ ಸಿಗ್ತಿಲ್ಲ ಅನುಮತಿ

ಬೆಂಗಳೂರು: ಕೊರೊನಾ ಮಹಾಮಾರಿ ಜನರಿಂದ ಅವರ ಕೆಲಸ, ಸಂತೋಷ, ಊಟ ಎಲ್ಲವನ್ನೂ ಕಿತ್ತುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ಬದುಕು ನಡೆಸುವುದೇ ಸಾಹಸವಾಗಿದೆ. ಈಗ ಕುಂಬಾರರ ಬದುಕು ಸಹ ಬೀದಿಗೆ ಬಂದಿದೆ. ಮಣ್ಣಿನಿಂದ ಮಡಿಕೆ, ವಿಗ್ರಹಗಳನ್ನು ಮಾಡಿ ಅದನ್ನು ಮಾರಿ ಬಂದ ಹಣದಿಂದ ಹಸಿವು ನೀಗಿಸಿಕೊಳ್ಳುತ್ತಿದ್ದ ಕುಂಬಾರರು ಕಣ್ಣೀರಿನಲ್ಲೇ ಬಾಳಬೇಕಾದ ಪರಿಸ್ಥಿತಿ ಎದುರಾಗಿದೆ. ಪಾಟರಿ ಟೌನ್​ನಲ್ಲಿ 300 ಕ್ಕೂ ಹೆಚ್ಚು ಕುಟುಂಬಗಳು ಕುಂಬಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇವರೆಲ್ಲಾ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಫೆಬ್ರವರಿಯಲ್ಲೇ ಗಣೇಶನ […]

ಬೀದಿಗೆ ಬಂತು ಕುಂಬಾರರ ಬದುಕು, ಗಣೇಶ ಹಬ್ಬ ವ್ಯಾಪಾರಕ್ಕೆ ಸಿಗ್ತಿಲ್ಲ ಅನುಮತಿ
ಆಯೇಷಾ ಬಾನು
| Edited By: |

Updated on:Jul 30, 2020 | 9:49 PM

Share

ಬೆಂಗಳೂರು: ಕೊರೊನಾ ಮಹಾಮಾರಿ ಜನರಿಂದ ಅವರ ಕೆಲಸ, ಸಂತೋಷ, ಊಟ ಎಲ್ಲವನ್ನೂ ಕಿತ್ತುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ಬದುಕು ನಡೆಸುವುದೇ ಸಾಹಸವಾಗಿದೆ. ಈಗ ಕುಂಬಾರರ ಬದುಕು ಸಹ ಬೀದಿಗೆ ಬಂದಿದೆ.

ಮಣ್ಣಿನಿಂದ ಮಡಿಕೆ, ವಿಗ್ರಹಗಳನ್ನು ಮಾಡಿ ಅದನ್ನು ಮಾರಿ ಬಂದ ಹಣದಿಂದ ಹಸಿವು ನೀಗಿಸಿಕೊಳ್ಳುತ್ತಿದ್ದ ಕುಂಬಾರರು ಕಣ್ಣೀರಿನಲ್ಲೇ ಬಾಳಬೇಕಾದ ಪರಿಸ್ಥಿತಿ ಎದುರಾಗಿದೆ. ಪಾಟರಿ ಟೌನ್​ನಲ್ಲಿ 300 ಕ್ಕೂ ಹೆಚ್ಚು ಕುಟುಂಬಗಳು ಕುಂಬಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇವರೆಲ್ಲಾ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಫೆಬ್ರವರಿಯಲ್ಲೇ ಗಣೇಶನ ವಿಗ್ರಹಗಳನ್ನ ತಯಾರಿಸಿದ್ದಾರೆ. ಆದ್ರೆ ಕೊರೊನಾ ಇರೋ ಹಿನ್ನೆಲೆಯಲ್ಲಿ ವ್ಯಾಪಾರಕ್ಕೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಕುಂಬಾರರು ಸಿಎಂ ಮೊರೆ ಹೋಗಿದ್ದಾರೆ. ನಮಗೂ ವ್ಯಾಪಾರ‌ ಮಾಡೋಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಬಾರಿ ಮನೆಯಲ್ಲೇ ಪ್ರತಿಷ್ಠಾಪಿಸಲು ಚಿಕ್ಕ‌ ಚಿಕ್ಕ ಮಣ್ಣಿನ ಗಣೇಶನನ್ನ ತಯಾರಿಸಿದ್ದೀವಿ. ಆದ್ರೆ ಇದುವರೆಗೂ ಯಾರೂ ಆರ್ಡರ್ ಮಾಡಿಲ್ಲ. ಇಷ್ಟೊತ್ತಿಗಾಗಲೇ ಸಿಕ್ಕಾಪಟ್ಟೆ ಆರ್ಡರ್ಸ್ ಬರ್ತಾ ಇತ್ತು. ಸರ್ಕಾರವೇ ನಮ್ಮ ‌ಸಮಸ್ಯೆಗೆ ಸ್ಪಂದಿಸಬೇಕು. ವ್ಯಾಪಾರ ಮಾಡೋಕೆ ಅನುಮತಿ ಕೊಡಬೇಕು. ಇಲ್ಲವಾದ್ರೆ ಪರಿಹಾರ ಘೋಷಣೆ ಮಾಡ್ಬೇಕು ಅಂತಾ ಕುಂಬಾರರು ಒತ್ತಾಯ ಮಾಡಿದ್ದಾರೆ.

Published On - 2:38 pm, Wed, 29 July 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್