AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಗೆ ಬಂತು ಕುಂಬಾರರ ಬದುಕು, ಗಣೇಶ ಹಬ್ಬ ವ್ಯಾಪಾರಕ್ಕೆ ಸಿಗ್ತಿಲ್ಲ ಅನುಮತಿ

ಬೆಂಗಳೂರು: ಕೊರೊನಾ ಮಹಾಮಾರಿ ಜನರಿಂದ ಅವರ ಕೆಲಸ, ಸಂತೋಷ, ಊಟ ಎಲ್ಲವನ್ನೂ ಕಿತ್ತುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ಬದುಕು ನಡೆಸುವುದೇ ಸಾಹಸವಾಗಿದೆ. ಈಗ ಕುಂಬಾರರ ಬದುಕು ಸಹ ಬೀದಿಗೆ ಬಂದಿದೆ. ಮಣ್ಣಿನಿಂದ ಮಡಿಕೆ, ವಿಗ್ರಹಗಳನ್ನು ಮಾಡಿ ಅದನ್ನು ಮಾರಿ ಬಂದ ಹಣದಿಂದ ಹಸಿವು ನೀಗಿಸಿಕೊಳ್ಳುತ್ತಿದ್ದ ಕುಂಬಾರರು ಕಣ್ಣೀರಿನಲ್ಲೇ ಬಾಳಬೇಕಾದ ಪರಿಸ್ಥಿತಿ ಎದುರಾಗಿದೆ. ಪಾಟರಿ ಟೌನ್​ನಲ್ಲಿ 300 ಕ್ಕೂ ಹೆಚ್ಚು ಕುಟುಂಬಗಳು ಕುಂಬಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇವರೆಲ್ಲಾ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಫೆಬ್ರವರಿಯಲ್ಲೇ ಗಣೇಶನ […]

ಬೀದಿಗೆ ಬಂತು ಕುಂಬಾರರ ಬದುಕು, ಗಣೇಶ ಹಬ್ಬ ವ್ಯಾಪಾರಕ್ಕೆ ಸಿಗ್ತಿಲ್ಲ ಅನುಮತಿ
ಆಯೇಷಾ ಬಾನು
| Edited By: |

Updated on:Jul 30, 2020 | 9:49 PM

Share

ಬೆಂಗಳೂರು: ಕೊರೊನಾ ಮಹಾಮಾರಿ ಜನರಿಂದ ಅವರ ಕೆಲಸ, ಸಂತೋಷ, ಊಟ ಎಲ್ಲವನ್ನೂ ಕಿತ್ತುಕೊಳ್ಳುತ್ತಿದೆ. ಜನಸಾಮಾನ್ಯರಿಗೆ ಬದುಕು ನಡೆಸುವುದೇ ಸಾಹಸವಾಗಿದೆ. ಈಗ ಕುಂಬಾರರ ಬದುಕು ಸಹ ಬೀದಿಗೆ ಬಂದಿದೆ.

ಮಣ್ಣಿನಿಂದ ಮಡಿಕೆ, ವಿಗ್ರಹಗಳನ್ನು ಮಾಡಿ ಅದನ್ನು ಮಾರಿ ಬಂದ ಹಣದಿಂದ ಹಸಿವು ನೀಗಿಸಿಕೊಳ್ಳುತ್ತಿದ್ದ ಕುಂಬಾರರು ಕಣ್ಣೀರಿನಲ್ಲೇ ಬಾಳಬೇಕಾದ ಪರಿಸ್ಥಿತಿ ಎದುರಾಗಿದೆ. ಪಾಟರಿ ಟೌನ್​ನಲ್ಲಿ 300 ಕ್ಕೂ ಹೆಚ್ಚು ಕುಟುಂಬಗಳು ಕುಂಬಾರಿಕೆ ವೃತ್ತಿ ಅವಲಂಬಿಸಿದ್ದಾರೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇವರೆಲ್ಲಾ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಫೆಬ್ರವರಿಯಲ್ಲೇ ಗಣೇಶನ ವಿಗ್ರಹಗಳನ್ನ ತಯಾರಿಸಿದ್ದಾರೆ. ಆದ್ರೆ ಕೊರೊನಾ ಇರೋ ಹಿನ್ನೆಲೆಯಲ್ಲಿ ವ್ಯಾಪಾರಕ್ಕೆ ಅನುಮತಿ ಸಿಕ್ಕಿಲ್ಲ. ಹೀಗಾಗಿ ಕುಂಬಾರರು ಸಿಎಂ ಮೊರೆ ಹೋಗಿದ್ದಾರೆ. ನಮಗೂ ವ್ಯಾಪಾರ‌ ಮಾಡೋಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಬಾರಿ ಮನೆಯಲ್ಲೇ ಪ್ರತಿಷ್ಠಾಪಿಸಲು ಚಿಕ್ಕ‌ ಚಿಕ್ಕ ಮಣ್ಣಿನ ಗಣೇಶನನ್ನ ತಯಾರಿಸಿದ್ದೀವಿ. ಆದ್ರೆ ಇದುವರೆಗೂ ಯಾರೂ ಆರ್ಡರ್ ಮಾಡಿಲ್ಲ. ಇಷ್ಟೊತ್ತಿಗಾಗಲೇ ಸಿಕ್ಕಾಪಟ್ಟೆ ಆರ್ಡರ್ಸ್ ಬರ್ತಾ ಇತ್ತು. ಸರ್ಕಾರವೇ ನಮ್ಮ ‌ಸಮಸ್ಯೆಗೆ ಸ್ಪಂದಿಸಬೇಕು. ವ್ಯಾಪಾರ ಮಾಡೋಕೆ ಅನುಮತಿ ಕೊಡಬೇಕು. ಇಲ್ಲವಾದ್ರೆ ಪರಿಹಾರ ಘೋಷಣೆ ಮಾಡ್ಬೇಕು ಅಂತಾ ಕುಂಬಾರರು ಒತ್ತಾಯ ಮಾಡಿದ್ದಾರೆ.

Published On - 2:38 pm, Wed, 29 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!