AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಕೊಠಡಿಗಳ ಮುಂದೆ ಬಿದ್ದಿವೆ ಮದ್ಯದ ಬಾಟಲಿಗಳು!

ಹಾವೇರಿ: ರಾಜ್ಯಾದ್ಯಂತ ಇಂದಿನಿಂದ ಕಾಲೇಜು ಆರಂಭವಾಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸ್ಯಾನಿಟೈಸ್​ ಮಾಡಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಹಾವೇರಿ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ ಸಿದ್ದತೆ ಕಂಡು ಬಂದಿಲ್ಲ. ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದರೂ ಸಿಬ್ಬಂದಿ ಮಾತ್ರ ಯಾವುದೇ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ಕಾಲೇಜಿನ ಕೊಠಡಿಗಳ ಮುಂದೆ ಮದ್ಯದ ಬಾಟಲಿ, ನೀರಿನ ಬಾಟಲಿಗಳು ಬಿದ್ದಿವೆ. ಇನ್ನೂ ಕೊಠಡಿಗಳಿಗೆ ಸ್ಯಾನಿಟೈಸರ್ ಕೂಡ ಮಾಡಿಲ್ಲ. ಇಂದಿನಿಂದ ತರಗತಿಗಳು ಶುರುವಾಗಬೇಕಿತ್ತು. ಆದರೆ ಸಿಬ್ಬಂದಿ ಕೂಡ ಕಾಲೇಜಿನತ್ತ ಸುಳಿದಿಲ್ಲ. […]

ಕಾಲೇಜು ಕೊಠಡಿಗಳ ಮುಂದೆ ಬಿದ್ದಿವೆ ಮದ್ಯದ ಬಾಟಲಿಗಳು!
ಸಾಧು ಶ್ರೀನಾಥ್​
|

Updated on: Nov 17, 2020 | 10:43 AM

Share

ಹಾವೇರಿ: ರಾಜ್ಯಾದ್ಯಂತ ಇಂದಿನಿಂದ ಕಾಲೇಜು ಆರಂಭವಾಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸ್ಯಾನಿಟೈಸ್​ ಮಾಡಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಹಾವೇರಿ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ ಸಿದ್ದತೆ ಕಂಡು ಬಂದಿಲ್ಲ.

ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದರೂ ಸಿಬ್ಬಂದಿ ಮಾತ್ರ ಯಾವುದೇ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ಕಾಲೇಜಿನ ಕೊಠಡಿಗಳ ಮುಂದೆ ಮದ್ಯದ ಬಾಟಲಿ, ನೀರಿನ ಬಾಟಲಿಗಳು ಬಿದ್ದಿವೆ. ಇನ್ನೂ ಕೊಠಡಿಗಳಿಗೆ ಸ್ಯಾನಿಟೈಸರ್ ಕೂಡ ಮಾಡಿಲ್ಲ. ಇಂದಿನಿಂದ ತರಗತಿಗಳು ಶುರುವಾಗಬೇಕಿತ್ತು.

ಆದರೆ ಸಿಬ್ಬಂದಿ ಕೂಡ ಕಾಲೇಜಿನತ್ತ ಸುಳಿದಿಲ್ಲ. ಕಾಲೇಜು ಬೀಗ ಹಾಕಲಾಗಿದೆ. ನಿನ್ನೆ ಕಾಲೇಜಿನ ಕೊಠಡಿ ಹಾಗೂ ಅಂಗಳದಲ್ಲಿ ಕಸಗುಡಿಸಿದ್ದು ಬಿಟ್ರೆ ಈವರೆಗೂ ಸ್ಯಾನಿಟೈಸರ್ ಹೊಡೆದಿಲ್ಲ. ಈ ರೀತಿಯ ವಾತಾವರಣ ಹಾವೇರಿ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುಂಡು ಬಂದಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?