AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು ಕೊಠಡಿಗಳ ಮುಂದೆ ಬಿದ್ದಿವೆ ಮದ್ಯದ ಬಾಟಲಿಗಳು!

ಹಾವೇರಿ: ರಾಜ್ಯಾದ್ಯಂತ ಇಂದಿನಿಂದ ಕಾಲೇಜು ಆರಂಭವಾಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸ್ಯಾನಿಟೈಸ್​ ಮಾಡಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಹಾವೇರಿ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ ಸಿದ್ದತೆ ಕಂಡು ಬಂದಿಲ್ಲ. ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದರೂ ಸಿಬ್ಬಂದಿ ಮಾತ್ರ ಯಾವುದೇ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ಕಾಲೇಜಿನ ಕೊಠಡಿಗಳ ಮುಂದೆ ಮದ್ಯದ ಬಾಟಲಿ, ನೀರಿನ ಬಾಟಲಿಗಳು ಬಿದ್ದಿವೆ. ಇನ್ನೂ ಕೊಠಡಿಗಳಿಗೆ ಸ್ಯಾನಿಟೈಸರ್ ಕೂಡ ಮಾಡಿಲ್ಲ. ಇಂದಿನಿಂದ ತರಗತಿಗಳು ಶುರುವಾಗಬೇಕಿತ್ತು. ಆದರೆ ಸಿಬ್ಬಂದಿ ಕೂಡ ಕಾಲೇಜಿನತ್ತ ಸುಳಿದಿಲ್ಲ. […]

ಕಾಲೇಜು ಕೊಠಡಿಗಳ ಮುಂದೆ ಬಿದ್ದಿವೆ ಮದ್ಯದ ಬಾಟಲಿಗಳು!
ಸಾಧು ಶ್ರೀನಾಥ್​
|

Updated on: Nov 17, 2020 | 10:43 AM

Share

ಹಾವೇರಿ: ರಾಜ್ಯಾದ್ಯಂತ ಇಂದಿನಿಂದ ಕಾಲೇಜು ಆರಂಭವಾಗಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಸ್ಯಾನಿಟೈಸ್​ ಮಾಡಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಹಾವೇರಿ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಆ ಸಿದ್ದತೆ ಕಂಡು ಬಂದಿಲ್ಲ.

ಸರ್ಕಾರ ಕಾಲೇಜು ತೆರೆಯಲು ಅನುಮತಿ ನೀಡಿದರೂ ಸಿಬ್ಬಂದಿ ಮಾತ್ರ ಯಾವುದೇ ಸಿದ್ಧತೆಯನ್ನು ಮಾಡಿಕೊಂಡಿಲ್ಲ. ಕಾಲೇಜಿನ ಕೊಠಡಿಗಳ ಮುಂದೆ ಮದ್ಯದ ಬಾಟಲಿ, ನೀರಿನ ಬಾಟಲಿಗಳು ಬಿದ್ದಿವೆ. ಇನ್ನೂ ಕೊಠಡಿಗಳಿಗೆ ಸ್ಯಾನಿಟೈಸರ್ ಕೂಡ ಮಾಡಿಲ್ಲ. ಇಂದಿನಿಂದ ತರಗತಿಗಳು ಶುರುವಾಗಬೇಕಿತ್ತು.

ಆದರೆ ಸಿಬ್ಬಂದಿ ಕೂಡ ಕಾಲೇಜಿನತ್ತ ಸುಳಿದಿಲ್ಲ. ಕಾಲೇಜು ಬೀಗ ಹಾಕಲಾಗಿದೆ. ನಿನ್ನೆ ಕಾಲೇಜಿನ ಕೊಠಡಿ ಹಾಗೂ ಅಂಗಳದಲ್ಲಿ ಕಸಗುಡಿಸಿದ್ದು ಬಿಟ್ರೆ ಈವರೆಗೂ ಸ್ಯಾನಿಟೈಸರ್ ಹೊಡೆದಿಲ್ಲ. ಈ ರೀತಿಯ ವಾತಾವರಣ ಹಾವೇರಿ ನಗರದ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುಂಡು ಬಂದಿದೆ.

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು