AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು. ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು […]

ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲ: ಆತಂಕದಲ್ಲಿ ಕಣ್ಣೀರು ಹಾಕಿದ ವಿದ್ಯಾರ್ಥಿನಿಯರು
KUSHAL V
|

Updated on:Jun 25, 2020 | 9:52 AM

Share

ಬೆಂಗಳೂರು: ಹಾಲ್‌ಟಿಕೆಟ್ ಇದ್ದರೂ ಪರೀಕ್ಷಾ ಕೇಂದ್ರದಲ್ಲಿ ನಂಬರ್ ಇಲ್ಲದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಪರದಾಡಿದ ಪರಿಸ್ಥಿತಿ ಫ್ರೇಜರ್‌ಟೌನ್​ನ​ ‌ ಪರೀಕ್ಷಾ ಕೇಂದ್ರ ಒಂದರಲ್ಲಿ ನಡೆಯಿತು.

ಪರೀಕ್ಷೆ ಬರೆಯಲು ಹಾಜರಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಬಳಿ ಹಾಲ್​ಟಿಕೆಟ್ ಇದ್ರೂ ಪರೀಕ್ಷಾ ಕೇಂದ್ರದಲ್ಲಿ ಅವರ ನಂಬರ್​ ನಮೂದಿಸಲಾಗಿರಲಿಲ್ಲ. ಜೊತೆಗೆ ವಿದ್ಯಾರ್ಥಿಗಳಿಗೆ ಸಹಕಾರ ನೀಡದ ಸಿಬ್ಬಂದಿ ಪರೀಕ್ಷಾ ಕೇಂದ್ರದಲ್ಲಿ ನಿಮ್ಮ ನಂಬರ್ ಇಲ್ಲ, ನಿಮ್ಮ ಶಿಕ್ಷಕರನ್ನು ಕರೆದುಕೊಂಡು ಬನ್ನೆ ಎಂದು ಹೇಳಿ ಸುಮ್ಮನಾದರಂತೆ. ಇದರಿಂದ ಮತ್ತಷ್ಟು ಹೆದರಿಕೊಂಡ ವಿದ್ಯಾರ್ಥಿನಿಯರಿಗೆ ದಿಕ್ಕು ತೋಚದೆ ಕಣ್ಣೀರು ಹಾಕುವ ಸ್ಥಿತಿ ಎದುರಾಯಿತು.

Published On - 9:44 am, Thu, 25 June 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು